AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ.22 ರಂದು ಕರ್ನಾಟಕ ಬಂದ್​ಗೆ​ ಕರೆ ನೀಡಿದ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ

ಜೂ.22 ರಂದು ಕರ್ನಾಟಕ ಬಂದ್​ ಕರೆ ನೀಡಿದ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ಜೂನ್​​ 22 ರಂದು ಒಂದು ದಿನ ಕರ್ನಾಟಕ ಬಂದ್​​ಗೆ ಕರೆ ನೀಡಿದೆ.

ಜೂ.22 ರಂದು ಕರ್ನಾಟಕ ಬಂದ್​ಗೆ​ ಕರೆ ನೀಡಿದ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ
ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ
ವಿವೇಕ ಬಿರಾದಾರ
|

Updated on:Jun 18, 2023 | 3:02 PM

Share

ಬೆಂಗಳೂರು: ವಿದ್ಯುತ್ ದರ (Electricity Bill Price) ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCCI) ಜೂನ್​​ 22 ರಂದು ಒಂದು ದಿನ ಕರ್ನಾಟಕ ಬಂದ್​​ಗೆ (Karnataka Bandh) ಕರೆ ನೀಡಿದೆ. ದರ ಏರಿಕೆಯನ್ನು ಹಿಂಪಡೆಯುವಂತೆ ಜೂ.10 ರಂದು ಕೆಸಿಸಿಐ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವಾರಗಳ ಗಡುವು ವಿಧಿಸಿತ್ತು. ಒಂದು ವೇಳೆ ದರ ಏರಿಕೆಯನ್ನು ಹಿಂಪಡೆಯದೇ ಇದ್ದಲ್ಲಿ ಎಲ್ಲಾ ಕೈಗಾರಿಕೆಗಳನ್ನೂ ಬಂದ್ ಮಾಡಿ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿತ್ತು.

ಇದನ್ನೂ ಓದಿ: Gruha Jyoti Scheme: ಉಚಿತ ವಿದ್ಯುತ್‌ ಪಡೆಯಲು ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವುದೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಎಸ್ಕಾಂನ ವಿದ್ಯುತ್ ಶುಲ್ಕದಲ್ಲಿ ಅಸಹಜ ಬೆಲೆ ಏರಿಕೆಯನ್ನು ವಿರೋಧಿಸಿ ಎಲ್ಲ ವ್ಯಾಪಾರಸ್ಥರು ಮತ್ತು ಕೈಗಾರಿಕೆಗಳು ತಮ್ಮ ವ್ಯವಹಾರವನ್ನು ಜೂ. 22ರಂದು ಬಂದ್‌ ಮಾಡಲು ವಾಣಿಜ್ಯೋದ್ಯಮ ಸಂಸ್ಥೆ ಕೋರಿದೆ.

ಕಳೆದ 8 ದಿನಗಳಿಂದ ವಿದ್ಯುತ್‌ ಶುಲ್ಕ ಹೆಚ್ಚಳದಿಂದಾಗಿ ವ್ಯಾಪಾರಸ್ಥರು, ಸಾಮಾನ್ಯ ಜನತೆ ಹಾಗೂ ಕೈಗಾರಿಕೆಗಳ ಮೇಲೆ ಆಗುವ ಪರಿಣಾಮಗಳ ಕುರಿತು ಸರ್ಕಾರಕ್ಕೆ ಗಂಭೀರತೆ ತಿಳಿಸುವ ಪ್ರಯತ್ನ ಮಾಡಲಾಗಿದೆ. ಆದರೆ, ಅಧಿಕಾರಿಗಳು ಮತ್ತು ಸರ್ಕಾರದ ಪ್ರತಿನಿಧಿಗಳಿಂದ ಯಾವುದೇ ಸ್ಪಂದನೆ ದೊರೆಯುತ್ತಿಲ್ಲ ಎಂದು ಸಂಸ್ಥೆಯ ಗೌರವ ಕಾರ್ಯದರ್ಶಿ ತಿಳಿಸಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:54 pm, Sat, 17 June 23

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ