AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohini Vs Roopa: ರೋಹಿಣಿ ಸಿಂಧೂರಿ, ಡಿ.ರೂಪಾ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿದ ಮುಖ್ಯ ಕಾರ್ಯದರ್ಶಿ

ರಾಜ್ಯ ಸರ್ಕಾರದಿಂದ ರೋಹಿಣಿ ಸಿಂಧೂರಿ ಹಾಗೂ ಡಿ.ರೂಪಾ ವಿರುದ್ದ ಇಲಾಖಾ ವಿಚಾರಣೆಗೆ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

Rohini Vs Roopa: ರೋಹಿಣಿ ಸಿಂಧೂರಿ, ಡಿ.ರೂಪಾ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿದ ಮುಖ್ಯ ಕಾರ್ಯದರ್ಶಿ
Follow us
ರಮೇಶ್ ಬಿ. ಜವಳಗೇರಾ
|

Updated on: Feb 24, 2023 | 9:59 PM

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಮತ್ತು ಡಿ. ರೂಪಾ ಮೌದ್ಗಿಲ್​ (D Roopa moudgil) ನಡುವಿನ ಆರೋಪ-ಪ್ರತ್ಯಾರೋಪ ಪ್ರಕರಣವನ್ನು ಇಲಾಖಾ ತನಿಖೆಗೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಆದೇಶಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಇಬ್ಬರು ಅಧಿಕಾರಿಳ ವಿರುದ್ಧ ತನಿಖೆಗೆ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ರೋಹಿಣಿ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ಟಿವಿ9 ಹೊರತುಪಡಿಸಿ ರೂಪಾ ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ಕೋರ್ಟ್ ನಿರ್ಬಂಧ

ರೋಹಿಣಿ ವಿರುದ್ಧ ಐಪಿಎಸ್​ ಡಿ.ರೂಪಾ ಬಹಿರಂಗ ಹೇಳಿಕೆ. ಸಾಮಾಜಿಕ‌ ಜಾಲತಾಣದಲ್ಲಿ ರೋಹಿಣಿ ಸಿಂಧೂರಿ ಫೋಟೋ ಪ್ರಕಟಣೆ. ಸರ್ಕಾರಕ್ಕೆ ಮುಜುಗರ ಉಂಟು ಮಾಡಿರುವುದು. IAS ರೋಹಿಣಿ ಸಿಂಧೂರಿ ವಿರುದ್ಧ ಈಜುಕೊಳ ನಿರ್ಮಾಣ ಆರೋಪ. ರೋಹಿಣಿಯಿಂದ ಪಾರಂಪರಿಕ ಕಟ್ಟಡ ನಿಯಮಾವಳಿ ಉಲ್ಲಂಘನೆ ಹಾಗೂ ಬ್ಯಾಗ್ ಖರೀದಿ ಪ್ರಕರಣ, ಸಿವಿಲ್‌ ಸೇವಾ ನಿಯಮಾವಳಿ ಉಲ್ಲಂಘನೆ ಮಾಡಿರುವ ಬಗ್ಗೆಯೂ ಇಬ್ಬರು ವಿರುದ್ದ ಇಲಾಖೆ ತನಿಖಾ ವ್ಯಾಪ್ತಿಗೆ ವಹಿಸಿ ಆದೇಶಿಸಿದ್ದಾರೆ.

ದೂರು ನೀಡಿದ್ದ ಇಬ್ಬರೂ ಅಧಿಕಾರಿಗಳು

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಫೆಬ್ರುವರಿ 20ರಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾರಿಗೆ ದೂರು ನೀಡಿದ ಅಂದೇ ಐಪಿಎಸಿ ಅಧಿಕಾರಿ ಡಿ ರೂಪಾ ಮೌದ್ಗಿಲ್​ ಕೂಡ ಪ್ರತಿದೂರು ನೀಡಿದ್ದರು. ವಿಧಾನಸೌಧದಲ್ಲಿರುವ ಸಿಎಸ್​ ಕಚೇರಿಯಲ್ಲಿ ವಂದಿತಾ ಶರ್ಮಾರನ್ನು ಭೇಟಿಯಾಗಿದ್ದ ಡಿ.ರೂಪಾ, ಸುಮಾರು 35 ನಿಮಿಷ ಸಿಎಸ್​ ಜೊತೆ ಚರ್ಚಿಸಿ ರೋಹಿಣಿ ಸಿಂಧೂರಿ ವಿರುದ್ಧ ದಾಖಲೆ ಸಮೇತ ದೂರು ಕೊಟ್ಟಿದ್ದರು.

ಇದನ್ನೂ ಓದಿ: Rohini Vs Roopa: ಸತ್ಯಮೇವ ಜಯತೇ ಎಂದ ಡಿ.ರೂಪಾ, ಕುತೂಹಲ ಮೂಡಿಸಿದ IPS ನಡೆ

ಇದಾದ ಬಳಿಕ ರಾಜ್ಯ ಸರ್ಕಾರ ಯಾವುದೇ ಸ್ಥಳ ನೀಡದೇ ರೋಹಿಣಿ ಸಿಂಧೂರಿ ಹಾಗೂ ಡಿ ರೂಪಾ ಅವರನ್ನು ವರ್ಗಾವಣೆ ಮಾಡಿತ್ತು. ಇದೀಗ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರು ಇಬ್ಬರ ವಿರುದ್ಧ ಇಲಾಲಾ ತನಿಖೆಗೆ ಆದೇಶಿಸಿದ್ದಾರೆ.

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ