AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC BMTC Strike: ಮುಷ್ಕರದ ನಡುವೆ ಕೆಲಸ ಮಾಡುತ್ತಿದ್ದ ನೌಕರರಿಗೆ ಜೀವ ಬೆದರಿಕೆ

ಮುಷ್ಕರದ ವೇಳೆ ಕೆಲಸ ಮಾಡಿದರೆ ಗ್ರಹಚಾರ ಸರಿಯಿರಲ್ಲ ಎಂದು 8 ನೇ ಡಿಪೋ ಚಾಲಕ ನಾಯಕ್ ಎನ್ನುವವರಿಂದ ಚಾಲಕ ತ್ಯಾಗರಾಜ್‌ ಎಂಬುವವರಿಗೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

KSRTC BMTC Strike: ಮುಷ್ಕರದ ನಡುವೆ ಕೆಲಸ ಮಾಡುತ್ತಿದ್ದ ನೌಕರರಿಗೆ ಜೀವ ಬೆದರಿಕೆ
ಕೆಎಸ್​ಆರ್​ಟಿಸಿ ಬಸ್​
sandhya thejappa
|

Updated on:Apr 07, 2021 | 10:23 AM

Share

ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ನಡುವೆ ಕೆಲಸ ಮಾಡುತ್ತಿದ್ದ ಚಾಲಕ ತ್ಯಾಗರಾಜ್‌ ಎಂಬುವವರಿಗೆ ಸಾರಿಗೆ ನೌಕರರ ಕೂಟ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮುಷ್ಕರದ ವೇಳೆ ಕೆಲಸ ಮಾಡಿದರೆ ಗ್ರಹಚಾರ ಸರಿಯಿರಲ್ಲ ಎಂದು 8 ನೇ ಡಿಪೋ ಚಾಲಕ ನಾಯಕ್ ಎನ್ನುವವರಿಂದ ಚಾಲಕ ತ್ಯಾಗರಾಜ್‌ ಎಂಬುವವರಿಗೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಸಾರ್ವಜನಿಕರ ಸೇವೆ ಮಾಡದೆ ಮುಷ್ಕರಕ್ಕೆ ಇಳಿದರೆ ಏನು ಪ್ರಯೋಜನವಿಲ್ಲ ಎಂದ ಲೇಡಿ ಕಂಡಕ್ಟರ್ ಸ್ಯಾಟಲೈಟ್​ನಿಂದ ಏರ್ ಪೋರ್ಟ್ ಕಡೆಗೆ ಹೊರಟ ಎಸಿ ಬಸ್ ನಿರ್ವಾಹಕಿ ಮುಷ್ಕರಕ್ಕೆ ನಮ್ಮ ಬೆಂಬಲ ಇದೆ ಎಂದು ಹೇಳಿದ್ದಾರೆ. ಕರ್ತವ್ಯಕ್ಕೆ ಹಾಜರಾಗುವ ಮೂಲಕ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಎಸಿ ಬಸ್ ನಿರ್ವಾಹಕಿ ಸಾರ್ವಜನಿಕರ ಸೇವೆ ಮಾಡದೆ ಮುಷ್ಕರಕ್ಕೆ ಇಳಿದರೆ ಏನು ಪ್ರಯೋಜನ ಆಗುವುದಿಲ್ಲ. ಪ್ರತಿಭಟನೆ, ಮುಷ್ಕರದಿಂದ ಅನ್ಯ ರಾಜ್ಯಗಳಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಪ್ರತಿಭಟನೆ, ಮುಷ್ಕರದಿಂದ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ. ಸಾರಿಗೆ ಸಚಿವರು, ಮಾನ್ಯ ಮುಖ್ಯಮಂತ್ರಿಗಳು ನಮ್ಮ ಬೇಡಿಕೆ ಈಡೇರಿಸುವ ಭರವಸೆ ಇದೆ. 6ನೇ ವೇತನ ಆಯೋಗ ಜಾರಿ ಆಗಲೇಬೇಕು. ಸರ್ಕಾರ ವೇತನ ತಾರತಮ್ಯ ಮಾಡಬಾರದು. ಬರುವ ಸಂಬಳ ಯಾವುದಕ್ಕೂ ಸಾಲುತ್ತಿಲ್ಲ. ಪೊಲೀಸ್ ಭದ್ರತೆಯೊಂದಿಗೆ ಬಸ್ ಓಡಿಸುತ್ತಿದ್ದೇವೆ. ಬಸ್​ಗೆ ಹಾನಿ ಮಾಡಿದರೆ ಸೈಡಿಗೆ ಹಾಕಿ ಅಲ್ಲೇ ನಿಲ್ಲಿಸುತ್ತೇವೆ. ಸಾರಿಗೆ ಇಲಾಖೆ ನಮ್ಮ ಜೊತೆಗಿದೆ ಎಂದು ಮಹಿಳಾ ಕಂಡಕ್ಟರ್ ಮುಖ್ಯಮಂತ್ರಿಗಳು 6ನೇ ವೇತನ ಆಯೋಗ ಜಾರಿಗೊಳಿಸಬೇಕೆಂದು ಕೈ ಮುಗಿದು ಕೇಳಿಕೊಂಡರು.

ಇದನ್ನೂ ಓದಿ

KSRTC BMTC Strike: ಸಾರಿಗೆ ನೌಕರರ ನೋವು, ವೇದನೆ ಬಹಳ ದಿನಗಳಿಂದ ಮಡುಗಟ್ಟಿದೆ – ಕೋಡಿಹಳ್ಳಿ ಚಂದ್ರಶೇಖರ್​

World Health Day 2021: ಉತ್ತಮ ಆರೋಗ್ಯದ ನಿರೀಕ್ಷೆಯಲ್ಲಿದ್ದವರಿಗೆ ಈ ಬಾರಿಯ ವಿಶ್ವ ಆರೋಗ್ಯ ದಿನ ಹೊಸ ಮೈಲಿಗಲ್ಲಾಗಲಿ

(Karnataka Bus strike Employees got life threat amidst strike in Bengaluru)

Published On - 10:09 am, Wed, 7 April 21

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ