AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2024: ಬಜೆಟ್​ನಲ್ಲಿ ಇಲಾಖಾವಾರು ಹಂಚಿಕೆ ಮಾಡಿದ ಅನುದಾನಗಳ ವಿವರ ಇಲ್ಲಿದೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್ 2024 ಮಂಡನೆ ಮಾಡುತ್ತಿದ್ದು, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಇಂಧನ ಇಲಾಖೆ ಸೇರಿದಂತೆ ಇಲಾಖಾವಾರು ಹಂಚಿಕೆ ಮಾಡಿದ ಅನುದಾನಗಳ ವಿವರಗಳು ಇಲ್ಲಿವೆ.

Karnataka Budget 2024: ಬಜೆಟ್​ನಲ್ಲಿ ಇಲಾಖಾವಾರು ಹಂಚಿಕೆ ಮಾಡಿದ ಅನುದಾನಗಳ ವಿವರ ಇಲ್ಲಿದೆ
ಕರ್ನಾಟಕ ಬಜೆಟ್​ನಲ್ಲಿ ಇಲಾಖಾವಾರು ಹಂಚಿಕೆ ಮಾಡಿದ ಅನುದಾನಗಳ ವಿವರ
TV9 Web
| Edited By: |

Updated on:Feb 16, 2024 | 11:33 AM

Share

ಬೆಂಗಳೂರು, ಫೆ.16: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕರ್ನಾಟಕ ಬಜೆಟ್ 2024 (Karnataka Budget) ಮಂಡನೆ ಮಾಡುತ್ತಿದ್ದು, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಇಂಧನ ಇಲಾಖೆ ಸೇರಿದಂತೆ ಇಲಾಖಾವಾರು ಹಂಚಿಕೆ ಮಾಡಿದ ಅನುದಾನಗಳ ವಿವರಗಳು ಇಲ್ಲಿವೆ.

  • ಶಿಕ್ಷಣ ಇಲಾಖೆ: 44,422 ಕೋಟಿ ರೂಪಾಯಿ
  • ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ: 34,406 ಕೋಟಿ ರೂ.
  • ಇಂಧನ ಇಲಾಖೆ: 23,159 ಕೋಟಿ ರೂಪಾಯಿ
  • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆ: 21,160 ಕೋಟಿ ರೂಪಾಯಿ
  • ಗೃಹ ಮತ್ತು ಸಾರಿಗೆ ಇಲಾಖೆ: 19,777 ಕೋಟಿ ರೂಪಾಯಿ
  • ನೀರಾವರಿ ಇಲಾಖೆ: 19,179 ಕೋಟಿ ರೂಪಾಯಿ
  • ನಗರಾಭಿವೃದ್ಧಿ ಇಲಾಖೆ: 18,155 ಕೋಟಿ ರೂಪಾಯಿ
  • ಕಂದಾಯ ಇಲಾಖೆ: 16,170 ಕೋಟಿ ರೂಪಾಯಿ
  • ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ: 15,145 ಕೋಟಿ ರೂ.
  • ಸಮಾಜ ಕಲ್ಯಾಣ ಇಲಾಖೆ: 13,334 ಕೋಟಿ ರೂಪಾಯಿ
  • ಲೋಕೋಪಯೋಗಿ ಇಲಾಖೆ: 10,424 ಕೋಟಿ ರೂಪಾಯಿ
  • ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ: 9,963 ಕೋಟಿ ರೂ.
  • ಕೃಷಿ ಮತ್ತು ತೋಟಗಾರಿಕೆ ಇಲಾಖೆ: 6,688 ಕೋಟಿ ರೂ.
  • ಮೀನುಗಾರಿಕೆ ಮತ್ತು ಪಶುಸಂಗೋಪನೆ: 3,307 ಕೋಟಿ ರೂ.
  • ಇತರ ಇಲಾಖೆಗಳಿಗೆ 1,24,593 ಕೋಟಿ ರೂಪಾಯಿ ಅನುದಾನ

ಇದನ್ನೂ ಓದಿ: Karnataka Budget 2024: ಬೆಂಗಳೂರು ಬಿಸಿನೆಸ್ ಕಾರಿಡರ್, 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣಕ್ಕೆ ನಿರ್ಧಾರ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:29 am, Fri, 16 February 24

Follow Us
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್