AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

750 ಗ್ರಾಮ ಪಂಚಾಯತ್​ಗಳಲ್ಲಿ ವಸತಿ ಯೋಜನೆ; ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸಲು ಸೂಚನೆ

Basavaraj Bommai: ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದ ವಸತಿ ರಹಿತರಿಗಾಗಿ 4 ಲಕ್ಷ ಮನೆ ನಿರ್ಮಾಣ ಯೋಜನೆ ಇದಾಗಿದೆ. ಈಗ ಯೋಜನೆಯಡಿ ಫಲಾನುಭವಿಗಳ ಆಯ್ಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಕೊಟ್ಟಿದ್ದಾರೆ.

750 ಗ್ರಾಮ ಪಂಚಾಯತ್​ಗಳಲ್ಲಿ ವಸತಿ ಯೋಜನೆ; ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸಲು ಸೂಚನೆ
ಸಿಎಂ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Sep 10, 2021 | 6:35 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದ 750 ಗ್ರಾಮ ಪಂಚಾಯಿತಿಗಳಲ್ಲಿ ವಸತಿ ಯೋಜನೆ ವಿಚಾರವಾಗಿ ಸಿಎಂ ಬೊಮ್ಮಾಯಿ ಮಹತ್ವದ ಸೂಚನೆ ನೀಡಿದ್ದಾರೆ. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭಿಸಲು ಸೂಚನೆ ನೀಡಿದ್ದಾರೆ. ಆಯ್ಕೆ ಪ್ರಕ್ರಿಯೆ ಕೂಡಲೇ ಆರಂಭಿಸುವಂತೆ ಸಿಎಂ ಹೇಳಿದ್ದಾರೆ. ಈ ಬಗ್ಗೆ, ಟಿವಿ9 ಸ್ಟುಡಿಯೋದಲ್ಲಿ ಸಿಎಂ ಅಧಿಕೃತ ಆದೇಶ ಪ್ರಕಟಿಸಿದ್ದರು. ಇದೀಗ, ಫಲಾನುಭವಿಗಳ ಆಯ್ಕೆಗೆ ಸರ್ಕಾರ ಆದೇಶ ಪ್ರಕಟಿಸಿದೆ.

ಯೋಜನೆಯ ಅನ್ವಯ ವಿವಿಧ ವಸತಿ ಯೋಜನೆಗಳಡಿ 4 ಲಕ್ಷ ಮನೆ ನಿರ್ಮಾಣ ಮಾಡಲಾಗುತ್ತದೆ. ನಗರ, ಗ್ರಾಮೀಣ ಪ್ರದೇಶಗಳಲ್ಲಿ ವಸತಿ ರಹಿತರಿಗೆ ನಿವಾಸ ನೀಡಲಾಗುತ್ತದೆ. ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದ ವಸತಿ ರಹಿತರಿಗಾಗಿ 4 ಲಕ್ಷ ಮನೆ ನಿರ್ಮಾಣ ಯೋಜನೆ ಇದಾಗಿದೆ. ಈಗ ಯೋಜನೆಯಡಿ ಫಲಾನುಭವಿಗಳ ಆಯ್ಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಕೊಟ್ಟಿದ್ದಾರೆ.

ಈ ಬಾರಿಯ 75ನೇ ಸ್ವಾತಂತ್ರ್ಯ ಮಹೋತ್ಸವ ಆಚರಣೆ ದಿನ, ಆಗಸ್ಟ್ 15 ರಂದು ಬೊಮ್ಮಾಯಿ ಈ ಯೋಜನೆ ಘೋಷಿಸಿದ್ದರು. ನಿನ್ನೆ (ಸಪ್ಟೆಂಬರ್ 9) ಯೋಜನೆಯ ಬಗ್ಗೆ ಟಿವಿ9 ಸ್ಟುಡಿಯೋದಲ್ಲಿ ಆದೇಶ ಪ್ರಕಟಿಸಿದ್ದರು. ಈಗ ಯೋಜನೆಯಡಿ ಫಲಾನುಭವಿಗಳ ಆಯ್ಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಬೀದರ್ ಗಡಿಭಾಗದ 14 ಹಳ್ಳಿಗಳಿಗೆ ಈಗಲೂ ರಸ್ತೆಯಿಲ್ಲ, ಬಸ್ಸಿಲ್ಲ; ಶಾಲಾಮಕ್ಕಳ ಬವಣೆ ವೀಕ್ಷಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಇದನ್ನೂ ಓದಿ: ಬೊಮ್ಮಾಯಿ ಸೂತ್ರದ ಬೊಂಬೆ ಸೂತ್ರಧಾರಿ ಯಡಿಯೂರಪ್ಪ; ಅವರೇ ಸರ್ಕಾರ ನಡೆಸುತ್ತಿದ್ದಾರೆ ಎಂದರು ಕೋಡಿಮಠ ಸ್ವಾಮೀಜಿ

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!