AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2026 PDF Download: ಕರ್ನಾಟಕ ಬಜೆಟ್ 2026-27, ಪಿಡಿಎಫ್ ಪ್ರತಿ ಡೌನ್​ಲೋಡ್ ಮಾಡಿ

Karnataka Budget 2026-27 PDF Document Download: ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ ಬಜೆಟ್ ಮಂಡನೆ ಮಾಡಿದ್ದಾರೆ. ಇದೀಗ, 17 ಬಜೆಟ್ ಮಂಡಿಸಿದ ಹೆಗ್ಗಳಿಕೆ ಅವರದ್ದಾಗಿದೆ. ಗ್ಯಾರಂಟಿ ಸ್ಕೀಂಗಳಿಗೆ ಅನುದಾನ ಸೇರಿದಂತೆ ಅನೇಕ ಯೋಜನೆಗಳ ಬಗ್ಗೆ ಬಜೆಟ್​​ನಲ್ಲಿ ಘೋಷಣೆ ಮಾಡಲಾಗಿದೆ. ಸಿಎಂ ಮಂಡನೆ ಮಾಡಿರುವ ಕರ್ನಾಟಕ ಬಜೆಟ್ 2026-27ರ ಪಿಡಿಎಫ್​ ಪ್ರತಿಯನ್ನು ಇಲ್ಲಿ ನೀಡಲಾಗಿದೆ.

Karnataka Budget 2026 PDF Download: ಕರ್ನಾಟಕ ಬಜೆಟ್ 2026-27, ಪಿಡಿಎಫ್ ಪ್ರತಿ ಡೌನ್​ಲೋಡ್ ಮಾಡಿ
ಕರ್ನಾಟಕ ಬಜೆಟ್ 2026-27
ಗಣಪತಿ ಶರ್ಮಾ
|

Updated on: Mar 06, 2026 | 11:53 AM

Share

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದ 2026-27 ನೇ ಸಾಲಿನ ಬಜೆಟ್ (Karnataka Budget 2026) ಮಂಡನೆಯಾಗಿದೆ. ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ, ಅತಿಹೆಚ್ಚು ಆಯವ್ಯಯ ಮಂಡಿಸಿದ ದಾಖಲೆಯನ್ನೂ ತಮ್ಮ ಹೆಸರಿಗೆ ಬರೆದುಕೊಂಡರು. ಅವರು 2026ರವರೆಗೆ 17 ಬಜೆಟ್ ಮಂಡನೆ ಮಾಡಿದಂತಾಗಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸ್ಕೀಮ್​ಗಳಿಗೆ ಅನುದಾನ, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸೇರಿದಂತೆ ಅನೇಕ ಘೋಷಣೆಗಳನ್ನು ಬಜೆಟ್​​ನಲ್ಲಿ ಮಾಡಲಾಗಿದೆ.

ಕರ್ನಾಟಕ ಬಜೆಟ್​ 2026-27 ಪಿಡಿಎಫ್ ಪ್ರತಿ ಇಲ್ಲಿ ಡೌನ್​ಲೋಡ್ ಮಾಡಿ

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗೆ ಬಜೆಟ್​ನಲ್ಲಿ ಭರ್ಜರಿ ಅನುದಾನ ಹಂಚಿಕೆ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಅನುದಾನ ಮೀಸಲು, ಶಕ್ತಿ ಯೋಜನೆಗೆ 5,300 ಕೋಟಿ ರೂಪಾಯಿ ಅನುದಾನ ಮೀಸಲು, ಗೃಹಜ್ಯೋತಿ ಯೋಜನೆಗೆ ಈ ವರ್ಷ 10,578 ಹಣ ಮೀಸಲು ಇಡಲಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ದಾಖಲೆಯ ಬಜೆಟ್ ಮಂಡನೆಯ ಲೈವ್ ಅಪ್​ಡೇಟ್ಸ್​ಗೆ ಇಲ್ಲಿ ಕ್ಲಿಕ್ ಮಾಡಿ

ಸದ್ಯ ಈ ಬಜೆಟ್ ಮಂಡನೆಯೊಂದಿಗೆ ಕರ್ನಾಟಕದ ಇತಿಹಾಸದಲ್ಲಿ ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ಕೀರ್ತಿ ಸಿದ್ದರಾಮಯ್ಯ ಅವರದ್ದಾಗಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ 13 ಬಾರಿ ಹಾಗೂ ಬಿಎಸ್ ಯಡಿಯೂರಪ್ಪ 8 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ