AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget: ಸಿದ್ದರಾಮಯ್ಯ ಬಜೆಟ್ ಮಂಡನೆಗೆ ತೆಗೆದುಕೊಂಡ ಸಮಯ ಎಷ್ಟು? ಬಜೆಟ್ ಗಾತ್ರ ಎಷ್ಟು? ಇಲ್ಲಿದೆ ಮಾಹಿತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಾಖಲೆಯ 15ನೇ ಬಜೆಟ್ ಮಂಡನೆ ಮಾಡಿದರು. ಹೊಸ ಯೋಜನೆಗಳ ಘೋಷಣೆಗಳೊಂದಿಗೆ ಕಳೆದ ಬಾರಿಗಿಂತ 44 ಸಾವಿರ ಕೋಟಿ ರೂ. ಅಧಿಕ ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಾರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲು ತೆಗೆದುಕೊಂಡ ಸಮಯ ಎಷ್ಟು? ಬಜೆಟ್​ನ ಒಟ್ಟಾರೆ ಗಾತ್ರ ಎಷ್ಟಿದೆ? ಇಲ್ಲಿದೆ ಮಾಹಿತಿ.

Karnataka Budget: ಸಿದ್ದರಾಮಯ್ಯ ಬಜೆಟ್ ಮಂಡನೆಗೆ ತೆಗೆದುಕೊಂಡ ಸಮಯ ಎಷ್ಟು? ಬಜೆಟ್ ಗಾತ್ರ ಎಷ್ಟು? ಇಲ್ಲಿದೆ ಮಾಹಿತಿ
ಸಿದ್ದರಾಮಯ್ಯ ಬಜೆಟ್ ಮಂಡನೆಗೆ ತೆಗೆದುಕೊಂಡ ಸಮಯ ಹಾಗೂ ಬಜೆಟ್ ಗಾತ್ರದ ಮಾಹಿತಿ
TV9 Web
| Edited By: |

Updated on:Feb 16, 2024 | 2:28 PM

Share

ಬೆಂಗಳೂರು, ಫೆ.16: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ದಾಖಲೆಯ 15ನೇ ಬಜೆಟ್ ಮಂಡನೆ ಮಾಡಿದರು. ಹೊಸ ಯೋಜನೆಗಳ ಘೋಷಣೆಗಳೊಂದಿಗೆ ಕಳೆದ ಬಾರಿಗಿಂತ 44 ಸಾವಿರ ಕೋಟಿ ರೂ. ಅಧಿಕ ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಾರಿ ಸಿದ್ದರಾಮಯ್ಯ ಅವರು ಬಜೆಟ್ (Karnataka Budget 2024) ಮಂಡನೆ ಮಾಡಲು ತೆಗೆದುಕೊಂಡ ಸಮಯ ಎಷ್ಟು? ಬಜೆಟ್​ನ ಒಟ್ಟಾರೆ ಗಾತ್ರ ಎಷ್ಟಿದೆ? ಇಲ್ಲಿದೆ ಮಾಹಿತಿ.

ಸಿದ್ದರಾಮಯ್ಯ ಅವರು ಒಟ್ಟು 3,71,383 ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದು, ಇದಕ್ಕೆ ಒಟ್ಟು 3 ಗಂಟೆ 14 ನಿಮಿಷಗಳನ್ನು ತೆಗೆದುಕೊಂಡಿದ್ದಾರೆ. ಕಳೆದ ಬಾರಿ ಸಿದ್ದರಾಮಯ್ಯ ಅವರು ಮಂಡಿಸಿದ್ದ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂಪಾಯಿ ಇತ್ತು. ಸದ್ಯ, ಬಜೆಟ್ ಭಾಷಣ ಮುಕ್ತಾಯ ಹಿನ್ನೆಲೆ ಸ್ಪೀಕರ್ ಯುಟಿ ಖಾದರ್ ಅವರು ಕಲಾಪವನ್ನು ಸೋಮವಾರ ಬೆಳಗ್ಗೆ 10.15ಕ್ಕೆ ಮುಂದೂಡಿದರು.

ಇದನ್ನೂ ಓದಿ: Karnataka Budget: ಏನಿಲ್ಲಾ ಏನಿಲ್ಲ ಸಿದ್ದರಾಮಯ್ಯ ಬಜೆಟ್​ನಲ್ಲಿ ಏನಿಲ್ಲ: ವಿಧಾನಸೌಧದ ಮುಂದೆ ಬಿಜೆಪಿ ಪ್ರತಿಭಟನೆ

ಸುದೀರ್ಘ ಬಜೆಟ್ ಮಂಡನೆ ನಂತರ ತಮ್ಮ ಸ್ಥಾನದಲ್ಲಿ ಕುಳಿತುಕೊಂಡು ನೀರು ಕುಡಿಯುತ್ತಾ ವಿಶ್ರಾಂತಿ ಪಡೆಯುತ್ತಿದ್ದ ಸಿದ್ದರಾಮಯ್ಯ ಅವರತ್ತ ಸಚಿವರು ಹಾಗೂ ಕಾಂಗ್ರೆಸ್ ಶಾಸಕರು ಆಗಮಿಸಿ ಅಭಿನಂದನೆ ಸಲ್ಲಿಸಿದರು. ಪಕ್ಷೇತರ ಶಾಸಕ ಜನಾರ್ದನ ರೆಡ್ಡಿ ಅವರು ಕೂಡಾ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:25 pm, Fri, 16 February 24

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು