AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸಿವಿಲ್​ ಸೇವೆ ಹುದ್ದೆ ನೇಮಕಾತಿ ಅಧಿಸೂಚನೆಗೆ ತಡೆ

ಕರ್ನಾಟಕ ಸರ್ಕಾರವು ರಾಜ್ಯದ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗೆ ಹೊಸ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿದಿದೆ. 2024ರ ನವೆಂಬರ್ 25ರ ಸುತ್ತೋಲೆಯನ್ನು ಉಲ್ಲಂಘಿಸಿ ಕೆಲವು ಪ್ರಾಧಿಕಾರಗಳು ಹೊಸ ಅಧಿಸೂಚನೆ ಹೊರಡಿಸಿರುವುದರಿಂದ ಈ ನಿರ್ಧಾರ. ನವೆಂಬರ್ 28ರ ನಂತರದ ಯಾವುದೇ ಹೊಸ ನೇಮಕಾತಿ ಅಧಿಸೂಚನೆಗಳನ್ನು ತಕ್ಷಣ ರದ್ದುಗೊಳಿಸಲು ಸರ್ಕಾರ ಸೂಚಿಸಿದೆ.

ರಾಜ್ಯ ಸಿವಿಲ್​ ಸೇವೆ ಹುದ್ದೆ ನೇಮಕಾತಿ ಅಧಿಸೂಚನೆಗೆ ತಡೆ
ವಿಧಾನಸೌಧ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Apr 11, 2025 | 10:01 PM

Share

ಬೆಂಗಳೂರು, ಏಪ್ರಿಲ್​ 11: ರಾಜ್ಯ ಸಿವಿಲ್​ ಸೇವೆಗಳಲ್ಲಿನ (State Civil Service) ಹುದ್ದೆಗಳ ನೇಮಕಾತಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿಯುವಂತೆ ರಾಜ್ಯ ಸರ್ಕಾರ (Karnataka Government) ಸುತ್ತೋಲೆ ಹೊರಡಿಸಿದೆ. ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆಯನ್ನು ಹೊರಡಿಸಬಾರದೆಂದು 2024ರ ನವೆಂಬರ್​ 25 ರಂದು ಹೊರಡಿಸಿದ್ದ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

ಆದರೂ ಕೂಡ ಕೆಲವು ನೇಮಕಾತಿ ಪ್ರಾಧಿಕಾರಿಗಳು ಈ ಸೂಚನೆ ಉಲ್ಲಂಘಿಸಿ ನೇರ ನೇಮಕಾರಿ ಮಾಡಲು ಹೊಸ ಅಧಿಸೂಚನೆಗಳನ್ನು ಹೊರಡಿಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

ಇದನ್ನೂ ಓದಿ
Image
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
Image
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
Image
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
Image
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ

ಹೀಗಾಗಿ 2024ರ ನವೆಂಬರ್​ 28ರ ನಂತರ ನೇರನೇಮಕಾತಿಗಾಗಿ ಅಥವಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗಾಗಿ ಯಾವುದೇ ಹೊಸ ಅಧಿಸೂಚನೆಯನ್ನು ಹೊರಡಿಸಿದ್ದಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲು ಆಯಾಯ ನೇಮಕಾತಿ ಪ್ರಾಧಿಕಾರಗಳಿಗೆ ಸರ್ಕಾರ ಸೂಚಿಸಿದೆ.

ಸಿದ್ದರಾಮಯ್ಯ ಟ್ವೀಟ್​

ಇದನ್ನೂ ಓದಿ: ಜಾತಿ ಗಣತಿ ವರದಿ ಬಗ್ಗೆ ಚರ್ಚಿಸಲು ಏ. 17ಕ್ಕೆ ಕರ್ನಾಟಕ ಸಚಿವ ಸಂಪುಟ ವಿಶೇಷ ಸಭೆ ನಿಗದಿ

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್​ ಮಾಡಿದ್ದಾರೆ. “ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆಯನ್ನು ಹೊರಡಿಸಬಾರದೆಂದು ಸೂಚಿಸಲಾಗಿದ್ದು, ಇದರನ್ವಯ ದಿನಾಂಕ 28-10-2024ರ ನಂತರ ನೇರನೇಮಕಾತಿಗಾಗಿ ಅಥವಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗಾಗಿ ಯಾವುದೇ ಹೊಸ ಅಧಿಸೂಚನೆಯನ್ನು ಹೊರಡಿಸಿದ್ದಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲು ಆಯಾಯ ನೇಮಕಾತಿ ಪ್ರಾಧಿಕಾರಗಳಿಗೆ ಆದೇಶಿಸಲಾಗಿದೆ” ಎಂದು ಟ್ವೀಟ್​ ಮೂಲಕ ತಿಳಿಸಿದ್ದಾರೆ.

ವರದಿ: ಈರಣ್ಣ ಬಸವ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್