AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಸಿಸಿ ಪಿಆರ್ ಸಂಸ್ಥೆ ವಿವಾದ: ಡಿಕೆ ಶಿವಕುಮಾರ್ ಬಿಟ್ರೆ ಇನ್ನಾರ ಫೋಟೋನೂ ಇಲ್ಲ; ಸಿದ್ದರಾಮಯ್ಯ ಚಿತ್ರವೂ ಬಳಸದ ಪಿಆರ್ ಸಂಸ್ಥೆ

KPCC PR agency: ನರೇಶ್ ಅರೋರಾ ಎಂಬುವವರ ಮಾಲಿಕತ್ವದ ಪಿಆರ್ ಸಂಸ್ಥೆ ಇದಾಗಿದ್ದು, ಡಿ ಕೆ ಶಿವಕುಮಾರ್ ಮುಂದಿನ‌ ಮುಖ್ಯಮಂತ್ರಿ ಎಂದು ಬಿಂಬಿಸುತ್ತಿದೆ ಎಂಬ ಆರೋಪ ಬಲವಾಗಿ ಕೇಳಿಬಂದಿದೆ. ರಾಜ್ಯದ ಹಿರಿಯ ನಾಯಕರು ಪಕ್ಷದ ವೇದಿಕೆಯಲ್ಲೇ ಸುದ್ದಿಗೋಷ್ಠಿ ನಡೆಸಿದರೂ ಪ್ರಚಾರ ಮಾಡದ ಹಿನ್ನೆಲೆ ಕಾಂಗ್ರೆಸ್ ಪಕ್ಷದಲ್ಲಿ ಈ ಅಸಮಾಧಾನ ಹೆಚ್ಚಾಗಿದೆ.

ಕೆಪಿಸಿಸಿ ಪಿಆರ್ ಸಂಸ್ಥೆ ವಿವಾದ: ಡಿಕೆ ಶಿವಕುಮಾರ್ ಬಿಟ್ರೆ ಇನ್ನಾರ ಫೋಟೋನೂ ಇಲ್ಲ; ಸಿದ್ದರಾಮಯ್ಯ ಚಿತ್ರವೂ ಬಳಸದ ಪಿಆರ್ ಸಂಸ್ಥೆ
ಡಿ.ಕೆ.ಶಿವಕುಮಾರ್
ಸಾಧು ಶ್ರೀನಾಥ್​
|

Updated on:Jun 02, 2021 | 11:12 AM

Share

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಪಿಆರ್ ಸಂಸ್ಥೆ ವಿಚಾರವಾಗಿ ವಿವಾದ ಎದ್ದಿದೆ. ಡಿಸೈನ್ ಬಾಕ್ಸ್ ಎಂಬ ನೂತನ ಪ್ರಚಾರ ಸಂಸ್ಥೆಯೊಂದನ್ನ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇಮಿಸಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಇಮೇಜ್ ಮ್ಯಾನೇಜ್ ಮೆಂಟ್ ಹೊಣೆ ಹೊತ್ತಿರುವ ಈ ಪಿ ಆರ್ ಸಂಸ್ಥೆಯು ಕೇವಲ ಡಿ ಕೆ ಶಿವಕುಮಾರ್ ಗೆ ಮಾತ್ರ ಪ್ರಚಾರ ನೀಡುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಡಿಕೆಶಿ ಹೊರತು ಪಡಿಸಿ ಇನ್ನಾರ ಫೋಟೋ ಸಹ ಹಾಕಿಲ್ಲ. ಸಿದ್ದರಾಮಯ್ಯರ ಭಾವಚಿತ್ರವೂ ಬಳಸದ ಪಿ ಆರ್ ಸಂಸ್ಥೆ. ಎಲ್ಲಾ ಪೋಸ್ಟರ್ ಮತ್ತು ಕಂಟೆಂಟ್ ಗಳು ಡಿ ಕೆ ಶಿ ಕೇಂದ್ರಿಕೃತವಾಗಿವೆ ಎಂಬ ಆರೋಪ ಡಿ ಕೆ ಶಿವಕುಮಾರ್ ವಿರೋಧಿ ಬಣದಿಂದ ಕೇಳಿಬಂದಿದೆ.

ಡಿ ಕೆ ಶಿವಕುಮಾರ್ ಮುಂದಿನ‌ ಮುಖ್ಯಮಂತ್ರಿ: ಈಗಾಗಲೇ ಪಕ್ಷದ ವೇದಿಕೆಯಲ್ಲಿ ಕೆಲ ನಾಯಕರು ಪಿಆರ್ ಸಂಸ್ಥೆ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ದೆಹಲಿ ನಾಯಕರ ಒತ್ತಡಕ್ಕೆ ಮಣಿದು ಪಿ ಆರ್ ಸಂಸ್ಥೆ ನೇಮಕವಾಗಿದೆ ಎಂದು ಆರೋಪಿಸಲಾಗಿದೆ. ನರೇಶ್ ಅರೋರಾ ಎಂಬುವವರ ಮಾಲಿಕತ್ವದ ಪಿಆರ್ ಸಂಸ್ಥೆ ಇದಾಗಿದೆ. ಡಿ ಕೆ ಶಿವಕುಮಾರ್ ಮುಂದಿನ‌ ಮುಖ್ಯಮಂತ್ರಿ ಎಂದು ಬಿಂಬಿಸುತ್ತಿದೆ ಎಂಬ ಆರೋಪ ಬಲವಾಗಿ ಕೇಳಿಬಂದಿದೆ. ರಾಜ್ಯದ ಹಿರಿಯ ನಾಯಕರು ಪಕ್ಷದ ವೇದಿಕೆಯಲ್ಲೇ ಸುದ್ದಿಗೋಷ್ಠಿ ನಡೆಸಿದರೂ ಪ್ರಚಾರ ಮಾಡದ ಹಿನ್ನೆಲೆ ಕಾಂಗ್ರೆಸ್ ಪಕ್ಷದಲ್ಲಿ ಈ ಅಸಮಾಧಾನ ಹೆಚ್ಚಾಗಿದೆ.

(karnataka congress leaders oppose KPCC PR agency design box as its only pro dk shivakumar)

ಡಿಕೆ ಶಿವಕುಮಾರ್ ರಾಜೀನಾಮೆ ಕೊಡಬೇಕು: ಹೈಕಮಾಂಡ್ ಇದರ ಬಗ್ಗೆ ಗಂಭೀರ ಯೋಚನೆ ಮಾಡಬೇಕು- ಲಖನ್ ಜಾರಕಿಹೊಳಿ

Published On - 11:07 am, Wed, 2 June 21

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ