AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC BMTC Strike: ಮುಷ್ಕರಕ್ಕೆ ಬೆಂಬಲ ನೀಡದೆ ಬಸ್ ಚಲಾಯಿಸಿದ ಚಾಲಕನ ವಿರುದ್ಧ ಸಹೋದ್ಯೋಗಿಗಳಿಂದ ಗಂಭೀರ ಆರೋಪ

Transport Employees Strike: ತ್ಯಾಗರಾಜ್ ಕಾಮಾಕ್ಯ ಡಿಪೋ ನಂಬರ್ 13ರಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ 2014 ರಲ್ಲಿ ಅಕ್ರಮ ವೆಸಗಿದ್ದಾರೆ. ಆ ತಪ್ಪನ್ನು ಮುಚ್ಚಿಕೊಳ್ಳಲು ಅಧಿಕಾರಿಗಳ ಜೊತೆ ಶಾಮೀಲಾಗಿ ಈಗ ಬಸ್ ಸಂಚಾರ ಮಾಡಿದ್ದಾರೆ ಅಂತ ತಮ್ಮ ಸಹೋದ್ಯೋಗಿಗಳಿಂದ ಗಂಭೀರ ಆರೋಪ ಕೇಳಿಬಂದಿದೆ.

KSRTC BMTC Strike: ಮುಷ್ಕರಕ್ಕೆ ಬೆಂಬಲ ನೀಡದೆ ಬಸ್ ಚಲಾಯಿಸಿದ ಚಾಲಕನ ವಿರುದ್ಧ ಸಹೋದ್ಯೋಗಿಗಳಿಂದ ಗಂಭೀರ ಆರೋಪ
ಕೆಎಸ್​ಆರ್​ಟಿಸಿ ಬಸ್
sandhya thejappa
|

Updated on:Apr 07, 2021 | 1:25 PM

Share

ಬೆಂಗಳೂರು: ಮುಷ್ಕರಕ್ಕೆ ಬೆಂಬಲ ನೀಡದೆ ಬಸ್ ಚಲಾಯಿಸಿದ ಚಾಲಕ ತ್ಯಾಗರಾಜ್ ವಿರುದ್ಧ ಆರೋಪ ಕೇಳಿಬಂದಿದೆ. ಬೆಳಿಗ್ಗೆಯಿಂದ ಮೆಜೆಸ್ಟಿಕ್​ನಿಂದ ಚನ್ನಮ್ಮನಕೆರೆ ಅಚ್ಚುಕಟ್ಟು ರೂಟ್​ನಲ್ಲಿ ಕಾರ್ಯನಿರ್ವಹಿಸುತ್ತಿರುವ ಚಾಲಕ ತ್ಯಾಗರಾಜ್ ಎಂಬುವವರಿಗೆ ಬೆಳಿಗ್ಗೆ ಸಾರ್ವಜನಿಕರು ಸನ್ಮಾನ ಕೂಡ ಮಾಡಿದ್ದರು. ಅದಕ್ಕೆ ವಿರುದ್ಧವಾಗಿ ಸಾರಿಗೆ ನೌಕರರು ತ್ಯಾಗರಾಜ್ ಫೋಟೋಗಳನ್ನು ಬಳಸಿ ಶ್ರದ್ಧಾಂಜಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದರು.

ತ್ಯಾಗರಾಜ್ ಕಾಮಾಕ್ಯ ಡಿಪೋ ನಂಬರ್ 13ರಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ 2014 ರಲ್ಲಿ ಅಕ್ರಮ ವೆಸಗಿದ್ದಾರೆ. ಆ ತಪ್ಪನ್ನು ಮುಚ್ಚಿಕೊಳ್ಳಲು ಅಧಿಕಾರಿಗಳ ಜೊತೆ ಶಾಮೀಲಾಗಿ ಈಗ ಬಸ್ ಸಂಚಾರ ಮಾಡಿದ್ದಾರೆ ಅಂತ ತಮ್ಮ ಸಹೋದ್ಯೋಗಿಗಳಿಂದ ಗಂಭೀರ ಆರೋಪ ಕೇಳಿಬಂದಿದೆ. 2015ರ ಫೆಬ್ರವರಿ 27ರಂದು ಒಂದು ಲಾರಿಗೆ ಅಪಘಾತ ಮಾಡಿದ್ದಾರೆ. ಲಾರಿ ಚಾಲಕನ ಜೊತೆ ಮುಚ್ಚಳಿಕೆ ಬರಿಸಿಕೊಂಡಿದ್ದಾರೆ. ಲಾರಿದೆ ತಪ್ಪು ನಮ್ಮದು ಏನು ತಪ್ಪು ಇಲ್ಲ ಅಂತ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಮುಚ್ಚಳಕೆ ಬರಿಸಿಕೊಂಡು ಲಾರಿ ಚಾಲಕನ 12 ಸಾವಿರ ಹಣವನ್ನು ವಸೂಲಿ ಮಾಡಿರುತ್ತಾರೆ. ಆದರೆ ಘಟಕಕ್ಕೆ ಬಂದು 10 ಸಾವಿರ ರೂಪಾಯಿ ಕೊಟ್ಟು ಸಂಸ್ಥೆಗೆ ವಂಚನೆ ಮಾಡಿರುತ್ತಾರೆ. ಹೀಗಾಗಿ ಅವರ ಮೇಲೆ ತನಿಖೆ ಘಟಕ ವ್ಯವಸ್ಥೆ ಆದೇಶ ಮಾಡುತ್ತಾರೆ. ಇದರಿಂದ ಪಾರಾಗಲು ಇಂದು ಬಸ್ ಓಡಿಸುತ್ತಿದ್ದಾರೆ ಎಂದು ಸಹೋದ್ಯೋಗಿಗಳು ತ್ಯಾಗರಾಜು ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಬಸ್​ ಚಾಲಕ ತ್ಯಾಗರಾಜ್​ಗೆ ಸಾರ್ವಜನಿಕರಿಂದ ಸನ್ಮಾನ

ಇದನ್ನೂ ಓದಿ

KSRTC BMTC Strike: ಮುಷ್ಕರದ ನಡುವೆ ಕೆಲಸ ಮಾಡುತ್ತಿದ್ದ ನೌಕರರಿಗೆ ಜೀವ ಬೆದರಿಕೆ

ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯಲ್ಲಿ ಕಳಪೆ ಆಹಾರ: ಬಾಣಸಿಗನಿಗೆ ಸಚಿವ ಬಚ್ಚು ಕಡು ಕಪಾಳಮೋಕ್ಷ

‘ಕೊರೊನಾ’ ಅತ್ಯಾಚಾರ ಆರೋಪಿಯ ರಕ್ಷಣಾತ್ಮಕ ಅಸ್ತ್ರ: ಕರ್ನಾಟಕ ಕಾಂಗ್ರೆಸ್​ ಟ್ವೀಟಾಸ್ತ್ರ!

(Karnataka Bus Strike Many colleagues angry man driver who start bus to serve in Bangalore)

Published On - 12:48 pm, Wed, 7 April 21

ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ