AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಎಲ್ಲಾ ಜಾತಿಗಳ ಪಕ್ಷ.. ಬಿಜೆಪಿ ಅಂದ್ರೆ ಬರೀ ಹಿಂದೂ, ಮುಂದು ಅಷ್ಟೆ -ಡಿ.ಕೆ.ಶಿವಕುಮಾರ್

ಬಸವಣ್ಣನ ತತ್ವ ನಮ್ಮ ಅಭ್ಯರ್ಥಿ ಬಸನಗೌಡ ತುರವಿಹಾಳರಲ್ಲಿ ಕಾಣುತ್ತಿದೆ. ಕಾಂಗ್ರೆಸ್ ಎಲ್ಲಾ ಜಾತಿಗಳ ಪಕ್ಷ. ಬಿಜೆಪಿ ಅಂದ್ರೆ ಬರೀ ಹಿಂದೂ, ಮುಂದು ಅಷ್ಟೆ ಎಂದು ಡಿ.ಕೆ.ಶಿವಕುಮಾರ್​ ಹೇಳಿದರು.

ಕಾಂಗ್ರೆಸ್ ಎಲ್ಲಾ ಜಾತಿಗಳ ಪಕ್ಷ.. ಬಿಜೆಪಿ ಅಂದ್ರೆ ಬರೀ ಹಿಂದೂ, ಮುಂದು ಅಷ್ಟೆ -ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್
KUSHAL V
|

Updated on:Mar 29, 2021 | 7:33 PM

Share

ರಾಯಚೂರು: ಬಿಸಿಲಿನಲ್ಲಿ ನಮಗಾಗಿ ಕಾದು ಕುಳಿತ ಕಾಂಗ್ರೆಸ್ ಕಾರ್ಯಕರ್ತರಿಗೆ ಕೋಟಿ ನಮಸ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಏಪರ್ಡಿಸಲಾಗಿದ್ದ ಕಾಂಗ್ರೆಸ್​ ಸಮಾವೇಶದಲ್ಲಿ ತಮ್ಮ ಭಾಷಣ ಆರಂಭಿಸಿದರು. ಮಸ್ಕಿ ಜನರ ತೀರ್ಪು, ಸ್ವಾಭಿಮಾನವನ್ನು ಸಾಯಿಸಿದ್ದಕ್ಕೆ ಚುನಾವಣೆ ನಡೆಯುತ್ತಿದೆ. ಪ್ರತಾಪ​ಗೌಡ ಪಾಟೀಲ್​ರದ್ದು ಯಾವಾಗಲೂ ಕಾಟ ಇದ್ದಿದ್ದೇ ಎಂದು ಮಸ್ಕಿ ಪಟ್ಟಣದ ಕಾಂಗ್ರೆಸ್ ಸಮಾವೇಶದಲ್ಲಿ ಡಿಕೆಶಿ ಹೇಳಿದರು.

ಬಸವಣ್ಣನ ತತ್ವ ನಮ್ಮ ಅಭ್ಯರ್ಥಿ ಬಸನಗೌಡ ತುರವಿಹಾಳರಲ್ಲಿ ಕಾಣುತ್ತಿದೆ. ಕಾಂಗ್ರೆಸ್ ಎಲ್ಲಾ ಜಾತಿಗಳ ಪಕ್ಷ. ಬಿಜೆಪಿ ಅಂದ್ರೆ ಬರೀ ಹಿಂದೂ, ಮುಂದು ಅಷ್ಟೆ ಎಂದು ಡಿ.ಕೆ.ಶಿವಕುಮಾರ್​ ಹೇಳಿದರು. ಪ್ರತಾಪಗೌಡ ಯಾರನ್ನೂ ಕೇಳದೆ ಮಾರಾಟವಾಗಿದ್ದಾನೆ. ಪ್ರತಾಪಗೌಡ ನೇರ ಬಾಂಬೆಗೆ ಹೋಗಿ ವ್ಯಾಪಾರ ಆಗಿದ್ದಾನೆ. ಯಾರೊಬ್ಬರಿಗೂ ಹೇಳದೆ ಕೇಳದೆ ರಾಜೀನಾಮೆ ಕೊಟ್ಟಿದ್ದಾನೆ ಎಂದು ಶಿವಕುಮಾರ್​ ವಾಗ್ದಾಳಿ ನಡೆಸಿದರು.

‘ಮಸ್ಕಿ ಕ್ಷೇತ್ರಕ್ಕೆ ಕನಕಪುರದಷ್ಟೇ ಗೌರವ ಕೊಡ್ತೇನೆ’ ಪ್ರಕೃತಿ ಎಲ್ಲ ಲೆಕ್ಕ ಹಾಕುತ್ತೆ, ಹಾಗಾಗಿ ನನಗೆ ನಂಬಿಕೆ ಇದೆ. ಮಸ್ಕಿ ಕ್ಷೇತ್ರಕ್ಕೆ ಕನಕಪುರ ಕ್ಷೇತ್ರದಷ್ಟೇ ಗೌರವ ಕೊಡ್ತೇನೆ. ನ್ಯಾಯ, ನೀತಿ ಧರ್ಮದಿಂದ ಚುನಾವಣೆ ಮಾಡೋಣ ಎಂದು ಕಾಂಗ್ರೆಸ್ ಸಮಾವೇಶದಲ್ಲಿ ಡಿ.ಕೆ.ಶಿವಕುಮಾರ್​ ಹೇಳಿದರು.

ಇದನ್ನೂ ಓದಿ: ‘ಟಗರು’ಗೆ ಮೇಕೆ ಗಿಫ್ಟ್​ ಕೊಟ್ಟು ಕೇಕೆ ಹಾಕಿದ ಅಭಿಮಾನಿಗಳು; ಮೇಕೆಯನ್ನು ಕಾಂಗ್ರೆಸ್​ಗೆ ಬರಮಾಡಿಕೊಂಡ ಡಿಕೆಶಿ!

Published On - 7:32 pm, Mon, 29 March 21

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ