AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈ ಎಲೆಕ್ಷನ್: ಶಿರಾ ಬಂಪರ್​ ಮತದಾನ, ರಾಜರಾಜೇಶ್ವರಿ ನಗರ ನೀರಸ ನೀರಸ

ಬೆಂಗಳೂರು: ರಾಜ್ಯದ ಎರಡು ವಿಧಾಸನಭಾ ಕ್ಷೇತ್ರಗಳಾದ ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದಲ್ಲಿ ಮತದಾನ ಕೊನೆ ಕ್ಷಣದಲ್ಲಿ ಬಿರುಸಿನಿಂದ ನಡೆದಿದೆ. ಇದುವರೆಗೂ ನಡೆದಿರುವ ಮತದಾನದಲ್ಲಿ ಸಂಜೆ 5 ರವರೆಗೆ R.R.ನಗರದಲ್ಲಿ ಶೇಕಡಾ 40ರಷ್ಟು ಮತದಾನವಾಗಿದ್ದರೆ ಅತ್ತ ಶಿರಾದಲ್ಲಿ ಶೇಕಡಾ 77.34ರಷ್ಟು ಮತದಾನವಾಗಿದೆ. ತುಮಕೂರು ಜಿಲ್ಲೆ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಶಿರಾ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಉತ್ಸಾಹದ ಮತದಾನ ನಡೆದಿದೆ. ಹಾಗಾಗಿ ಮತದಾನ ಪ್ರಮಾಣ ಹೆಚ್ಚಾಗಿದೆ. ಇನ್ನು, ರಾಜಧಾನಿಯ ರಾಜರಾಜೇಶ್ವರಿ ನಗರ ವಿಧಾಸನಭಾ ಕ್ಷೇತ್ರದಲ್ಲಿ ಜನ ಮತದಾನಕ್ಕೆ […]

ಬೈ ಎಲೆಕ್ಷನ್: ಶಿರಾ ಬಂಪರ್​ ಮತದಾನ,  ರಾಜರಾಜೇಶ್ವರಿ ನಗರ ನೀರಸ ನೀರಸ
ಸಾಧು ಶ್ರೀನಾಥ್​
|

Updated on:Nov 03, 2020 | 5:45 PM

Share

ಬೆಂಗಳೂರು: ರಾಜ್ಯದ ಎರಡು ವಿಧಾಸನಭಾ ಕ್ಷೇತ್ರಗಳಾದ ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದಲ್ಲಿ ಮತದಾನ ಕೊನೆ ಕ್ಷಣದಲ್ಲಿ ಬಿರುಸಿನಿಂದ ನಡೆದಿದೆ. ಇದುವರೆಗೂ ನಡೆದಿರುವ ಮತದಾನದಲ್ಲಿ ಸಂಜೆ 5 ರವರೆಗೆ R.R.ನಗರದಲ್ಲಿ ಶೇಕಡಾ 40ರಷ್ಟು ಮತದಾನವಾಗಿದ್ದರೆ ಅತ್ತ ಶಿರಾದಲ್ಲಿ ಶೇಕಡಾ 77.34ರಷ್ಟು ಮತದಾನವಾಗಿದೆ.

ತುಮಕೂರು ಜಿಲ್ಲೆ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಶಿರಾ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಉತ್ಸಾಹದ ಮತದಾನ ನಡೆದಿದೆ. ಹಾಗಾಗಿ ಮತದಾನ ಪ್ರಮಾಣ ಹೆಚ್ಚಾಗಿದೆ.

ಇನ್ನು, ರಾಜಧಾನಿಯ ರಾಜರಾಜೇಶ್ವರಿ ನಗರ ವಿಧಾಸನಭಾ ಕ್ಷೇತ್ರದಲ್ಲಿ ಜನ ಮತದಾನಕ್ಕೆ ಅಷ್ಟಾಗಿ ಆಸಕ್ತಿ ತೋರುತ್ತಿಲ್ಲ. ಮತದಾನಕ್ಕೆ ಕೆಲವೇ ನಿಮಿಷಗಳ ಅವಕಾಶವಿದ್ದರೂ ಮತಗಟ್ಟೆಯತ್ತ ಬರುತ್ತಿಲ್ಲ.

Published On - 5:39 pm, Tue, 3 November 20

ಇಂಥ ತಾಯಿಯೂ ಇರ್ತಾರಾ! ಮಗನಿಗಿಂತ ಸೀರೆಯೇ ಹೆಚ್ಚಾಯ್ತಾ?
ಇಂಥ ತಾಯಿಯೂ ಇರ್ತಾರಾ! ಮಗನಿಗಿಂತ ಸೀರೆಯೇ ಹೆಚ್ಚಾಯ್ತಾ?
ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ