AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಐಎಎಸ್​​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ: ಯಾರು ಎಲ್ಲಿಗೆ? ಇಲ್ಲಿದೆ ಪಟ್ಟಿ

10 ಐಎಎಸ್​​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯಾರು ಯಾವ ಇಲಾಖೆಗೆ ಎನ್ನುವ ಪಟ್ಟಿ ಈ ಕೆಳಗಿನಂತಿದೆ.

10 ಐಎಎಸ್​​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ: ಯಾರು ಎಲ್ಲಿಗೆ? ಇಲ್ಲಿದೆ ಪಟ್ಟಿ
ವಿಧಾನಸೌಧ
ರಮೇಶ್ ಬಿ. ಜವಳಗೇರಾ
|

Updated on: Jun 16, 2023 | 2:54 PM

Share

ಮುಖ್ಯಾಂಶಗಳು

  • 10 ಐಎಎಸ್​​ ಅಧಿಕಾರಿಗಳನ್ನು ವರ್ಗಾವಣೆ
  • ಇಂದು 10 ಐಎಎಸ್​​ ಅಧಿಕಾರಿಗಳನ್ನು ಮಾಡಿ ರಾಜ್ಯ ಸರ್ಕಾರ ಆದೇಶ
  • 10 ಐಎಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ ಇಲ್ಲಿದೆ

ಬೆಂಗಳೂರು: ಕರ್ನಾಟಕದಲ್ಲಿ  ಕಾಂಗ್ರೆಸ್ ಸರ್ಕಾರಕ್ಕೆ (Karnataka Congress government) ಅಧಿಕಾರಕ್ಕೆ ಬರುತ್ತಿದ್ದಂತೆಯೇ ಐಎಎಸ್-ಐಪಿಎಸ್ ಅಧಿಕಾರಗಳ ವರ್ಗಾವಣೆ ಪರ್ವ ಮುಂದುವರೆದಿದೆ. ಇಂದು (ಜೂನ್ 16) 10 ಐಎಎಸ್​​ ಅಧಿಕಾರಿಗಳನ್ನು ವರ್ಗಾವಣೆ (IAS officers transfer) ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯಾವೆಲ್ಲ ಐಎಎಸ್ಇ ಅಧಿಕಾರಿಗಳನ್ನ ಎಲ್ಲಿಗೆ ವರ್ಗಾವಣೆ ಮಾಡಲಾಗಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ಇದನ್ನೂ ಓದಿ: ಮುಜುಗರ ತಂದಿಟ್ಟ ಐಪಿಎಸ್ ವರ್ಗಾವಣೆ, 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಕೈ ಬಿಟ್ಟ ರಾಜ್ಯ ಸರ್ಕಾರ

10 ಐಎಎಸ್ ಅಧಿಕಾರಿಗಳ ವರ್ಗಾವಣೆ

  1. ಪಲ್ಲವಿ ಆಕುರಾತಿ-ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ ಮಿಷನ್
  2. ಡಾ. ವೆಂಕಟೇಶ್ ಎಂ.ವಿ.- ಆಯುಕ್ತ, ಪಶುಸಂಗೋಪನಾ ಇಲಾಖೆ
  3. ರವೀಂದ್ರ ಪಿ.ಎನ್.- ಡಿಸಿ ಚಿಕ್ಕಬಳ್ಳಾಪುರ
  4. ಶ್ರೀನಿವಾಸ್ ಕೆ.-ಡಿಸಿ ತುಮಕೂರು
  5. ಜಾನಕಿ ಕೆ.ಎಂ.-ಡಿಸಿ ಬಾಗಲಕೋಟೆ
  6. ಮುಲ್ಲೈ ಮುಹಿಲನ್ – ಡಿಸಿ ದಕ್ಷಿಣ ಕನ್ನಡ
  7. ಯೋಗೇಶ್ ಎ.ಎಂ.- ಆಯುಕ್ತ, ಸಾರಿಗೆ ಮತ್ತು ರಸ್ತೆ ಸುರಕ್ಷತೆ
  8. ಡಾ. ಕುಮಾರ, ಡಿಸಿ ಮಂಡ್ಯ
  9. ಪ್ರಭು ಜಿ.-ಆಯುಕ್ತ, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ
  10. ನವೀನ್ ಕುಮಾರ್ ರಾಜು, ಇಡಿ ವಸತಿ ಶಿಕ್ಷಣ ಸೊಸೈಟಿ

ಇನ್ನಷ್ಟು ರಾಜ್ಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ