AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

750 ಗ್ರಾಮ ಪಂಚಾಯತ್​ಗಳಲ್ಲಿ ವಸತಿ ಯೋಜನೆ; ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸಲು ಸೂಚನೆ

Basavaraj Bommai: ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದ ವಸತಿ ರಹಿತರಿಗಾಗಿ 4 ಲಕ್ಷ ಮನೆ ನಿರ್ಮಾಣ ಯೋಜನೆ ಇದಾಗಿದೆ. ಈಗ ಯೋಜನೆಯಡಿ ಫಲಾನುಭವಿಗಳ ಆಯ್ಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಕೊಟ್ಟಿದ್ದಾರೆ.

750 ಗ್ರಾಮ ಪಂಚಾಯತ್​ಗಳಲ್ಲಿ ವಸತಿ ಯೋಜನೆ; ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸಲು ಸೂಚನೆ
ಸಿಎಂ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Sep 10, 2021 | 6:35 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದ 750 ಗ್ರಾಮ ಪಂಚಾಯಿತಿಗಳಲ್ಲಿ ವಸತಿ ಯೋಜನೆ ವಿಚಾರವಾಗಿ ಸಿಎಂ ಬೊಮ್ಮಾಯಿ ಮಹತ್ವದ ಸೂಚನೆ ನೀಡಿದ್ದಾರೆ. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭಿಸಲು ಸೂಚನೆ ನೀಡಿದ್ದಾರೆ. ಆಯ್ಕೆ ಪ್ರಕ್ರಿಯೆ ಕೂಡಲೇ ಆರಂಭಿಸುವಂತೆ ಸಿಎಂ ಹೇಳಿದ್ದಾರೆ. ಈ ಬಗ್ಗೆ, ಟಿವಿ9 ಸ್ಟುಡಿಯೋದಲ್ಲಿ ಸಿಎಂ ಅಧಿಕೃತ ಆದೇಶ ಪ್ರಕಟಿಸಿದ್ದರು. ಇದೀಗ, ಫಲಾನುಭವಿಗಳ ಆಯ್ಕೆಗೆ ಸರ್ಕಾರ ಆದೇಶ ಪ್ರಕಟಿಸಿದೆ.

ಯೋಜನೆಯ ಅನ್ವಯ ವಿವಿಧ ವಸತಿ ಯೋಜನೆಗಳಡಿ 4 ಲಕ್ಷ ಮನೆ ನಿರ್ಮಾಣ ಮಾಡಲಾಗುತ್ತದೆ. ನಗರ, ಗ್ರಾಮೀಣ ಪ್ರದೇಶಗಳಲ್ಲಿ ವಸತಿ ರಹಿತರಿಗೆ ನಿವಾಸ ನೀಡಲಾಗುತ್ತದೆ. ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದ ವಸತಿ ರಹಿತರಿಗಾಗಿ 4 ಲಕ್ಷ ಮನೆ ನಿರ್ಮಾಣ ಯೋಜನೆ ಇದಾಗಿದೆ. ಈಗ ಯೋಜನೆಯಡಿ ಫಲಾನುಭವಿಗಳ ಆಯ್ಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಕೊಟ್ಟಿದ್ದಾರೆ.

ಈ ಬಾರಿಯ 75ನೇ ಸ್ವಾತಂತ್ರ್ಯ ಮಹೋತ್ಸವ ಆಚರಣೆ ದಿನ, ಆಗಸ್ಟ್ 15 ರಂದು ಬೊಮ್ಮಾಯಿ ಈ ಯೋಜನೆ ಘೋಷಿಸಿದ್ದರು. ನಿನ್ನೆ (ಸಪ್ಟೆಂಬರ್ 9) ಯೋಜನೆಯ ಬಗ್ಗೆ ಟಿವಿ9 ಸ್ಟುಡಿಯೋದಲ್ಲಿ ಆದೇಶ ಪ್ರಕಟಿಸಿದ್ದರು. ಈಗ ಯೋಜನೆಯಡಿ ಫಲಾನುಭವಿಗಳ ಆಯ್ಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಬೀದರ್ ಗಡಿಭಾಗದ 14 ಹಳ್ಳಿಗಳಿಗೆ ಈಗಲೂ ರಸ್ತೆಯಿಲ್ಲ, ಬಸ್ಸಿಲ್ಲ; ಶಾಲಾಮಕ್ಕಳ ಬವಣೆ ವೀಕ್ಷಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಇದನ್ನೂ ಓದಿ: ಬೊಮ್ಮಾಯಿ ಸೂತ್ರದ ಬೊಂಬೆ ಸೂತ್ರಧಾರಿ ಯಡಿಯೂರಪ್ಪ; ಅವರೇ ಸರ್ಕಾರ ನಡೆಸುತ್ತಿದ್ದಾರೆ ಎಂದರು ಕೋಡಿಮಠ ಸ್ವಾಮೀಜಿ

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ