AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಂದ ಕಾರ್ಮಿಕರು ಯಾರೂ ಊರುಗಳಿಗೆ ಹೋಗಬೇಡಿ.. ಯಾಕೆ ಗೊತ್ತಾ?

ಬೆಂಗಳೂರು: ಕೊರೊನಾ ಲಾಕ್​ ಡೌನ್​ ಅವಧಿ ಇನ್ನೇನು ಮುಗಿಯುತ್ತಾ ಬಂದದ್ದು, ಈ ಮಧ್ಯೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ಹೊರಡಲು ಸಜ್ಜಾಗುತ್ತಿದ್ದಾರೆ. ಆದ್ರೆ ಈ ಹಂತದಲ್ಲಿ ಯಾರೂ ಊರುಗಳಿಗೆ ತೆರಳದಂತೆ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಮಾಧ್ಯಮ ಪ್ರಕಟಣೆ ಮೂಲಕ ಮನವಿ ಮಾಡಿರುವ ಸಿಎಂ ಯಡಿಯೂರಪ್ಪ, ಮೇ 4ರಿಂದ ಕೈಗಾರಿಕೆಗಳು, ಕಟ್ಟಡ ನಿರ್ಮಾಣ ಆರಂಭವಾದ್ರೆ ಕಾರ್ಮಿಕರ ಕೊರತೆ ಎದುರಾಗಬಹುದು ಎಂಬ ಆತಂಕ ನಿರ್ಮಾಣವಾಗಿದೆ. ಊರುಗಳಿಗೆ ತೆರಳಿದರೆ ಹಿಂದಿರುಗಲು ಸಮಯ ಬೇಕಾಗುತ್ತೆ. ವಾಪಸ್ ಕರೆತರುವುದು ಮತ್ತೊಂದು ಕೆಲಸವಾಗಿಬಿಡುತ್ತದೆ. ಹಾಗಾಗಿ […]

ಬೆಂಗಳೂರಿಂದ ಕಾರ್ಮಿಕರು ಯಾರೂ ಊರುಗಳಿಗೆ ಹೋಗಬೇಡಿ.. ಯಾಕೆ ಗೊತ್ತಾ?
ಸಾಧು ಶ್ರೀನಾಥ್​
|

Updated on:May 01, 2020 | 3:58 PM

Share

ಬೆಂಗಳೂರು: ಕೊರೊನಾ ಲಾಕ್​ ಡೌನ್​ ಅವಧಿ ಇನ್ನೇನು ಮುಗಿಯುತ್ತಾ ಬಂದದ್ದು, ಈ ಮಧ್ಯೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ಹೊರಡಲು ಸಜ್ಜಾಗುತ್ತಿದ್ದಾರೆ. ಆದ್ರೆ ಈ ಹಂತದಲ್ಲಿ ಯಾರೂ ಊರುಗಳಿಗೆ ತೆರಳದಂತೆ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಮಾಧ್ಯಮ ಪ್ರಕಟಣೆ ಮೂಲಕ ಮನವಿ ಮಾಡಿರುವ ಸಿಎಂ ಯಡಿಯೂರಪ್ಪ, ಮೇ 4ರಿಂದ ಕೈಗಾರಿಕೆಗಳು, ಕಟ್ಟಡ ನಿರ್ಮಾಣ ಆರಂಭವಾದ್ರೆ ಕಾರ್ಮಿಕರ ಕೊರತೆ ಎದುರಾಗಬಹುದು ಎಂಬ ಆತಂಕ ನಿರ್ಮಾಣವಾಗಿದೆ. ಊರುಗಳಿಗೆ ತೆರಳಿದರೆ ಹಿಂದಿರುಗಲು ಸಮಯ ಬೇಕಾಗುತ್ತೆ. ವಾಪಸ್ ಕರೆತರುವುದು ಮತ್ತೊಂದು ಕೆಲಸವಾಗಿಬಿಡುತ್ತದೆ. ಹಾಗಾಗಿ ಯಾರೂ ಊರಿಗೆ ಹೋಗಬಾರದು ಎಂದು ತಿಳಿಸಿದ್ದಾರೆ.

ಸಣ್ಣ ಕೈಗಾರಿಕೆಗಳು, ಕಟ್ಟಡ ನಿರ್ಮಾಣ, ರಸ್ತೆ ದುರಸ್ತಿ ಕೆಲಸಗಳಿಗೆ ಕಾರ್ಮಿಕರು ಸಿಗದೆ ಸಮಸ್ಯೆಯಾಗಬಹುದೆಂಬ ಆತಂಕವಿದೆ. ಜೊತೆಗೆ, ಕೊರೊನಾ ಕಾರಣಕ್ಕೆ ಕಾರ್ಮಿಕರು ಹಿಂದಿರುಗಲು ಹಿಂಜರಿಯಬಹುದು ಎಂಬ ಆತಂಕವೂ ನಿರ್ಮಾಣವಾಗಿದೆ. ಹೀಗಾಗಿ ಎಲ್ಲಾ ವಿಚಾರಗಳ ಬಗ್ಗೆ ಯೋಚಿಸಿರುವ ರಾಜ್ಯ ಸರ್ಕಾರವು ಮಾಧ್ಯಮ ಪ್ರಕಟಣೆ ಮೂಲಕ ಕಾರ್ಮಿಕರಿಗೆ ಮನವಿ ಮಾಡಿಕೊಳ್ಳಲಾಗಿದೆ.

Published On - 2:51 pm, Fri, 1 May 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?