AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು; ಮಣಿಪಾಲ್​ ಆಸ್ಪತ್ರೆಗೆ ದಾಖಲು

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿರುವ ಕಾರಣ ಅವರನ್ನು ಇಂದು ಮಧ್ಯಾಹ್ನವೇ ಮಣಿಪಾಲ್ ಆಸ್ಪತ್ರೆ ಗೆ ಶಿಫ್ಟ್​ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು; ಮಣಿಪಾಲ್​ ಆಸ್ಪತ್ರೆಗೆ ದಾಖಲು
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಸಾಧು ಶ್ರೀನಾಥ್​
| Edited By: |

Updated on:Apr 16, 2021 | 5:06 PM

Share

ಇತ್ತೀಚೆಗೆ ಜ್ವರದಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರನ್ನು ಇಂದು ಎಂ ಎಸ್​ ರಾಮಯ್ಯ ಆಸ್ಪತ್ರೆಯಲ್ಲಿ ಜನರಲ್ ಚೆಕಪ್ ಮಾಡಿಸಲಾಗಿತ್ತು. ಅಲ್ಲಿ ಅವರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು ವರದಿಯಲ್ಲಿ ಪಾಸಿಟಿವ್ ಬಂದಿರುವ ಕಾರಣ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ತಕ್ಷಣವೇ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಸಿಎಂ ಬಿಎಸ್‌ವೈ ಮಣಿಪಾಲ್ ಆಸ್ಪತ್ರೆಗೆ ಆಗಮಿಸಿದ ಹಿನ್ನೆಲೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಸಿಎಂ ಬಿ.ಎಸ್.ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಎಂ ಎಸ್​ ರಾಮಯ್ಯ ಆಸ್ಪತ್ರೆಯಿಂದ ಅವರನ್ನು ನೇರವಾಗಿ ಮಣಿಪಾಲ್ ಆಸ್ಪತ್ರೆಗೆ ಅವರ ಕಾರಿನಲ್ಲೇ ಶಿಫ್ಟ್​ ಮಾಡಲಾಗಿದೆ. ಅಂದಹಾಗೆ, ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರಿಗೆ ಎರಡನೆಯ ಬಾರಿಗೆ ಕೊರೊನಾ ಸೋಂಕು ತಗುಲಿದೆ. ಈ ಹಿಂದೆ ಕೊರೊನಾ ಸೋಂಕು ಬಂದಾಗ ಅವರಿಗೆ ಮಣಿಪಾಲ್​ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗಿತ್ತು.

ಇದನ್ನೂ ಓದಿ: ಸಿಎಂ ಯಡಿಯೂರಪ್ಪಗೆ ಕೊರೊನಾ ಸೋಂಕು, ಮಣಿಪಾಲ್ ಆಸ್ಪತ್ರೆಗೆ ದಾಖಲು

ಈ ಸುದ್ದಿ ಇದೀಗ ಬ್ರೇಕ್ ಆಗಿದೆ. ನಾವು ಈ ಸುದ್ದಿಯ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಎಲ್ಲರಿಗಿಂತ ಮೊದಲು ನಿಮಗೆ ಬ್ರೇಕಿಂಗ್ ಸುದ್ದಿ ತಲುಪಬೇಕು ಎಂಬುದು ನಮ್ಮ ಉದ್ದೇಶ. ಈ ಸುದ್ದಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ತಿಳಿದುಕೊಳ್ಳಲು ಈ ಪೇಜನ್ನು ರೀಫ್ರೇಶ್ ಮಾಡಿ. ಮತ್ತು ನಮ್ಮ ಇತರೇ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:16 pm, Fri, 16 April 21

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​