AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈ ಎಲೆಕ್ಷನ್: ಶಿರಾ ಬಂಪರ್​ ಮತದಾನ, ರಾಜರಾಜೇಶ್ವರಿ ನಗರ ನೀರಸ ನೀರಸ

ಬೆಂಗಳೂರು: ರಾಜ್ಯದ ಎರಡು ವಿಧಾಸನಭಾ ಕ್ಷೇತ್ರಗಳಾದ ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದಲ್ಲಿ ಮತದಾನ ಕೊನೆ ಕ್ಷಣದಲ್ಲಿ ಬಿರುಸಿನಿಂದ ನಡೆದಿದೆ. ಇದುವರೆಗೂ ನಡೆದಿರುವ ಮತದಾನದಲ್ಲಿ ಸಂಜೆ 5 ರವರೆಗೆ R.R.ನಗರದಲ್ಲಿ ಶೇಕಡಾ 40ರಷ್ಟು ಮತದಾನವಾಗಿದ್ದರೆ ಅತ್ತ ಶಿರಾದಲ್ಲಿ ಶೇಕಡಾ 77.34ರಷ್ಟು ಮತದಾನವಾಗಿದೆ. ತುಮಕೂರು ಜಿಲ್ಲೆ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಶಿರಾ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಉತ್ಸಾಹದ ಮತದಾನ ನಡೆದಿದೆ. ಹಾಗಾಗಿ ಮತದಾನ ಪ್ರಮಾಣ ಹೆಚ್ಚಾಗಿದೆ. ಇನ್ನು, ರಾಜಧಾನಿಯ ರಾಜರಾಜೇಶ್ವರಿ ನಗರ ವಿಧಾಸನಭಾ ಕ್ಷೇತ್ರದಲ್ಲಿ ಜನ ಮತದಾನಕ್ಕೆ […]

ಬೈ ಎಲೆಕ್ಷನ್: ಶಿರಾ ಬಂಪರ್​ ಮತದಾನ,  ರಾಜರಾಜೇಶ್ವರಿ ನಗರ ನೀರಸ ನೀರಸ
ಸಾಧು ಶ್ರೀನಾಥ್​
|

Updated on:Nov 03, 2020 | 5:45 PM

Share

ಬೆಂಗಳೂರು: ರಾಜ್ಯದ ಎರಡು ವಿಧಾಸನಭಾ ಕ್ಷೇತ್ರಗಳಾದ ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದಲ್ಲಿ ಮತದಾನ ಕೊನೆ ಕ್ಷಣದಲ್ಲಿ ಬಿರುಸಿನಿಂದ ನಡೆದಿದೆ. ಇದುವರೆಗೂ ನಡೆದಿರುವ ಮತದಾನದಲ್ಲಿ ಸಂಜೆ 5 ರವರೆಗೆ R.R.ನಗರದಲ್ಲಿ ಶೇಕಡಾ 40ರಷ್ಟು ಮತದಾನವಾಗಿದ್ದರೆ ಅತ್ತ ಶಿರಾದಲ್ಲಿ ಶೇಕಡಾ 77.34ರಷ್ಟು ಮತದಾನವಾಗಿದೆ.

ತುಮಕೂರು ಜಿಲ್ಲೆ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಶಿರಾ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಉತ್ಸಾಹದ ಮತದಾನ ನಡೆದಿದೆ. ಹಾಗಾಗಿ ಮತದಾನ ಪ್ರಮಾಣ ಹೆಚ್ಚಾಗಿದೆ.

ಇನ್ನು, ರಾಜಧಾನಿಯ ರಾಜರಾಜೇಶ್ವರಿ ನಗರ ವಿಧಾಸನಭಾ ಕ್ಷೇತ್ರದಲ್ಲಿ ಜನ ಮತದಾನಕ್ಕೆ ಅಷ್ಟಾಗಿ ಆಸಕ್ತಿ ತೋರುತ್ತಿಲ್ಲ. ಮತದಾನಕ್ಕೆ ಕೆಲವೇ ನಿಮಿಷಗಳ ಅವಕಾಶವಿದ್ದರೂ ಮತಗಟ್ಟೆಯತ್ತ ಬರುತ್ತಿಲ್ಲ.

Published On - 5:39 pm, Tue, 3 November 20

ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ