AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವಗೆ ಸಂಕಷ್ಟ ತಂದೊಡ್ಡುತ್ತಾ ವಾಟ್ಸಪ್ ಚಾಟಿಂಗ್ ಹಿಸ್ಟರಿ? ಸಿಡಿ ಲೇಡಿ ಮೊಬೈಲ್​ ಎಫ್​ಎಸ್​ಎಲ್​ಗೆ ರವಾನೆ ಸಾಧ್ಯತೆ

ಇಂದು ತನಿಖಾಧಿಕಾರಿಯ ಮುಂದೆ ಯುವತಿ 300 ಪುಟಗಳ ಪ್ರತಿಯನ್ನು ನೀಡುವ ಸಾಧ್ಯತೆ ಇದೆ. ಜೊತೆಗೆ ಕೊಡಿಸಿರುವ ದುಬಾರಿ ವಸ್ತುಗಳನ್ನು ತನಿಖೆಗೆ ನೀಡುವ ಸಾಧ್ಯತೆ ಇದೆ.

ಮಾಜಿ ಸಚಿವಗೆ ಸಂಕಷ್ಟ ತಂದೊಡ್ಡುತ್ತಾ ವಾಟ್ಸಪ್ ಚಾಟಿಂಗ್ ಹಿಸ್ಟರಿ? ಸಿಡಿ ಲೇಡಿ ಮೊಬೈಲ್​ ಎಫ್​ಎಸ್​ಎಲ್​ಗೆ ರವಾನೆ ಸಾಧ್ಯತೆ
ಸಿಡಿ ಲೇಡಿ
shruti hegde
| Edited By: |

Updated on:Mar 31, 2021 | 10:37 AM

Share

ಬೆಂಗಳೂರು: ಮಾಜಿ ಸಚಿವರ ರಮೇಶ್​ ಜಾರಕಿಹೊಳಿ ವಿರುದ್ಧ ಅತ್ಯಾಚಾರದ ದೂರು ನೀಡಿರುವ ಸಿಡಿ ಲೇಡಿ 28 ದಿನಗಳ ನಂತರ ನಿನ್ನೆ ಮಂಗಳವಾರ ನಗರದ 24ನೇ ಮ್ಯಾಜಿಸ್ಟ್ರೇಟ್​ ನ್ಯಾಯಾಧೀಶರ ಮುಂದೆ ಖುದ್ದು ಹಾಜಾರಾಗಿ ಹೇಳಿಕೆ ನೀಡಿದ್ದಾರೆ. ಇದು ತನಿಖೆಗೆ ಮಹತ್ವದ ತಿರುವು ತಂದಿದೆ. ಇದೀಗ ತನಿಖೆಗೆ ಸಂಬಂಧಿಸಿದಂತೆ ಸುಮಾರು 300 ಪುಟಗಳ ಚಾಟ್ ಹಿಸ್ಟರಿ ಕೊಡಲು ಯುವತಿ ಪರ ವಕೀಲರು ನಿರ್ಧಾರ ಮಾಡಿದ್ದಾರೆ.

ಯುವತಿ ಪರ ವಕೀಲರು 300 ಪುಟಗಳ ಚಾಟಿಂಗ್​ನ ಮಾಹಿತಿ ಕಲೆ ಹಾಕಿದ್ದು, ಇಂದು ಯುವತಿ ಸಂದೇಶದ (ಚಾಟ್) ಜೆರಾಕ್ಸ್​ ಪ್ರತಿಯನ್ನು ತನಿಖಾಧಿಕಾರಿಗಳಿಗೆ ನೀಡಲಿದ್ದಾರೆ. ಸಂದೇಶದ ಜೊತೆಗೆ ಬೆಲೆ ಬಾಳುವ ಗಿಫ್ಟ್​ ವಸ್ತುಗಳನ್ನು ಕೊಡಿಸಿರುವ ಬಿಲ್​ ಹಾಗೂ ಫೋಟೋಗಳನ್ನೂ ಕೊಡುವ ಸಾಧ್ಯತೆ ಇದೆ. ಯುವತಿ ಸಂದೇಶದ ಪ್ರತಿಯನ್ನು ಕೊಟ್ಟರೂ ಮೊಬೈಲ್​ಅನ್ನು ತನಿಖೆಗೆ ಎಸ್​ಐಟಿ ಕೇಳಲಿದೆ ಎಂಬ ಮಾಹಿತಿ ಬಂದಿದೆ. ಹಾಗಾಗಿ ಯುವತಿಯಿಂದ ಮೊಬೈಲ್​ ಪಡೆದು ಎಫ್​ಎಸ್​ಎಲ್​ಗೆ ರವಾನೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ‘ನನ್ನನ್ನು ಯಾರೂ ಕಿಡ್ನ್ಯಾಪ್​ ಮಾಡಿರಲಿಲ್ಲ; ನನ್ನ ತಂದೆ, ತಾಯಿ, ಸೋದರ ರಮೇಶ್ ಜಾರಕಿಹೊಳಿ ಹಿಡಿತದಲ್ಲಿದ್ದಾರೆ’

ಕೊಲ್ಹಾಪುರ ದೇವಿ ದರ್ಶನ ಪಡೆದು ವಾಪಸಾದ ರಮೇಶ್ ಜಾರಕಿಹೊಳಿ, ನಾಳೆ ಬೆಳಗ್ಗೆ ಬೆಂಗಳೂರಿಗೆ?

Published On - 10:33 am, Wed, 31 March 21

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?