AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಎಲ್ಲಾ ಜಾತಿಗಳ ಪಕ್ಷ.. ಬಿಜೆಪಿ ಅಂದ್ರೆ ಬರೀ ಹಿಂದೂ, ಮುಂದು ಅಷ್ಟೆ -ಡಿ.ಕೆ.ಶಿವಕುಮಾರ್

ಬಸವಣ್ಣನ ತತ್ವ ನಮ್ಮ ಅಭ್ಯರ್ಥಿ ಬಸನಗೌಡ ತುರವಿಹಾಳರಲ್ಲಿ ಕಾಣುತ್ತಿದೆ. ಕಾಂಗ್ರೆಸ್ ಎಲ್ಲಾ ಜಾತಿಗಳ ಪಕ್ಷ. ಬಿಜೆಪಿ ಅಂದ್ರೆ ಬರೀ ಹಿಂದೂ, ಮುಂದು ಅಷ್ಟೆ ಎಂದು ಡಿ.ಕೆ.ಶಿವಕುಮಾರ್​ ಹೇಳಿದರು.

ಕಾಂಗ್ರೆಸ್ ಎಲ್ಲಾ ಜಾತಿಗಳ ಪಕ್ಷ.. ಬಿಜೆಪಿ ಅಂದ್ರೆ ಬರೀ ಹಿಂದೂ, ಮುಂದು ಅಷ್ಟೆ -ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್
Follow us
KUSHAL V
|

Updated on:Mar 29, 2021 | 7:33 PM

ರಾಯಚೂರು: ಬಿಸಿಲಿನಲ್ಲಿ ನಮಗಾಗಿ ಕಾದು ಕುಳಿತ ಕಾಂಗ್ರೆಸ್ ಕಾರ್ಯಕರ್ತರಿಗೆ ಕೋಟಿ ನಮಸ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಏಪರ್ಡಿಸಲಾಗಿದ್ದ ಕಾಂಗ್ರೆಸ್​ ಸಮಾವೇಶದಲ್ಲಿ ತಮ್ಮ ಭಾಷಣ ಆರಂಭಿಸಿದರು. ಮಸ್ಕಿ ಜನರ ತೀರ್ಪು, ಸ್ವಾಭಿಮಾನವನ್ನು ಸಾಯಿಸಿದ್ದಕ್ಕೆ ಚುನಾವಣೆ ನಡೆಯುತ್ತಿದೆ. ಪ್ರತಾಪ​ಗೌಡ ಪಾಟೀಲ್​ರದ್ದು ಯಾವಾಗಲೂ ಕಾಟ ಇದ್ದಿದ್ದೇ ಎಂದು ಮಸ್ಕಿ ಪಟ್ಟಣದ ಕಾಂಗ್ರೆಸ್ ಸಮಾವೇಶದಲ್ಲಿ ಡಿಕೆಶಿ ಹೇಳಿದರು.

ಬಸವಣ್ಣನ ತತ್ವ ನಮ್ಮ ಅಭ್ಯರ್ಥಿ ಬಸನಗೌಡ ತುರವಿಹಾಳರಲ್ಲಿ ಕಾಣುತ್ತಿದೆ. ಕಾಂಗ್ರೆಸ್ ಎಲ್ಲಾ ಜಾತಿಗಳ ಪಕ್ಷ. ಬಿಜೆಪಿ ಅಂದ್ರೆ ಬರೀ ಹಿಂದೂ, ಮುಂದು ಅಷ್ಟೆ ಎಂದು ಡಿ.ಕೆ.ಶಿವಕುಮಾರ್​ ಹೇಳಿದರು. ಪ್ರತಾಪಗೌಡ ಯಾರನ್ನೂ ಕೇಳದೆ ಮಾರಾಟವಾಗಿದ್ದಾನೆ. ಪ್ರತಾಪಗೌಡ ನೇರ ಬಾಂಬೆಗೆ ಹೋಗಿ ವ್ಯಾಪಾರ ಆಗಿದ್ದಾನೆ. ಯಾರೊಬ್ಬರಿಗೂ ಹೇಳದೆ ಕೇಳದೆ ರಾಜೀನಾಮೆ ಕೊಟ್ಟಿದ್ದಾನೆ ಎಂದು ಶಿವಕುಮಾರ್​ ವಾಗ್ದಾಳಿ ನಡೆಸಿದರು.

‘ಮಸ್ಕಿ ಕ್ಷೇತ್ರಕ್ಕೆ ಕನಕಪುರದಷ್ಟೇ ಗೌರವ ಕೊಡ್ತೇನೆ’ ಪ್ರಕೃತಿ ಎಲ್ಲ ಲೆಕ್ಕ ಹಾಕುತ್ತೆ, ಹಾಗಾಗಿ ನನಗೆ ನಂಬಿಕೆ ಇದೆ. ಮಸ್ಕಿ ಕ್ಷೇತ್ರಕ್ಕೆ ಕನಕಪುರ ಕ್ಷೇತ್ರದಷ್ಟೇ ಗೌರವ ಕೊಡ್ತೇನೆ. ನ್ಯಾಯ, ನೀತಿ ಧರ್ಮದಿಂದ ಚುನಾವಣೆ ಮಾಡೋಣ ಎಂದು ಕಾಂಗ್ರೆಸ್ ಸಮಾವೇಶದಲ್ಲಿ ಡಿ.ಕೆ.ಶಿವಕುಮಾರ್​ ಹೇಳಿದರು.

ಇದನ್ನೂ ಓದಿ: ‘ಟಗರು’ಗೆ ಮೇಕೆ ಗಿಫ್ಟ್​ ಕೊಟ್ಟು ಕೇಕೆ ಹಾಕಿದ ಅಭಿಮಾನಿಗಳು; ಮೇಕೆಯನ್ನು ಕಾಂಗ್ರೆಸ್​ಗೆ ಬರಮಾಡಿಕೊಂಡ ಡಿಕೆಶಿ!

Published On - 7:32 pm, Mon, 29 March 21

‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ