AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್‌ ನಾಯಕರನ್ನು ವಶಕ್ಕೆ ಪಡೆದ ಮಂಗಳೂರು ಪೊಲೀಸ್

ಮಂಗಳೂರು: ನಿನ್ನೆ ನಡೆದ ಗೋಲಿಬಾರ್​ನಲ್ಲಿ ಪ್ರತಿಭಟನೆ ನಿರತರಾಗಿದ್ದ ಇಬ್ಬರು ಮೃತಪಟ್ಟಿದ್ದರು. ಮೃತಪಟ್ಟ ಕುಟುಂಬಸ್ಥರನ್ನು ಭೇಟಿ ಮಾಡಲು ಇಂದು ಕಾಂಗ್ರೆಸ್ ನಿಯೋಗ ಮಂಗಳೂರಿಗೆ ತೆರಳಿತ್ತು. ಆದರೆ ಮಂಗಳೂರು ಪೊಲೀಸರು ಏರ್​ಪೋರ್ಟ್​ನಲ್ಲೇ ಕಾಂಗ್ರೆಸ್​ ನಾಯಕರನ್ನು ತಡೆದಿದ್ದಾರೆ. ಬೆಂಗಳೂರಿಗೆ ವಾಪಸ್‌ ಹೋಗಲು ಪೊಲೀಸರು ಸೂಚಿಸಿದ್ದಾರೆ. ಅದಕ್ಕೆ ನಾಯಕರು ಇಲ್ಲಿ ಆಗಿರುವ ಘಟನೆಯ ನೈಜತೆ ಬಗ್ಗೆ ತಿಳಿದುಕೊಳ್ಳಬೇಕು. ಇಲ್ಲ ನಾವು ಮೃತರ ಮನೆಗೆ ಭೇಟಿ ಕೊಡಲೇಬೇಕೆಂದು ಪಟ್ಟು ಹಿಡಿದಿದ್ದಾರೆ. ಯಾವುದೇ ಕಾರಣಕ್ಕೂ ಬೆಂಗಳೂರಿಗೆ ವಾಪಸ್‌ ಹೋಗಲ್ಲ ಎಂದು ನಕಾರ ಮಾಡಿದ್ದಕ್ಕೆ ಪೊಲೀಸರು ನಾಯಕರನ್ನು […]

ಕಾಂಗ್ರೆಸ್‌ ನಾಯಕರನ್ನು ವಶಕ್ಕೆ ಪಡೆದ ಮಂಗಳೂರು ಪೊಲೀಸ್
ಸಾಧು ಶ್ರೀನಾಥ್​
|

Updated on:Dec 20, 2019 | 2:44 PM

Share

ಮಂಗಳೂರು: ನಿನ್ನೆ ನಡೆದ ಗೋಲಿಬಾರ್​ನಲ್ಲಿ ಪ್ರತಿಭಟನೆ ನಿರತರಾಗಿದ್ದ ಇಬ್ಬರು ಮೃತಪಟ್ಟಿದ್ದರು. ಮೃತಪಟ್ಟ ಕುಟುಂಬಸ್ಥರನ್ನು ಭೇಟಿ ಮಾಡಲು ಇಂದು ಕಾಂಗ್ರೆಸ್ ನಿಯೋಗ ಮಂಗಳೂರಿಗೆ ತೆರಳಿತ್ತು. ಆದರೆ ಮಂಗಳೂರು ಪೊಲೀಸರು ಏರ್​ಪೋರ್ಟ್​ನಲ್ಲೇ ಕಾಂಗ್ರೆಸ್​ ನಾಯಕರನ್ನು ತಡೆದಿದ್ದಾರೆ. ಬೆಂಗಳೂರಿಗೆ ವಾಪಸ್‌ ಹೋಗಲು ಪೊಲೀಸರು ಸೂಚಿಸಿದ್ದಾರೆ.

ಅದಕ್ಕೆ ನಾಯಕರು ಇಲ್ಲಿ ಆಗಿರುವ ಘಟನೆಯ ನೈಜತೆ ಬಗ್ಗೆ ತಿಳಿದುಕೊಳ್ಳಬೇಕು. ಇಲ್ಲ ನಾವು ಮೃತರ ಮನೆಗೆ ಭೇಟಿ ಕೊಡಲೇಬೇಕೆಂದು ಪಟ್ಟು ಹಿಡಿದಿದ್ದಾರೆ. ಯಾವುದೇ ಕಾರಣಕ್ಕೂ ಬೆಂಗಳೂರಿಗೆ ವಾಪಸ್‌ ಹೋಗಲ್ಲ ಎಂದು ನಕಾರ ಮಾಡಿದ್ದಕ್ಕೆ ಪೊಲೀಸರು ನಾಯಕರನ್ನು ವಶಕ್ಕೆ ಪಡೆದಿದ್ದಾರೆ. ಈ ವಿಚಾರವಾಗಿ ಪೊಲೀಸರು, ಕಾಂಗ್ರೆಸ್ ನಾಯಕರ ನಡುವೆ ವಾಕ್ಸಮರ ನಡೆದಿದೆ.

Published On - 2:43 pm, Fri, 20 December 19

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!