ಲೋಕಸಭಾ ರಿಸಲ್ಟ್ ವೇಳೆ ಸಮಸ್ಯೆ ನಿವಾರಣೆಗೆ ಟಾಸ್ಕ್​ ಫೋರ್ಸ್ ರಚಿಸಿದ ಕಾಂಗ್ರೆಸ್

Loksabha Election Result 2024: ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆ(ಜೂನ್ 04) ರಂದು ಬೆಳಗ್ಗೆ 8 ಗಂಟೆಯಿಂದ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್, ಮತ ಎಣಿಕೆ ಸಂದರ್ಭದಲ್ಲಿ ಏನಾದರೂ ಸಮಸ್ಯೆ ಎದುರಾದರೆ ಇತ್ಯರ್ಥ ಮಾಡಲು ಟಾಸ್ಕ್ ಪೋರ್ಸ್ ರಚನೆ ಮಾಡಿದೆ.

ಲೋಕಸಭಾ ರಿಸಲ್ಟ್ ವೇಳೆ ಸಮಸ್ಯೆ ನಿವಾರಣೆಗೆ ಟಾಸ್ಕ್​ ಫೋರ್ಸ್ ರಚಿಸಿದ ಕಾಂಗ್ರೆಸ್
Follow us
| Updated By: ರಮೇಶ್ ಬಿ. ಜವಳಗೇರಾ

Updated on:Jun 03, 2024 | 7:25 PM

ಬೆಂಗಳೂರು, (ಜೂನ್ 03): ಕರ್ನಾಟಕದ 28 ಲೋಕಸಭಾ (Karnataka Loksabha Elections 2024) ಕ್ಷೇತ್ರಗಳ ಮತ ಎಣಿಕೆ ನಾಳೆ(ಜೂನ್ 04) ಬೆಳಗ್ಗೆ 8 ಗಂಟೆಯಿಂದ ಶುರುವಾಗಲಿದ್ದು, ರಾಜಕೀಯ ನಾಯಕರಿಗೆ ಫಲಿತಾಂಶ (Loksabha Elections Result 2024) ಏನಾಗಲಿದೆ ಎಂದು ತಳಮಳ ಶುರುವಾಗಿದೆ. ಇನ್ನು ಕರ್ನಾಟಕ ಕಾಂಗ್ರೆಸ್, ಫಲಿತಾಂಶದ ಸಂದರ್ಭದಲ್ಲಿ ಏನಾದರೂ ಸಮಸ್ಯೆ ಎದುರಾದರೆ ಇತ್ಯರ್ಥ ಮಾಡಲು ವಿಭಾಗವಾರು ಟಾಸ್ಕ್ ಪೋರ್ಸ್ ರಚನೆ ಮಾಡಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರು, ಸಚಿವರನ್ನೊಳಗೊಂಡ ಟಾಸ್ಕ್ ಫೋರ್ಸ್ ಸಮಿತಿ ರಚನೆ ಮಾಡಲಾಗಿದ್ದು, ಮಾಧ್ಯಮ ವಕ್ತಾರರು, ಕೆಪಿಸಿಸಿ ಕಾನೂನು ಘಟಕದ ಸದಸ್ಯರನ್ನು ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರನ್ನಾಗಿ ಮಾಡಿ ನೇಮಕ ಮಾಡಲಾಗಿದೆ. ಇನ್ನು ಟಾಸ್ಕ್ ಫೋರ್ಸ್ ಸಂಯೋಜಕರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿಸಿ ಚಂದ್ರಶೇಖರ್ ಅವರನ್ನ ನೇಮಕ ಮಾಡಲಾಗಿದೆ.

ಇದನ್ನೂ ಓದಿ: Lok Sabha Election 2024 Results Live: ರಾಜ್ಯ ಸರ್ಕಾರ ಬದಲಾಗುತ್ತೊ ಇಲ್ಲೋ ಗೊತ್ತಿಲ್ಲ, ರಾಜಕಾರಣ ಬದಲಾಗುತ್ತೆ: ಬೊಮ್ಮಾಯಿ

ವಿಭಾಗವಾರು ಟಾಸ್ಕ್ ಫೋರ್ಸ್ ಹೀಗಿದೆ

ಬೆಂಗಳೂರು ವಿಭಾಗದ ಟಾಸ್ಕ್ ಪೋರ್ಸ್ ಸದಸ್ಯರು

  • ಮಂಜುನಾಥ್ ಭಂಡಾರಿ- ಕೆಪಿಸಿಸಿ ಕಾರ್ಯಾಧ್ಯಕ್ಷ
  • ರಾಮಲಿಂಗರೆಡ್ಡಿ – ಸಾರಿಗೆ ಸಚಿವ
  • ಕೃಷ್ಣಭರೇಗೌಡ- ಸಚಿವರು

ಮೈಸೂರು ವಿಭಾಗದ ಸದಸ್ಯರು

  • ತನ್ವೀರ್ ಸೇಠ್ – ಕೆಪಿಸಿಸಿ ‌ಕಾರ್ಯಾಧ್ಯಕ್ಷ
  • ದಿನೇಶ್ ಗುಂಡೂರಾವ್- ಸಚಿವರು
  • ಸುಧಾಕರ್ – ಸಚಿವರು

ಬೆಳಗಾವಿ ವಿಭಾಗದ ಸದಸ್ಯರು

  • ವಿನಯ್ ಕುಲಕರ್ಣಿ-ಕೆಪಿಸಿಸಿ‌ ಕಾರ್ಯಾಧ್ಯಕ್ಷರು
  • ಹೆಚ್. ಕೆ ಪಾಟೀಲ್ – ಸಚಿವರು
  • ಸತೀಶ್ ಜಾರಕಿಹೊಳಿ‌ – ಸಚಿವರು

ಕಲಬುರಗಿ ವಿಭಾಗದ ಸದಸ್ಯರು

  • ವಸಂತ ಕುಮಾರ್- ಕೆಪಿಸಿಸಿ ಕಾರ್ಯಾಧ್ಯಕ್ಷ
  • ಈಶ್ವರ್ ಖಂಡ್ರೆ- ಸಚಿವರು
  • ಪ್ರಿಯಾಂಕ್ ಖರ್ಗೆ – ಸಚಿವರು

Published On - 7:11 pm, Mon, 3 June 24

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ