AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಂದ ಕಾರ್ಮಿಕರು ಯಾರೂ ಊರುಗಳಿಗೆ ಹೋಗಬೇಡಿ.. ಯಾಕೆ ಗೊತ್ತಾ?

ಬೆಂಗಳೂರು: ಕೊರೊನಾ ಲಾಕ್​ ಡೌನ್​ ಅವಧಿ ಇನ್ನೇನು ಮುಗಿಯುತ್ತಾ ಬಂದದ್ದು, ಈ ಮಧ್ಯೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ಹೊರಡಲು ಸಜ್ಜಾಗುತ್ತಿದ್ದಾರೆ. ಆದ್ರೆ ಈ ಹಂತದಲ್ಲಿ ಯಾರೂ ಊರುಗಳಿಗೆ ತೆರಳದಂತೆ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಮಾಧ್ಯಮ ಪ್ರಕಟಣೆ ಮೂಲಕ ಮನವಿ ಮಾಡಿರುವ ಸಿಎಂ ಯಡಿಯೂರಪ್ಪ, ಮೇ 4ರಿಂದ ಕೈಗಾರಿಕೆಗಳು, ಕಟ್ಟಡ ನಿರ್ಮಾಣ ಆರಂಭವಾದ್ರೆ ಕಾರ್ಮಿಕರ ಕೊರತೆ ಎದುರಾಗಬಹುದು ಎಂಬ ಆತಂಕ ನಿರ್ಮಾಣವಾಗಿದೆ. ಊರುಗಳಿಗೆ ತೆರಳಿದರೆ ಹಿಂದಿರುಗಲು ಸಮಯ ಬೇಕಾಗುತ್ತೆ. ವಾಪಸ್ ಕರೆತರುವುದು ಮತ್ತೊಂದು ಕೆಲಸವಾಗಿಬಿಡುತ್ತದೆ. ಹಾಗಾಗಿ […]

ಬೆಂಗಳೂರಿಂದ ಕಾರ್ಮಿಕರು ಯಾರೂ ಊರುಗಳಿಗೆ ಹೋಗಬೇಡಿ.. ಯಾಕೆ ಗೊತ್ತಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 01, 2020 | 3:58 PM

Share

ಬೆಂಗಳೂರು: ಕೊರೊನಾ ಲಾಕ್​ ಡೌನ್​ ಅವಧಿ ಇನ್ನೇನು ಮುಗಿಯುತ್ತಾ ಬಂದದ್ದು, ಈ ಮಧ್ಯೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ಹೊರಡಲು ಸಜ್ಜಾಗುತ್ತಿದ್ದಾರೆ. ಆದ್ರೆ ಈ ಹಂತದಲ್ಲಿ ಯಾರೂ ಊರುಗಳಿಗೆ ತೆರಳದಂತೆ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಮಾಧ್ಯಮ ಪ್ರಕಟಣೆ ಮೂಲಕ ಮನವಿ ಮಾಡಿರುವ ಸಿಎಂ ಯಡಿಯೂರಪ್ಪ, ಮೇ 4ರಿಂದ ಕೈಗಾರಿಕೆಗಳು, ಕಟ್ಟಡ ನಿರ್ಮಾಣ ಆರಂಭವಾದ್ರೆ ಕಾರ್ಮಿಕರ ಕೊರತೆ ಎದುರಾಗಬಹುದು ಎಂಬ ಆತಂಕ ನಿರ್ಮಾಣವಾಗಿದೆ. ಊರುಗಳಿಗೆ ತೆರಳಿದರೆ ಹಿಂದಿರುಗಲು ಸಮಯ ಬೇಕಾಗುತ್ತೆ. ವಾಪಸ್ ಕರೆತರುವುದು ಮತ್ತೊಂದು ಕೆಲಸವಾಗಿಬಿಡುತ್ತದೆ. ಹಾಗಾಗಿ ಯಾರೂ ಊರಿಗೆ ಹೋಗಬಾರದು ಎಂದು ತಿಳಿಸಿದ್ದಾರೆ.

ಸಣ್ಣ ಕೈಗಾರಿಕೆಗಳು, ಕಟ್ಟಡ ನಿರ್ಮಾಣ, ರಸ್ತೆ ದುರಸ್ತಿ ಕೆಲಸಗಳಿಗೆ ಕಾರ್ಮಿಕರು ಸಿಗದೆ ಸಮಸ್ಯೆಯಾಗಬಹುದೆಂಬ ಆತಂಕವಿದೆ. ಜೊತೆಗೆ, ಕೊರೊನಾ ಕಾರಣಕ್ಕೆ ಕಾರ್ಮಿಕರು ಹಿಂದಿರುಗಲು ಹಿಂಜರಿಯಬಹುದು ಎಂಬ ಆತಂಕವೂ ನಿರ್ಮಾಣವಾಗಿದೆ. ಹೀಗಾಗಿ ಎಲ್ಲಾ ವಿಚಾರಗಳ ಬಗ್ಗೆ ಯೋಚಿಸಿರುವ ರಾಜ್ಯ ಸರ್ಕಾರವು ಮಾಧ್ಯಮ ಪ್ರಕಟಣೆ ಮೂಲಕ ಕಾರ್ಮಿಕರಿಗೆ ಮನವಿ ಮಾಡಿಕೊಳ್ಳಲಾಗಿದೆ.

Published On - 2:51 pm, Fri, 1 May 20

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?