AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು; ಮಣಿಪಾಲ್​ ಆಸ್ಪತ್ರೆಗೆ ದಾಖಲು

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿರುವ ಕಾರಣ ಅವರನ್ನು ಇಂದು ಮಧ್ಯಾಹ್ನವೇ ಮಣಿಪಾಲ್ ಆಸ್ಪತ್ರೆ ಗೆ ಶಿಫ್ಟ್​ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು; ಮಣಿಪಾಲ್​ ಆಸ್ಪತ್ರೆಗೆ ದಾಖಲು
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Apr 16, 2021 | 5:06 PM

Share

ಇತ್ತೀಚೆಗೆ ಜ್ವರದಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರನ್ನು ಇಂದು ಎಂ ಎಸ್​ ರಾಮಯ್ಯ ಆಸ್ಪತ್ರೆಯಲ್ಲಿ ಜನರಲ್ ಚೆಕಪ್ ಮಾಡಿಸಲಾಗಿತ್ತು. ಅಲ್ಲಿ ಅವರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು ವರದಿಯಲ್ಲಿ ಪಾಸಿಟಿವ್ ಬಂದಿರುವ ಕಾರಣ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ತಕ್ಷಣವೇ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಸಿಎಂ ಬಿಎಸ್‌ವೈ ಮಣಿಪಾಲ್ ಆಸ್ಪತ್ರೆಗೆ ಆಗಮಿಸಿದ ಹಿನ್ನೆಲೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಸಿಎಂ ಬಿ.ಎಸ್.ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಎಂ ಎಸ್​ ರಾಮಯ್ಯ ಆಸ್ಪತ್ರೆಯಿಂದ ಅವರನ್ನು ನೇರವಾಗಿ ಮಣಿಪಾಲ್ ಆಸ್ಪತ್ರೆಗೆ ಅವರ ಕಾರಿನಲ್ಲೇ ಶಿಫ್ಟ್​ ಮಾಡಲಾಗಿದೆ. ಅಂದಹಾಗೆ, ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರಿಗೆ ಎರಡನೆಯ ಬಾರಿಗೆ ಕೊರೊನಾ ಸೋಂಕು ತಗುಲಿದೆ. ಈ ಹಿಂದೆ ಕೊರೊನಾ ಸೋಂಕು ಬಂದಾಗ ಅವರಿಗೆ ಮಣಿಪಾಲ್​ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗಿತ್ತು.

ಇದನ್ನೂ ಓದಿ: ಸಿಎಂ ಯಡಿಯೂರಪ್ಪಗೆ ಕೊರೊನಾ ಸೋಂಕು, ಮಣಿಪಾಲ್ ಆಸ್ಪತ್ರೆಗೆ ದಾಖಲು

ಈ ಸುದ್ದಿ ಇದೀಗ ಬ್ರೇಕ್ ಆಗಿದೆ. ನಾವು ಈ ಸುದ್ದಿಯ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಎಲ್ಲರಿಗಿಂತ ಮೊದಲು ನಿಮಗೆ ಬ್ರೇಕಿಂಗ್ ಸುದ್ದಿ ತಲುಪಬೇಕು ಎಂಬುದು ನಮ್ಮ ಉದ್ದೇಶ. ಈ ಸುದ್ದಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ತಿಳಿದುಕೊಳ್ಳಲು ಈ ಪೇಜನ್ನು ರೀಫ್ರೇಶ್ ಮಾಡಿ. ಮತ್ತು ನಮ್ಮ ಇತರೇ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:16 pm, Fri, 16 April 21

Follow Us
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!