Karnataka Budget: ಸಿದ್ದರಾಮಯ್ಯ ಬಜೆಟ್ ಮಂಡನೆಗೆ ತೆಗೆದುಕೊಂಡ ಸಮಯ ಎಷ್ಟು? ಬಜೆಟ್ ಗಾತ್ರ ಎಷ್ಟು? ಇಲ್ಲಿದೆ ಮಾಹಿತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಾಖಲೆಯ 15ನೇ ಬಜೆಟ್ ಮಂಡನೆ ಮಾಡಿದರು. ಹೊಸ ಯೋಜನೆಗಳ ಘೋಷಣೆಗಳೊಂದಿಗೆ ಕಳೆದ ಬಾರಿಗಿಂತ 44 ಸಾವಿರ ಕೋಟಿ ರೂ. ಅಧಿಕ ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಾರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲು ತೆಗೆದುಕೊಂಡ ಸಮಯ ಎಷ್ಟು? ಬಜೆಟ್​ನ ಒಟ್ಟಾರೆ ಗಾತ್ರ ಎಷ್ಟಿದೆ? ಇಲ್ಲಿದೆ ಮಾಹಿತಿ.

Karnataka Budget: ಸಿದ್ದರಾಮಯ್ಯ ಬಜೆಟ್ ಮಂಡನೆಗೆ ತೆಗೆದುಕೊಂಡ ಸಮಯ ಎಷ್ಟು? ಬಜೆಟ್ ಗಾತ್ರ ಎಷ್ಟು? ಇಲ್ಲಿದೆ ಮಾಹಿತಿ
ಸಿದ್ದರಾಮಯ್ಯ ಬಜೆಟ್ ಮಂಡನೆಗೆ ತೆಗೆದುಕೊಂಡ ಸಮಯ ಹಾಗೂ ಬಜೆಟ್ ಗಾತ್ರದ ಮಾಹಿತಿ
Follow us
| Updated By: Rakesh Nayak Manchi

Updated on:Feb 16, 2024 | 2:28 PM

ಬೆಂಗಳೂರು, ಫೆ.16: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ದಾಖಲೆಯ 15ನೇ ಬಜೆಟ್ ಮಂಡನೆ ಮಾಡಿದರು. ಹೊಸ ಯೋಜನೆಗಳ ಘೋಷಣೆಗಳೊಂದಿಗೆ ಕಳೆದ ಬಾರಿಗಿಂತ 44 ಸಾವಿರ ಕೋಟಿ ರೂ. ಅಧಿಕ ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಾರಿ ಸಿದ್ದರಾಮಯ್ಯ ಅವರು ಬಜೆಟ್ (Karnataka Budget 2024) ಮಂಡನೆ ಮಾಡಲು ತೆಗೆದುಕೊಂಡ ಸಮಯ ಎಷ್ಟು? ಬಜೆಟ್​ನ ಒಟ್ಟಾರೆ ಗಾತ್ರ ಎಷ್ಟಿದೆ? ಇಲ್ಲಿದೆ ಮಾಹಿತಿ.

ಸಿದ್ದರಾಮಯ್ಯ ಅವರು ಒಟ್ಟು 3,71,383 ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದು, ಇದಕ್ಕೆ ಒಟ್ಟು 3 ಗಂಟೆ 14 ನಿಮಿಷಗಳನ್ನು ತೆಗೆದುಕೊಂಡಿದ್ದಾರೆ. ಕಳೆದ ಬಾರಿ ಸಿದ್ದರಾಮಯ್ಯ ಅವರು ಮಂಡಿಸಿದ್ದ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂಪಾಯಿ ಇತ್ತು. ಸದ್ಯ, ಬಜೆಟ್ ಭಾಷಣ ಮುಕ್ತಾಯ ಹಿನ್ನೆಲೆ ಸ್ಪೀಕರ್ ಯುಟಿ ಖಾದರ್ ಅವರು ಕಲಾಪವನ್ನು ಸೋಮವಾರ ಬೆಳಗ್ಗೆ 10.15ಕ್ಕೆ ಮುಂದೂಡಿದರು.

ಇದನ್ನೂ ಓದಿ: Karnataka Budget: ಏನಿಲ್ಲಾ ಏನಿಲ್ಲ ಸಿದ್ದರಾಮಯ್ಯ ಬಜೆಟ್​ನಲ್ಲಿ ಏನಿಲ್ಲ: ವಿಧಾನಸೌಧದ ಮುಂದೆ ಬಿಜೆಪಿ ಪ್ರತಿಭಟನೆ

ಸುದೀರ್ಘ ಬಜೆಟ್ ಮಂಡನೆ ನಂತರ ತಮ್ಮ ಸ್ಥಾನದಲ್ಲಿ ಕುಳಿತುಕೊಂಡು ನೀರು ಕುಡಿಯುತ್ತಾ ವಿಶ್ರಾಂತಿ ಪಡೆಯುತ್ತಿದ್ದ ಸಿದ್ದರಾಮಯ್ಯ ಅವರತ್ತ ಸಚಿವರು ಹಾಗೂ ಕಾಂಗ್ರೆಸ್ ಶಾಸಕರು ಆಗಮಿಸಿ ಅಭಿನಂದನೆ ಸಲ್ಲಿಸಿದರು. ಪಕ್ಷೇತರ ಶಾಸಕ ಜನಾರ್ದನ ರೆಡ್ಡಿ ಅವರು ಕೂಡಾ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:25 pm, Fri, 16 February 24

ತಾಜಾ ಸುದ್ದಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್