AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್‌ ನಾಯಕರನ್ನು ವಶಕ್ಕೆ ಪಡೆದ ಮಂಗಳೂರು ಪೊಲೀಸ್

ಮಂಗಳೂರು: ನಿನ್ನೆ ನಡೆದ ಗೋಲಿಬಾರ್​ನಲ್ಲಿ ಪ್ರತಿಭಟನೆ ನಿರತರಾಗಿದ್ದ ಇಬ್ಬರು ಮೃತಪಟ್ಟಿದ್ದರು. ಮೃತಪಟ್ಟ ಕುಟುಂಬಸ್ಥರನ್ನು ಭೇಟಿ ಮಾಡಲು ಇಂದು ಕಾಂಗ್ರೆಸ್ ನಿಯೋಗ ಮಂಗಳೂರಿಗೆ ತೆರಳಿತ್ತು. ಆದರೆ ಮಂಗಳೂರು ಪೊಲೀಸರು ಏರ್​ಪೋರ್ಟ್​ನಲ್ಲೇ ಕಾಂಗ್ರೆಸ್​ ನಾಯಕರನ್ನು ತಡೆದಿದ್ದಾರೆ. ಬೆಂಗಳೂರಿಗೆ ವಾಪಸ್‌ ಹೋಗಲು ಪೊಲೀಸರು ಸೂಚಿಸಿದ್ದಾರೆ. ಅದಕ್ಕೆ ನಾಯಕರು ಇಲ್ಲಿ ಆಗಿರುವ ಘಟನೆಯ ನೈಜತೆ ಬಗ್ಗೆ ತಿಳಿದುಕೊಳ್ಳಬೇಕು. ಇಲ್ಲ ನಾವು ಮೃತರ ಮನೆಗೆ ಭೇಟಿ ಕೊಡಲೇಬೇಕೆಂದು ಪಟ್ಟು ಹಿಡಿದಿದ್ದಾರೆ. ಯಾವುದೇ ಕಾರಣಕ್ಕೂ ಬೆಂಗಳೂರಿಗೆ ವಾಪಸ್‌ ಹೋಗಲ್ಲ ಎಂದು ನಕಾರ ಮಾಡಿದ್ದಕ್ಕೆ ಪೊಲೀಸರು ನಾಯಕರನ್ನು […]

ಕಾಂಗ್ರೆಸ್‌ ನಾಯಕರನ್ನು ವಶಕ್ಕೆ ಪಡೆದ ಮಂಗಳೂರು ಪೊಲೀಸ್
ಸಾಧು ಶ್ರೀನಾಥ್​
|

Updated on:Dec 20, 2019 | 2:44 PM

Share

ಮಂಗಳೂರು: ನಿನ್ನೆ ನಡೆದ ಗೋಲಿಬಾರ್​ನಲ್ಲಿ ಪ್ರತಿಭಟನೆ ನಿರತರಾಗಿದ್ದ ಇಬ್ಬರು ಮೃತಪಟ್ಟಿದ್ದರು. ಮೃತಪಟ್ಟ ಕುಟುಂಬಸ್ಥರನ್ನು ಭೇಟಿ ಮಾಡಲು ಇಂದು ಕಾಂಗ್ರೆಸ್ ನಿಯೋಗ ಮಂಗಳೂರಿಗೆ ತೆರಳಿತ್ತು. ಆದರೆ ಮಂಗಳೂರು ಪೊಲೀಸರು ಏರ್​ಪೋರ್ಟ್​ನಲ್ಲೇ ಕಾಂಗ್ರೆಸ್​ ನಾಯಕರನ್ನು ತಡೆದಿದ್ದಾರೆ. ಬೆಂಗಳೂರಿಗೆ ವಾಪಸ್‌ ಹೋಗಲು ಪೊಲೀಸರು ಸೂಚಿಸಿದ್ದಾರೆ.

ಅದಕ್ಕೆ ನಾಯಕರು ಇಲ್ಲಿ ಆಗಿರುವ ಘಟನೆಯ ನೈಜತೆ ಬಗ್ಗೆ ತಿಳಿದುಕೊಳ್ಳಬೇಕು. ಇಲ್ಲ ನಾವು ಮೃತರ ಮನೆಗೆ ಭೇಟಿ ಕೊಡಲೇಬೇಕೆಂದು ಪಟ್ಟು ಹಿಡಿದಿದ್ದಾರೆ. ಯಾವುದೇ ಕಾರಣಕ್ಕೂ ಬೆಂಗಳೂರಿಗೆ ವಾಪಸ್‌ ಹೋಗಲ್ಲ ಎಂದು ನಕಾರ ಮಾಡಿದ್ದಕ್ಕೆ ಪೊಲೀಸರು ನಾಯಕರನ್ನು ವಶಕ್ಕೆ ಪಡೆದಿದ್ದಾರೆ. ಈ ವಿಚಾರವಾಗಿ ಪೊಲೀಸರು, ಕಾಂಗ್ರೆಸ್ ನಾಯಕರ ನಡುವೆ ವಾಕ್ಸಮರ ನಡೆದಿದೆ.

Published On - 2:43 pm, Fri, 20 December 19

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್