AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈ ಎಲೆಕ್ಷನ್: ಶಿರಾ ಬಂಪರ್​ ಮತದಾನ, ರಾಜರಾಜೇಶ್ವರಿ ನಗರ ನೀರಸ ನೀರಸ

ಬೆಂಗಳೂರು: ರಾಜ್ಯದ ಎರಡು ವಿಧಾಸನಭಾ ಕ್ಷೇತ್ರಗಳಾದ ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದಲ್ಲಿ ಮತದಾನ ಕೊನೆ ಕ್ಷಣದಲ್ಲಿ ಬಿರುಸಿನಿಂದ ನಡೆದಿದೆ. ಇದುವರೆಗೂ ನಡೆದಿರುವ ಮತದಾನದಲ್ಲಿ ಸಂಜೆ 5 ರವರೆಗೆ R.R.ನಗರದಲ್ಲಿ ಶೇಕಡಾ 40ರಷ್ಟು ಮತದಾನವಾಗಿದ್ದರೆ ಅತ್ತ ಶಿರಾದಲ್ಲಿ ಶೇಕಡಾ 77.34ರಷ್ಟು ಮತದಾನವಾಗಿದೆ. ತುಮಕೂರು ಜಿಲ್ಲೆ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಶಿರಾ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಉತ್ಸಾಹದ ಮತದಾನ ನಡೆದಿದೆ. ಹಾಗಾಗಿ ಮತದಾನ ಪ್ರಮಾಣ ಹೆಚ್ಚಾಗಿದೆ. ಇನ್ನು, ರಾಜಧಾನಿಯ ರಾಜರಾಜೇಶ್ವರಿ ನಗರ ವಿಧಾಸನಭಾ ಕ್ಷೇತ್ರದಲ್ಲಿ ಜನ ಮತದಾನಕ್ಕೆ […]

ಬೈ ಎಲೆಕ್ಷನ್: ಶಿರಾ ಬಂಪರ್​ ಮತದಾನ,  ರಾಜರಾಜೇಶ್ವರಿ ನಗರ ನೀರಸ ನೀರಸ
ಸಾಧು ಶ್ರೀನಾಥ್​
|

Updated on:Nov 03, 2020 | 5:45 PM

Share

ಬೆಂಗಳೂರು: ರಾಜ್ಯದ ಎರಡು ವಿಧಾಸನಭಾ ಕ್ಷೇತ್ರಗಳಾದ ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದಲ್ಲಿ ಮತದಾನ ಕೊನೆ ಕ್ಷಣದಲ್ಲಿ ಬಿರುಸಿನಿಂದ ನಡೆದಿದೆ. ಇದುವರೆಗೂ ನಡೆದಿರುವ ಮತದಾನದಲ್ಲಿ ಸಂಜೆ 5 ರವರೆಗೆ R.R.ನಗರದಲ್ಲಿ ಶೇಕಡಾ 40ರಷ್ಟು ಮತದಾನವಾಗಿದ್ದರೆ ಅತ್ತ ಶಿರಾದಲ್ಲಿ ಶೇಕಡಾ 77.34ರಷ್ಟು ಮತದಾನವಾಗಿದೆ.

ತುಮಕೂರು ಜಿಲ್ಲೆ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಶಿರಾ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಉತ್ಸಾಹದ ಮತದಾನ ನಡೆದಿದೆ. ಹಾಗಾಗಿ ಮತದಾನ ಪ್ರಮಾಣ ಹೆಚ್ಚಾಗಿದೆ.

ಇನ್ನು, ರಾಜಧಾನಿಯ ರಾಜರಾಜೇಶ್ವರಿ ನಗರ ವಿಧಾಸನಭಾ ಕ್ಷೇತ್ರದಲ್ಲಿ ಜನ ಮತದಾನಕ್ಕೆ ಅಷ್ಟಾಗಿ ಆಸಕ್ತಿ ತೋರುತ್ತಿಲ್ಲ. ಮತದಾನಕ್ಕೆ ಕೆಲವೇ ನಿಮಿಷಗಳ ಅವಕಾಶವಿದ್ದರೂ ಮತಗಟ್ಟೆಯತ್ತ ಬರುತ್ತಿಲ್ಲ.

Published On - 5:39 pm, Tue, 3 November 20

Follow Us
CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ... ಕಾವ್ಯ ಮಾರನ್ ವಿಡಿಯೋ ವೈರಲ್
CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ... ಕಾವ್ಯ ಮಾರನ್ ವಿಡಿಯೋ ವೈರಲ್
ಬಲಮುರಿ-ಎಡಮುರಿಗೆ ಪ್ರವಾಸಿಗರಿಗೆ ನಿರ್ಬಂಧ: ಕಾರಣ ಇಲ್ಲಿದೆ
ಬಲಮುರಿ-ಎಡಮುರಿಗೆ ಪ್ರವಾಸಿಗರಿಗೆ ನಿರ್ಬಂಧ: ಕಾರಣ ಇಲ್ಲಿದೆ
ಮೆಮೊರಿ ಸುಧಾರಿಸಿಕೊಳ್ಳಿ ಎಂದು ಅಧಿಕಾರಿ ಟೇಬಲ್ ಮೇಲೆ ಬಾದಾಮಿ ಎಸೆದ ವ್ಯಕ್ತಿ
ಮೆಮೊರಿ ಸುಧಾರಿಸಿಕೊಳ್ಳಿ ಎಂದು ಅಧಿಕಾರಿ ಟೇಬಲ್ ಮೇಲೆ ಬಾದಾಮಿ ಎಸೆದ ವ್ಯಕ್ತಿ
ವಿದ್ಯಾರ್ಥಿನಿಯರ ಬಳಿ ಅಂಗಡಿ ನೋಡಿಕೊಳ್ಳಿ ಎಂದು ಹೇಳಿ ಹೋದ ಮಾಲೀಕ
ವಿದ್ಯಾರ್ಥಿನಿಯರ ಬಳಿ ಅಂಗಡಿ ನೋಡಿಕೊಳ್ಳಿ ಎಂದು ಹೇಳಿ ಹೋದ ಮಾಲೀಕ
ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!