AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2024: ಬಜೆಟ್​ನಲ್ಲಿ ಇಲಾಖಾವಾರು ಹಂಚಿಕೆ ಮಾಡಿದ ಅನುದಾನಗಳ ವಿವರ ಇಲ್ಲಿದೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್ 2024 ಮಂಡನೆ ಮಾಡುತ್ತಿದ್ದು, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಇಂಧನ ಇಲಾಖೆ ಸೇರಿದಂತೆ ಇಲಾಖಾವಾರು ಹಂಚಿಕೆ ಮಾಡಿದ ಅನುದಾನಗಳ ವಿವರಗಳು ಇಲ್ಲಿವೆ.

Karnataka Budget 2024: ಬಜೆಟ್​ನಲ್ಲಿ ಇಲಾಖಾವಾರು ಹಂಚಿಕೆ ಮಾಡಿದ ಅನುದಾನಗಳ ವಿವರ ಇಲ್ಲಿದೆ
ಕರ್ನಾಟಕ ಬಜೆಟ್​ನಲ್ಲಿ ಇಲಾಖಾವಾರು ಹಂಚಿಕೆ ಮಾಡಿದ ಅನುದಾನಗಳ ವಿವರ
TV9 Web
| Edited By: Rakesh Nayak Manchi|

Updated on:Feb 16, 2024 | 11:33 AM

Share

ಬೆಂಗಳೂರು, ಫೆ.16: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕರ್ನಾಟಕ ಬಜೆಟ್ 2024 (Karnataka Budget) ಮಂಡನೆ ಮಾಡುತ್ತಿದ್ದು, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಇಂಧನ ಇಲಾಖೆ ಸೇರಿದಂತೆ ಇಲಾಖಾವಾರು ಹಂಚಿಕೆ ಮಾಡಿದ ಅನುದಾನಗಳ ವಿವರಗಳು ಇಲ್ಲಿವೆ.

  • ಶಿಕ್ಷಣ ಇಲಾಖೆ: 44,422 ಕೋಟಿ ರೂಪಾಯಿ
  • ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ: 34,406 ಕೋಟಿ ರೂ.
  • ಇಂಧನ ಇಲಾಖೆ: 23,159 ಕೋಟಿ ರೂಪಾಯಿ
  • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆ: 21,160 ಕೋಟಿ ರೂಪಾಯಿ
  • ಗೃಹ ಮತ್ತು ಸಾರಿಗೆ ಇಲಾಖೆ: 19,777 ಕೋಟಿ ರೂಪಾಯಿ
  • ನೀರಾವರಿ ಇಲಾಖೆ: 19,179 ಕೋಟಿ ರೂಪಾಯಿ
  • ನಗರಾಭಿವೃದ್ಧಿ ಇಲಾಖೆ: 18,155 ಕೋಟಿ ರೂಪಾಯಿ
  • ಕಂದಾಯ ಇಲಾಖೆ: 16,170 ಕೋಟಿ ರೂಪಾಯಿ
  • ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ: 15,145 ಕೋಟಿ ರೂ.
  • ಸಮಾಜ ಕಲ್ಯಾಣ ಇಲಾಖೆ: 13,334 ಕೋಟಿ ರೂಪಾಯಿ
  • ಲೋಕೋಪಯೋಗಿ ಇಲಾಖೆ: 10,424 ಕೋಟಿ ರೂಪಾಯಿ
  • ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ: 9,963 ಕೋಟಿ ರೂ.
  • ಕೃಷಿ ಮತ್ತು ತೋಟಗಾರಿಕೆ ಇಲಾಖೆ: 6,688 ಕೋಟಿ ರೂ.
  • ಮೀನುಗಾರಿಕೆ ಮತ್ತು ಪಶುಸಂಗೋಪನೆ: 3,307 ಕೋಟಿ ರೂ.
  • ಇತರ ಇಲಾಖೆಗಳಿಗೆ 1,24,593 ಕೋಟಿ ರೂಪಾಯಿ ಅನುದಾನ

ಇದನ್ನೂ ಓದಿ: Karnataka Budget 2024: ಬೆಂಗಳೂರು ಬಿಸಿನೆಸ್ ಕಾರಿಡರ್, 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣಕ್ಕೆ ನಿರ್ಧಾರ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:29 am, Fri, 16 February 24

Follow Us
TV9 Web
TV9 Web

TV9 Kannada

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್