AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಕುಮಾರಸ್ವಾಮಿ-ಯುವರಾಜ್​ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಏನಂದ್ರು?

ಯುವರಾಜ್​ ಜೊತೆ ರಾಜಕಾರಣಿಗಳ ಫೋಟೋ ಇದ್ದ ಮಾತ್ರಕ್ಕೆ ಅಲ್ಲಿದ್ದವರೆಲ್ಲಾ ಅಪರಾಧಿಗಳು ಎಂದು ಹೇಳಲಾಗುವುದಿಲ್ಲ. ತನಿಖೆಯ ನಂತರ ಸತ್ಯಾಂಶ ಹೊರ ಬರಲಿದೆ.

ರಾಧಿಕಾ ಕುಮಾರಸ್ವಾಮಿ-ಯುವರಾಜ್​ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಏನಂದ್ರು?
ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ
Skanda
| Edited By: ಸಾಧು ಶ್ರೀನಾಥ್​|

Updated on: Jan 09, 2021 | 12:08 PM

Share

ಕೊಪ್ಪಳ: ನಟಿ ರಾಧಿಕಾ ಕುಮಾರಸ್ವಾಮಿ ಮತ್ತು ಯುವರಾಜ್ ಸ್ವಾಮಿ​ ನಡುವಿನ ಅವ್ಯವಹಾರ ಪ್ರಕರಣ ಇಡೀ ರಾಜ್ಯದ ಗಮನ ಸೆಳೆದಿದೆ. ವಂಚಕ ಯುವರಾಜ್​ ರಾಜ್ಯದ ಪ್ರಮುಖ ರಾಜಕಾರಣಿಗಳ ಜೊತೆ ಇರುವ ಫೋಟೋ ಹರಿದಾಡಿದ್ದು, ಇದೀಗ ವಿವಾದಕ್ಕೆ ತುತ್ತಾಗಿದೆ.

ಇದಕ್ಕೆ ಸಂಬಂಧಿಸಿದಂತೆ ಇಂದು ಕೊಪ್ಪಳದಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರಿಬ್ಬರ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಅವ್ಯವಹಾರ ಆರೋಪ ಎದುರಿಸುತ್ತಿರುವ ರಾಧಿಕಾ ಕುಮಾರಸ್ವಾಮಿ ನಿನ್ನೆಯಷ್ಟೇ ಸಿಸಿಬಿ ಎದುರು ಹಾಜರಾಗಿ ತನಿಖೆ ಎದುರಿಸಿದ್ದರು ಎಂದು ಹೇಳಿದ್ದಾರೆ.

ಯುವರಾಜ್ ಸ್ವಾಮಿ​ ಜೊತೆ ರಾಜಕಾರಣಿಗಳ ಫೋಟೋ ಇದ್ದ ಮಾತ್ರಕ್ಕೆ ಅಲ್ಲಿದ್ದವರೆಲ್ಲಾ ಅಪರಾಧಿಗಳು ಎಂದು ಹೇಳಲಾಗುವುದಿಲ್ಲ. ತನಿಖೆಯ ನಂತರ ಸತ್ಯಾಂಶ ಹೊರ ಬರಲಿದೆ ಎಂದು ತಿಳಿಸಿದ್ದಾರೆ.

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ