AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ಯುವನಿಧಿಗೆ ಅನುದಾನ ಘೋಷಿಸದ ಸಿದ್ದರಾಮಯ್ಯ; ಸದ್ಯಕ್ಕೆ ಯೋಜನೆ ಜಾರಿ ಅನುಮಾನ

ಯುವ ನಿಧಿ ಯೋಜನೆಯಡಿ, ಪದವೀಧರರಿಗೆ ಎರಡು ವರ್ಷಗಳ ಅವಧಿಗೆ ತಿಂಗಳಿಗೆ 3,000 ರೂ. ಗೌರವಧನ ಮತ್ತು ಡಿಪ್ಲೋಮಾ ಹೊಂದಿರುವವರಿಗೆ ತಿಂಗಳಿಗೆ 1,500 ರೂಪಾಯಿ ಮೊತ್ತವನ್ನು ನೀಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿತ್ತು.

Karnataka Budget 2023: ಯುವನಿಧಿಗೆ ಅನುದಾನ ಘೋಷಿಸದ ಸಿದ್ದರಾಮಯ್ಯ; ಸದ್ಯಕ್ಕೆ ಯೋಜನೆ ಜಾರಿ ಅನುಮಾನ
ಬಜೆಟ್ ಮಂಡನೆ ವೇಳೆ ಸಿದ್ದರಾಮಯ್ಯ
TV9 Web
| Edited By: |

Updated on: Jul 07, 2023 | 5:00 PM

Share

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ನಾಲ್ಕು ಯೋಜನೆಗಳ ಅನುಷ್ಠಾನಕ್ಕೆ ಕರ್ನಾಟಕ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಬಜೆಟ್​​ನಲ್ಲಿಯೂ (Karnataka Budget 2023)ಅನುದಾನಗಳನ್ನು ಘೋಷಿಸಿದೆ. ಆದರೆ, ನಿರುದ್ಯೋಗಿ ಯುವಕರಿಗೆ ಧನ ಸಹಾಯ ನೀಡುವ ‘ಯುವ ನಿಧಿ’ ಗ್ಯಾರಂಟಿ ಜಾರಿಗೆ ಸಿದ್ದರಾಮಯ್ಯ (Siddaramaiah) ಅವರು ಶುಕ್ರವಾರ ಮಂಡಿಸಿದ ಬಜೆಟ್​​ನಲ್ಲಿ ಅನುದಾನವನ್ನೇ ಘೋಷಿಸಿಲ್ಲ. ಇದು ಯೋಜನೆಯ ಅನುಷ್ಠಾನದ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ.

ಗೃಹಲಕ್ಷ್ಮೀ ಯೋಜನೆ ಕುರಿತು ಬಜೆಟ್​ನಲ್ಲಿ ಮುಖ್ಯಮಂತ್ರಿ ಪ್ರಸ್ತಾಪಿಸಿದರೆ, ಯುವ ನಿಧಿ ಯೋಜನೆಗೆ ಸಂಪನ್ಮೂಲ ಸಂಗ್ರಹಿಸಲು ಮತ್ತು ಹಂಚಿಕೆ ಮಾಡಲು ಸರ್ಕಾರ ಹೆಣಗಾಡುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಘೋಷಿಸಿದ ಐದು ಗ್ಯಾರಂಟಿಗಳ ಭಾಗವಾಗಿರುವ ಈ ಯೋಜನೆಗೆ ಬಜೆಟ್​​ನಲ್ಲಿ ಅನುದಾನ ಹಂಚಿಕೆ ಮಾಡಲಾಗಿಲ್ಲ.

ಇದನ್ನೂ ಓದಿ: Karnataka Budget 2023: ಸಿದ್ದರಾಮಯ್ಯ ಬಜೆಟ್​​ನಲ್ಲಿ ಯಾವುದಕ್ಕೆಲ್ಲ ತೆರಿಗೆ ಹೆಚ್ಚಳ? ಇಲ್ಲಿದೆ ವಿವರ

ಬಜೆಟ್​​ನಲ್ಲಿ ಗೃಹಲಕ್ಷ್ಮೀ ಯೋಜನೆಗೆ 30,000 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದರೆ, ಅನ್ನಭಾಗ್ಯ ಯೋಜನೆಗೆ ವಾರ್ಷಿಕ 10,000 ಕೋಟಿ ರೂಪಾಯಿ ಘೋಷಿಸಲಾಗಿದೆ. ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆಯದ 40 ಲಕ್ಷ ಬಿಪಿಎಲ್ ಫಲಾನುಭವಿಗಳಿಗೆ ನೀಡಲು 1,680 ಕೋಟಿ ಮೀಸಲಿಡಲಾಗುವುದು ಎಂದೂ ಬಜೆಟ್​​ನಲ್ಲಿ ಭರವಸೆ ನೀಡಲಾಗಿದೆ.

ಇನ್ನಷ್ಟು ಕರ್ನಾಟಕ ಬಜೆಟ್ 2023 ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು