
ಬೆಂಗಳೂರು, (ಮಾರ್ಚ್ 07): ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆಯ ಬಗ್ಗೆ ಹೆಚ್ಚು ಚರ್ಚೆಗಳಾಗುತ್ತಿವೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು(Siddarmaaiah) ಇಂದಿನ ತಮ್ಮ 2025ನೇ ಸಾಲಿನ ಬಜೆಟ್ನಲ್ಲಿ (Karnataka Budget 2025) ರಾಜ್ಯದ ಭದ್ರತೆ ಒತ್ತು ನೀಡಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಹಾಗಾದ್ರೆ, ರಾಜ್ಯದ ಭದ್ರತೆ ಸಿದ್ದರಾಮಯ್ಯ ಬಜೆಟ್ನಲ್ಲಿ ಏನೆಲ್ಲಾ ಘೋಷಣೆ ಮಾಡಿದ್ದಾರೆ ಎನ್ನುವ ವಿವರ ಈ ಕೆಳಗಿನಂತಿವೆ ನೋಡಿ.
Published On - 1:21 pm, Fri, 7 March 25