AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ.. ನಿರೀಕ್ಷೆಯಂತೆ ನಾನೂ ಕೆಲಸ ಮಾಡಿಲ್ಲ: ವಾಸ್ತವ ಒಪ್ಪಿಕೊಂಡ CM ಯಡಿಯೂರಪ್ಪ!

ಕೊರೊನಾ, ಅತಿವೃಷ್ಟಿ, ಬರಗಾಲಗಳ ಹೊಡೆತದಿಂದ ರಾಜ್ಯ ಆರ್ಥಿಕವಾಗಿ ನಲುಗಿ ಹೋಗಿದೆ. ಹೀಗಾಗಿ ನಾನು ನಿರೀಕ್ಷೆಯಂತೆ ಯಾವ ಕೆಲಸವನ್ನೂ ಮಾಡಿಲ್ಲ. ಬಜೆಟ್​ನಲ್ಲಿಯೂ 40-50 ಸಾವಿರ ಕೋಟಿ ಖೋತಾ ಆಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಕೊಪ್ಪಳದ ಬಸಾಪುರದಲ್ಲಿ ಹೇಳಿಕೆ ನೀಡಿದ್ದಾರೆ.

ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ.. ನಿರೀಕ್ಷೆಯಂತೆ ನಾನೂ ಕೆಲಸ ಮಾಡಿಲ್ಲ: ವಾಸ್ತವ ಒಪ್ಪಿಕೊಂಡ CM ಯಡಿಯೂರಪ್ಪ!
ಸ್ವಾಭಿಮಾನಿ ರೈತ ಕಾರ್ಡ್​ ಬಿಡುಗಡೆ ಮಾಡಿದ ಸಿಎಂ ಬಿ.ಎಸ್​.ಯಡಿಯೂರಪ್ಪ
Skanda
| Edited By: ಸಾಧು ಶ್ರೀನಾಥ್​|

Updated on: Jan 09, 2021 | 11:42 AM

Share

ಕೊಪ್ಪಳ: ರಾಜ್ಯದ ಆರ್ಥಿಕ ಪರಿಸ್ಥಿತಿ ಬಿಗಡಾಯಿಸಿದೆ. ಕೊರೊನಾ, ಅತಿವೃಷ್ಟಿ, ಬರಗಾಲಗಳ ಹೊಡೆತದಿಂದ ರಾಜ್ಯ ಆರ್ಥಿಕವಾಗಿ ನಲುಗಿ ಹೋಗಿದೆ. ಹೀಗಾಗಿ ನಾನು ನಿರೀಕ್ಷೆಯಂತೆ ಯಾವ ಕೆಲಸವನ್ನೂ ಮಾಡಿಲ್ಲ. ಬಜೆಟ್​ನಲ್ಲಿಯೂ 40-50 ಸಾವಿರ ಕೋಟಿ ಖೋತಾ ಆಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಕೊಪ್ಪಳದ ಬಸಾಪುರದಲ್ಲಿ ವಾಸ್ತವ ಚಿತ್ರಣ ಬಿಡಿಸಿಟ್ಟಿದ್ದಾರೆ.

ದೇಶದಲ್ಲಿ ಮೊದಲ‌ ಆಟಿಕೆ ಕ್ಲಸ್ಟರ್ (Toy Cluster) ಕಾರ್ಯಕ್ರಮಕ್ಕೆ ಭೂಮಿ ಪೂಜೆ ಮಾಡ್ತಾ ಇದ್ದೇವೆ. ಇದರ ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಕರೆಯಿಸಬೇಕೆಂಬ ಆಪೇಕ್ಷೆ ಇದೆ ಎಂದು ಇದೇ ವೇಳೆ ಹೇಳಿದ್ದಾರೆ. ಭೂಮಿ ಪೂಜೆ ಬಳಿಕ ಕೃಷಿ ಸಂಜೀವಿನಿ ವಾಹನಕ್ಕೆ ಹಸಿರು ನಿಶಾನೆ ತೋರಿರುವ ಯಡಿಯೂರಪ್ಪ ಇಂದು ಸ್ವಾಭಿಮಾನಿ ರೈತ ಕಾರ್ಡ್​ ವಿತರಣೆಯನ್ನೂ ಮಾಡಿದ್ದಾರೆ.

ಹೈಕಮಾಂಡ್ ಹೇಳಿದಾಗ ಸಂಪುಟ ವಿಸ್ತರಣೆ ಅನೇಕ ದಿನಗಳಿಂದ ಕೇಳಿ ಬರುತ್ತಿರುವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ ಹೈಕಮಾಂಡ್ ಯಾವಾಗ ಹೇಳುತ್ತದೋ ಆಗ ಸಂಪುಟ ವಿಸ್ತರಣೆ ಆಗಲಿದೆ ಎಂದು ಹೇಳಿದ್ದಾರೆ. ಆ ಮೂಲಕ ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗಲಿದೆಯೋ? ಇಲ್ಲವೋ? ಎಂಬುದು ಹೈಕಮಾಂಡ್​ ನಿರ್ಧಾರಕ್ಕೆ ಬಿಟ್ಟಿದ್ದು ಎಂಬಂರ್ಥದಲ್ಲಿ ಹೇಳಿಕೆ ನೀಡಿದ್ದಾರೆ.

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!