AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ.ಎಸ್.​ ಯಡಿಯೂರಪ್ಪ ಮನೆಯಲ್ಲಿ ಮೊಮ್ಮಗಳ ಮದುವೆ ಸಂಭ್ರಮ, ಗಣ್ಯಾತಿಗಣ್ಯರು ಭಾಗಿ

ಮುಖ್ಯಮಂತ್ರಿ B.S.ಯಡಿಯೂರಪ್ಪ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಸಿಎಂ ಪುತ್ರಿ ಅರುಣಾದೇವಿಯವರ ಮಗಳು ಮಾಧುರ್ಯ ಅವರ ವಿವಾಹ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರುತ್ತಿದೆ. ನಿನ್ನೆ (ಫೆ.24) ಸಂಜೆ ಆರತಕ್ಷತೆ ಕಾರ್ಯಕ್ರಮ ನಡೆದಿದ್ದು ಇಂದು ನಿಖಿಲ್ ಜೊತೆ ಅರುಣಾದೇವಿ ಪುತ್ರಿ ಮಾಧುರ್ಯ ಸಪ್ತಪದಿ ತುಳಿದಿದ್ದಾರೆ.

ಬಿ.ಎಸ್.​ ಯಡಿಯೂರಪ್ಪ ಮನೆಯಲ್ಲಿ ಮೊಮ್ಮಗಳ ಮದುವೆ ಸಂಭ್ರಮ, ಗಣ್ಯಾತಿಗಣ್ಯರು ಭಾಗಿ
ಮೊಮ್ಮಗಳ ಮದುವೆ ಸಂಭ್ರಮದಲ್ಲಿರುವ B.S.ಯಡಿಯೂರಪ್ಪ
ಆಯೇಷಾ ಬಾನು
| Edited By: |

Updated on: Feb 25, 2021 | 1:16 PM

Share

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ B.S.ಯಡಿಯೂರಪ್ಪ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಸಿಎಂ ಪುತ್ರಿ ಅರುಣಾದೇವಿಯವರ ಮಗಳು ಮಾಧುರ್ಯ ಅವರ ವಿವಾಹ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ನಿನ್ನೆ (ಫೆ.24) ಸಂಜೆ ಆರತಕ್ಷತೆ ಕಾರ್ಯಕ್ರಮ ನಡೆದಿದ್ದು ಇಂದು ನಿಖಿಲ್ ಜೊತೆ ಅರುಣಾದೇವಿ ಪುತ್ರಿ ಮಾಧುರ್ಯ ಸಪ್ತಪದಿ ತುಳಿದಿದ್ದಾರೆ. ಇನ್ನು ಅರಮನೆ ಮೈದಾನ ಮೇಖ್ರಿ ಸರ್ಕಲ್ ಬಳಿಯ ತ್ರಿಪುರಾವಾಸಿನಿ ಗೇಟ್ ನಂ.2ರಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿದೆ.

BS Yediyurappa Grand daughter wedding

ಸಿಎಂ ಪುತ್ರಿ ಅರುಣಾದೇವಿಯವರ ಮಗಳು ಮಾಧುರ್ಯ ಮದುವೆಯಲ್ಲಿ ಭಾಗಿಯಾದ ಗಣ್ಯರು

ಸಿಎಂ ಮೊಮ್ಮಗಳ ಮದುವೆ ಕಾರ್ಯಕ್ರಮಕ್ಕೆ ವಿವಿಧ ಪಕ್ಷಗಳ ಮುಖಂಡರು, ಗಣ್ಯರು, ಹಿರಿಯರು ಭಾಗಿಯಾಗಿ ವಧು-ವರನನ್ನು ಹಾರೈಸಿದ್ದಾರೆ. ಮದುವೆ ಸಮಾರಂಭದಲ್ಲಿ BJP ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಆರ್.ಶಂಕರ್, MP ಪ್ರತಾಪ್ ಸಿಂಹ ಸೇರಿದಂತೆ ಶಾಸಕರು, ಸಂಸದರು ಭಾಗಿಯಾಗಿದ್ದಾರೆ.

ಸಿಎಂ ಬಿಎಸ್ ಯಡಿಯೂರಪ್ಪನವರ ಎರಡನೇ ಪುತ್ರಿ ಅರುಣಾ ದೇವಿಯವರ ಮಗಳು ಮಾಧುರ್ಯ ಅವರು ನಿಖಿಲ್ ಎಂಬುವವರ ಜೊತೆ ಹಸೆ ಮಣೆ ಏರಿದ್ದಾರೆ. ಬುಧವಾರ ಸಂಜೆ ಆರತಕ್ಷತೆ ಕಾರ್ಯಕ್ರಮ ಅದ್ದೂರಿಯಾಗಿ ನೇರವೇರಿದೆ. ಇಡೀ ಕುಟುಂಬ ಮದುವೆ ಸಂಭ್ರಮದಲ್ಲಿದೆ.

BS Yediyurappa Grand daughter wedding

ಮೊಮ್ಮಗಳ ಮದುವೆ ಕಾರ್ಯಕ್ರಮಕ್ಕೆ ಸಿಎಂ ಬಿಎಸ್​ವೈರಿಂದ ಸ್ವಾಗತ

BS Yediyurappa Grand daughter wedding

ಮೊಮ್ಮಗಳ ಮದುವೆ ಕಾರ್ಯಕ್ರಮದಲ್ಲಿ ಸಿಎಂರೊಂದಿಗೆ ಪಕ್ಷದ ಸದಸ್ಯರು

BS Yediyurappa Grand daughter wedding

ಮೊಮ್ಮಗಳ ಮದುವೆ ಕಾರ್ಯಕ್ರಮದಲ್ಲಿ ಸದಸ್ಯರೊಂದಿಗೆ ಭೋಜನ ಸೇವಿಸಿದ ಸಿಎಂ

ಇದನ್ನೂ ಓದಿ: ಬಿ.ಎಸ್.​ ಯಡಿಯೂರಪ್ಪ ಮನೆಯಲ್ಲಿ ಮದುವೆ ಸಂಭ್ರಮ, ಇಡೀ ದಿನ ಕುಟುಂಬಸ್ಥರೊಂದಿಗೆ ದಿನಕಳೆಯುವ ಸಾಧ್ಯತೆ

ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ