AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ಯುವನಿಧಿಗೆ ಅನುದಾನ ಘೋಷಿಸದ ಸಿದ್ದರಾಮಯ್ಯ; ಸದ್ಯಕ್ಕೆ ಯೋಜನೆ ಜಾರಿ ಅನುಮಾನ

ಯುವ ನಿಧಿ ಯೋಜನೆಯಡಿ, ಪದವೀಧರರಿಗೆ ಎರಡು ವರ್ಷಗಳ ಅವಧಿಗೆ ತಿಂಗಳಿಗೆ 3,000 ರೂ. ಗೌರವಧನ ಮತ್ತು ಡಿಪ್ಲೋಮಾ ಹೊಂದಿರುವವರಿಗೆ ತಿಂಗಳಿಗೆ 1,500 ರೂಪಾಯಿ ಮೊತ್ತವನ್ನು ನೀಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿತ್ತು.

Karnataka Budget 2023: ಯುವನಿಧಿಗೆ ಅನುದಾನ ಘೋಷಿಸದ ಸಿದ್ದರಾಮಯ್ಯ; ಸದ್ಯಕ್ಕೆ ಯೋಜನೆ ಜಾರಿ ಅನುಮಾನ
ಬಜೆಟ್ ಮಂಡನೆ ವೇಳೆ ಸಿದ್ದರಾಮಯ್ಯ
TV9 Web
| Edited By: |

Updated on: Jul 07, 2023 | 5:00 PM

Share

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ನಾಲ್ಕು ಯೋಜನೆಗಳ ಅನುಷ್ಠಾನಕ್ಕೆ ಕರ್ನಾಟಕ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಬಜೆಟ್​​ನಲ್ಲಿಯೂ (Karnataka Budget 2023)ಅನುದಾನಗಳನ್ನು ಘೋಷಿಸಿದೆ. ಆದರೆ, ನಿರುದ್ಯೋಗಿ ಯುವಕರಿಗೆ ಧನ ಸಹಾಯ ನೀಡುವ ‘ಯುವ ನಿಧಿ’ ಗ್ಯಾರಂಟಿ ಜಾರಿಗೆ ಸಿದ್ದರಾಮಯ್ಯ (Siddaramaiah) ಅವರು ಶುಕ್ರವಾರ ಮಂಡಿಸಿದ ಬಜೆಟ್​​ನಲ್ಲಿ ಅನುದಾನವನ್ನೇ ಘೋಷಿಸಿಲ್ಲ. ಇದು ಯೋಜನೆಯ ಅನುಷ್ಠಾನದ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ.

ಗೃಹಲಕ್ಷ್ಮೀ ಯೋಜನೆ ಕುರಿತು ಬಜೆಟ್​ನಲ್ಲಿ ಮುಖ್ಯಮಂತ್ರಿ ಪ್ರಸ್ತಾಪಿಸಿದರೆ, ಯುವ ನಿಧಿ ಯೋಜನೆಗೆ ಸಂಪನ್ಮೂಲ ಸಂಗ್ರಹಿಸಲು ಮತ್ತು ಹಂಚಿಕೆ ಮಾಡಲು ಸರ್ಕಾರ ಹೆಣಗಾಡುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಘೋಷಿಸಿದ ಐದು ಗ್ಯಾರಂಟಿಗಳ ಭಾಗವಾಗಿರುವ ಈ ಯೋಜನೆಗೆ ಬಜೆಟ್​​ನಲ್ಲಿ ಅನುದಾನ ಹಂಚಿಕೆ ಮಾಡಲಾಗಿಲ್ಲ.

ಇದನ್ನೂ ಓದಿ: Karnataka Budget 2023: ಸಿದ್ದರಾಮಯ್ಯ ಬಜೆಟ್​​ನಲ್ಲಿ ಯಾವುದಕ್ಕೆಲ್ಲ ತೆರಿಗೆ ಹೆಚ್ಚಳ? ಇಲ್ಲಿದೆ ವಿವರ

ಬಜೆಟ್​​ನಲ್ಲಿ ಗೃಹಲಕ್ಷ್ಮೀ ಯೋಜನೆಗೆ 30,000 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದರೆ, ಅನ್ನಭಾಗ್ಯ ಯೋಜನೆಗೆ ವಾರ್ಷಿಕ 10,000 ಕೋಟಿ ರೂಪಾಯಿ ಘೋಷಿಸಲಾಗಿದೆ. ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆಯದ 40 ಲಕ್ಷ ಬಿಪಿಎಲ್ ಫಲಾನುಭವಿಗಳಿಗೆ ನೀಡಲು 1,680 ಕೋಟಿ ಮೀಸಲಿಡಲಾಗುವುದು ಎಂದೂ ಬಜೆಟ್​​ನಲ್ಲಿ ಭರವಸೆ ನೀಡಲಾಗಿದೆ.

ಇನ್ನಷ್ಟು ಕರ್ನಾಟಕ ಬಜೆಟ್ 2023 ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್