AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಎಲ್ಲಾ ಜಾತಿಗಳ ಪಕ್ಷ.. ಬಿಜೆಪಿ ಅಂದ್ರೆ ಬರೀ ಹಿಂದೂ, ಮುಂದು ಅಷ್ಟೆ -ಡಿ.ಕೆ.ಶಿವಕುಮಾರ್

ಬಸವಣ್ಣನ ತತ್ವ ನಮ್ಮ ಅಭ್ಯರ್ಥಿ ಬಸನಗೌಡ ತುರವಿಹಾಳರಲ್ಲಿ ಕಾಣುತ್ತಿದೆ. ಕಾಂಗ್ರೆಸ್ ಎಲ್ಲಾ ಜಾತಿಗಳ ಪಕ್ಷ. ಬಿಜೆಪಿ ಅಂದ್ರೆ ಬರೀ ಹಿಂದೂ, ಮುಂದು ಅಷ್ಟೆ ಎಂದು ಡಿ.ಕೆ.ಶಿವಕುಮಾರ್​ ಹೇಳಿದರು.

ಕಾಂಗ್ರೆಸ್ ಎಲ್ಲಾ ಜಾತಿಗಳ ಪಕ್ಷ.. ಬಿಜೆಪಿ ಅಂದ್ರೆ ಬರೀ ಹಿಂದೂ, ಮುಂದು ಅಷ್ಟೆ -ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್
KUSHAL V
|

Updated on:Mar 29, 2021 | 7:33 PM

Share

ರಾಯಚೂರು: ಬಿಸಿಲಿನಲ್ಲಿ ನಮಗಾಗಿ ಕಾದು ಕುಳಿತ ಕಾಂಗ್ರೆಸ್ ಕಾರ್ಯಕರ್ತರಿಗೆ ಕೋಟಿ ನಮಸ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಏಪರ್ಡಿಸಲಾಗಿದ್ದ ಕಾಂಗ್ರೆಸ್​ ಸಮಾವೇಶದಲ್ಲಿ ತಮ್ಮ ಭಾಷಣ ಆರಂಭಿಸಿದರು. ಮಸ್ಕಿ ಜನರ ತೀರ್ಪು, ಸ್ವಾಭಿಮಾನವನ್ನು ಸಾಯಿಸಿದ್ದಕ್ಕೆ ಚುನಾವಣೆ ನಡೆಯುತ್ತಿದೆ. ಪ್ರತಾಪ​ಗೌಡ ಪಾಟೀಲ್​ರದ್ದು ಯಾವಾಗಲೂ ಕಾಟ ಇದ್ದಿದ್ದೇ ಎಂದು ಮಸ್ಕಿ ಪಟ್ಟಣದ ಕಾಂಗ್ರೆಸ್ ಸಮಾವೇಶದಲ್ಲಿ ಡಿಕೆಶಿ ಹೇಳಿದರು.

ಬಸವಣ್ಣನ ತತ್ವ ನಮ್ಮ ಅಭ್ಯರ್ಥಿ ಬಸನಗೌಡ ತುರವಿಹಾಳರಲ್ಲಿ ಕಾಣುತ್ತಿದೆ. ಕಾಂಗ್ರೆಸ್ ಎಲ್ಲಾ ಜಾತಿಗಳ ಪಕ್ಷ. ಬಿಜೆಪಿ ಅಂದ್ರೆ ಬರೀ ಹಿಂದೂ, ಮುಂದು ಅಷ್ಟೆ ಎಂದು ಡಿ.ಕೆ.ಶಿವಕುಮಾರ್​ ಹೇಳಿದರು. ಪ್ರತಾಪಗೌಡ ಯಾರನ್ನೂ ಕೇಳದೆ ಮಾರಾಟವಾಗಿದ್ದಾನೆ. ಪ್ರತಾಪಗೌಡ ನೇರ ಬಾಂಬೆಗೆ ಹೋಗಿ ವ್ಯಾಪಾರ ಆಗಿದ್ದಾನೆ. ಯಾರೊಬ್ಬರಿಗೂ ಹೇಳದೆ ಕೇಳದೆ ರಾಜೀನಾಮೆ ಕೊಟ್ಟಿದ್ದಾನೆ ಎಂದು ಶಿವಕುಮಾರ್​ ವಾಗ್ದಾಳಿ ನಡೆಸಿದರು.

‘ಮಸ್ಕಿ ಕ್ಷೇತ್ರಕ್ಕೆ ಕನಕಪುರದಷ್ಟೇ ಗೌರವ ಕೊಡ್ತೇನೆ’ ಪ್ರಕೃತಿ ಎಲ್ಲ ಲೆಕ್ಕ ಹಾಕುತ್ತೆ, ಹಾಗಾಗಿ ನನಗೆ ನಂಬಿಕೆ ಇದೆ. ಮಸ್ಕಿ ಕ್ಷೇತ್ರಕ್ಕೆ ಕನಕಪುರ ಕ್ಷೇತ್ರದಷ್ಟೇ ಗೌರವ ಕೊಡ್ತೇನೆ. ನ್ಯಾಯ, ನೀತಿ ಧರ್ಮದಿಂದ ಚುನಾವಣೆ ಮಾಡೋಣ ಎಂದು ಕಾಂಗ್ರೆಸ್ ಸಮಾವೇಶದಲ್ಲಿ ಡಿ.ಕೆ.ಶಿವಕುಮಾರ್​ ಹೇಳಿದರು.

ಇದನ್ನೂ ಓದಿ: ‘ಟಗರು’ಗೆ ಮೇಕೆ ಗಿಫ್ಟ್​ ಕೊಟ್ಟು ಕೇಕೆ ಹಾಕಿದ ಅಭಿಮಾನಿಗಳು; ಮೇಕೆಯನ್ನು ಕಾಂಗ್ರೆಸ್​ಗೆ ಬರಮಾಡಿಕೊಂಡ ಡಿಕೆಶಿ!

Published On - 7:32 pm, Mon, 29 March 21

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ