AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ.. ನಿರೀಕ್ಷೆಯಂತೆ ನಾನೂ ಕೆಲಸ ಮಾಡಿಲ್ಲ: ವಾಸ್ತವ ಒಪ್ಪಿಕೊಂಡ CM ಯಡಿಯೂರಪ್ಪ!

ಕೊರೊನಾ, ಅತಿವೃಷ್ಟಿ, ಬರಗಾಲಗಳ ಹೊಡೆತದಿಂದ ರಾಜ್ಯ ಆರ್ಥಿಕವಾಗಿ ನಲುಗಿ ಹೋಗಿದೆ. ಹೀಗಾಗಿ ನಾನು ನಿರೀಕ್ಷೆಯಂತೆ ಯಾವ ಕೆಲಸವನ್ನೂ ಮಾಡಿಲ್ಲ. ಬಜೆಟ್​ನಲ್ಲಿಯೂ 40-50 ಸಾವಿರ ಕೋಟಿ ಖೋತಾ ಆಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಕೊಪ್ಪಳದ ಬಸಾಪುರದಲ್ಲಿ ಹೇಳಿಕೆ ನೀಡಿದ್ದಾರೆ.

ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ.. ನಿರೀಕ್ಷೆಯಂತೆ ನಾನೂ ಕೆಲಸ ಮಾಡಿಲ್ಲ: ವಾಸ್ತವ ಒಪ್ಪಿಕೊಂಡ CM ಯಡಿಯೂರಪ್ಪ!
ಸ್ವಾಭಿಮಾನಿ ರೈತ ಕಾರ್ಡ್​ ಬಿಡುಗಡೆ ಮಾಡಿದ ಸಿಎಂ ಬಿ.ಎಸ್​.ಯಡಿಯೂರಪ್ಪ
Skanda
| Edited By: |

Updated on: Jan 09, 2021 | 11:42 AM

Share

ಕೊಪ್ಪಳ: ರಾಜ್ಯದ ಆರ್ಥಿಕ ಪರಿಸ್ಥಿತಿ ಬಿಗಡಾಯಿಸಿದೆ. ಕೊರೊನಾ, ಅತಿವೃಷ್ಟಿ, ಬರಗಾಲಗಳ ಹೊಡೆತದಿಂದ ರಾಜ್ಯ ಆರ್ಥಿಕವಾಗಿ ನಲುಗಿ ಹೋಗಿದೆ. ಹೀಗಾಗಿ ನಾನು ನಿರೀಕ್ಷೆಯಂತೆ ಯಾವ ಕೆಲಸವನ್ನೂ ಮಾಡಿಲ್ಲ. ಬಜೆಟ್​ನಲ್ಲಿಯೂ 40-50 ಸಾವಿರ ಕೋಟಿ ಖೋತಾ ಆಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಕೊಪ್ಪಳದ ಬಸಾಪುರದಲ್ಲಿ ವಾಸ್ತವ ಚಿತ್ರಣ ಬಿಡಿಸಿಟ್ಟಿದ್ದಾರೆ.

ದೇಶದಲ್ಲಿ ಮೊದಲ‌ ಆಟಿಕೆ ಕ್ಲಸ್ಟರ್ (Toy Cluster) ಕಾರ್ಯಕ್ರಮಕ್ಕೆ ಭೂಮಿ ಪೂಜೆ ಮಾಡ್ತಾ ಇದ್ದೇವೆ. ಇದರ ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಕರೆಯಿಸಬೇಕೆಂಬ ಆಪೇಕ್ಷೆ ಇದೆ ಎಂದು ಇದೇ ವೇಳೆ ಹೇಳಿದ್ದಾರೆ. ಭೂಮಿ ಪೂಜೆ ಬಳಿಕ ಕೃಷಿ ಸಂಜೀವಿನಿ ವಾಹನಕ್ಕೆ ಹಸಿರು ನಿಶಾನೆ ತೋರಿರುವ ಯಡಿಯೂರಪ್ಪ ಇಂದು ಸ್ವಾಭಿಮಾನಿ ರೈತ ಕಾರ್ಡ್​ ವಿತರಣೆಯನ್ನೂ ಮಾಡಿದ್ದಾರೆ.

ಹೈಕಮಾಂಡ್ ಹೇಳಿದಾಗ ಸಂಪುಟ ವಿಸ್ತರಣೆ ಅನೇಕ ದಿನಗಳಿಂದ ಕೇಳಿ ಬರುತ್ತಿರುವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ ಹೈಕಮಾಂಡ್ ಯಾವಾಗ ಹೇಳುತ್ತದೋ ಆಗ ಸಂಪುಟ ವಿಸ್ತರಣೆ ಆಗಲಿದೆ ಎಂದು ಹೇಳಿದ್ದಾರೆ. ಆ ಮೂಲಕ ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗಲಿದೆಯೋ? ಇಲ್ಲವೋ? ಎಂಬುದು ಹೈಕಮಾಂಡ್​ ನಿರ್ಧಾರಕ್ಕೆ ಬಿಟ್ಟಿದ್ದು ಎಂಬಂರ್ಥದಲ್ಲಿ ಹೇಳಿಕೆ ನೀಡಿದ್ದಾರೆ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?