AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಸಿಸಿ ಪಿಆರ್ ಸಂಸ್ಥೆ ವಿವಾದ: ಡಿಕೆ ಶಿವಕುಮಾರ್ ಬಿಟ್ರೆ ಇನ್ನಾರ ಫೋಟೋನೂ ಇಲ್ಲ; ಸಿದ್ದರಾಮಯ್ಯ ಚಿತ್ರವೂ ಬಳಸದ ಪಿಆರ್ ಸಂಸ್ಥೆ

KPCC PR agency: ನರೇಶ್ ಅರೋರಾ ಎಂಬುವವರ ಮಾಲಿಕತ್ವದ ಪಿಆರ್ ಸಂಸ್ಥೆ ಇದಾಗಿದ್ದು, ಡಿ ಕೆ ಶಿವಕುಮಾರ್ ಮುಂದಿನ‌ ಮುಖ್ಯಮಂತ್ರಿ ಎಂದು ಬಿಂಬಿಸುತ್ತಿದೆ ಎಂಬ ಆರೋಪ ಬಲವಾಗಿ ಕೇಳಿಬಂದಿದೆ. ರಾಜ್ಯದ ಹಿರಿಯ ನಾಯಕರು ಪಕ್ಷದ ವೇದಿಕೆಯಲ್ಲೇ ಸುದ್ದಿಗೋಷ್ಠಿ ನಡೆಸಿದರೂ ಪ್ರಚಾರ ಮಾಡದ ಹಿನ್ನೆಲೆ ಕಾಂಗ್ರೆಸ್ ಪಕ್ಷದಲ್ಲಿ ಈ ಅಸಮಾಧಾನ ಹೆಚ್ಚಾಗಿದೆ.

ಕೆಪಿಸಿಸಿ ಪಿಆರ್ ಸಂಸ್ಥೆ ವಿವಾದ: ಡಿಕೆ ಶಿವಕುಮಾರ್ ಬಿಟ್ರೆ ಇನ್ನಾರ ಫೋಟೋನೂ ಇಲ್ಲ; ಸಿದ್ದರಾಮಯ್ಯ ಚಿತ್ರವೂ ಬಳಸದ ಪಿಆರ್ ಸಂಸ್ಥೆ
ಡಿ.ಕೆ.ಶಿವಕುಮಾರ್
ಸಾಧು ಶ್ರೀನಾಥ್​
|

Updated on:Jun 02, 2021 | 11:12 AM

Share

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಪಿಆರ್ ಸಂಸ್ಥೆ ವಿಚಾರವಾಗಿ ವಿವಾದ ಎದ್ದಿದೆ. ಡಿಸೈನ್ ಬಾಕ್ಸ್ ಎಂಬ ನೂತನ ಪ್ರಚಾರ ಸಂಸ್ಥೆಯೊಂದನ್ನ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇಮಿಸಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಇಮೇಜ್ ಮ್ಯಾನೇಜ್ ಮೆಂಟ್ ಹೊಣೆ ಹೊತ್ತಿರುವ ಈ ಪಿ ಆರ್ ಸಂಸ್ಥೆಯು ಕೇವಲ ಡಿ ಕೆ ಶಿವಕುಮಾರ್ ಗೆ ಮಾತ್ರ ಪ್ರಚಾರ ನೀಡುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಡಿಕೆಶಿ ಹೊರತು ಪಡಿಸಿ ಇನ್ನಾರ ಫೋಟೋ ಸಹ ಹಾಕಿಲ್ಲ. ಸಿದ್ದರಾಮಯ್ಯರ ಭಾವಚಿತ್ರವೂ ಬಳಸದ ಪಿ ಆರ್ ಸಂಸ್ಥೆ. ಎಲ್ಲಾ ಪೋಸ್ಟರ್ ಮತ್ತು ಕಂಟೆಂಟ್ ಗಳು ಡಿ ಕೆ ಶಿ ಕೇಂದ್ರಿಕೃತವಾಗಿವೆ ಎಂಬ ಆರೋಪ ಡಿ ಕೆ ಶಿವಕುಮಾರ್ ವಿರೋಧಿ ಬಣದಿಂದ ಕೇಳಿಬಂದಿದೆ.

ಡಿ ಕೆ ಶಿವಕುಮಾರ್ ಮುಂದಿನ‌ ಮುಖ್ಯಮಂತ್ರಿ: ಈಗಾಗಲೇ ಪಕ್ಷದ ವೇದಿಕೆಯಲ್ಲಿ ಕೆಲ ನಾಯಕರು ಪಿಆರ್ ಸಂಸ್ಥೆ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ದೆಹಲಿ ನಾಯಕರ ಒತ್ತಡಕ್ಕೆ ಮಣಿದು ಪಿ ಆರ್ ಸಂಸ್ಥೆ ನೇಮಕವಾಗಿದೆ ಎಂದು ಆರೋಪಿಸಲಾಗಿದೆ. ನರೇಶ್ ಅರೋರಾ ಎಂಬುವವರ ಮಾಲಿಕತ್ವದ ಪಿಆರ್ ಸಂಸ್ಥೆ ಇದಾಗಿದೆ. ಡಿ ಕೆ ಶಿವಕುಮಾರ್ ಮುಂದಿನ‌ ಮುಖ್ಯಮಂತ್ರಿ ಎಂದು ಬಿಂಬಿಸುತ್ತಿದೆ ಎಂಬ ಆರೋಪ ಬಲವಾಗಿ ಕೇಳಿಬಂದಿದೆ. ರಾಜ್ಯದ ಹಿರಿಯ ನಾಯಕರು ಪಕ್ಷದ ವೇದಿಕೆಯಲ್ಲೇ ಸುದ್ದಿಗೋಷ್ಠಿ ನಡೆಸಿದರೂ ಪ್ರಚಾರ ಮಾಡದ ಹಿನ್ನೆಲೆ ಕಾಂಗ್ರೆಸ್ ಪಕ್ಷದಲ್ಲಿ ಈ ಅಸಮಾಧಾನ ಹೆಚ್ಚಾಗಿದೆ.

(karnataka congress leaders oppose KPCC PR agency design box as its only pro dk shivakumar)

ಡಿಕೆ ಶಿವಕುಮಾರ್ ರಾಜೀನಾಮೆ ಕೊಡಬೇಕು: ಹೈಕಮಾಂಡ್ ಇದರ ಬಗ್ಗೆ ಗಂಭೀರ ಯೋಚನೆ ಮಾಡಬೇಕು- ಲಖನ್ ಜಾರಕಿಹೊಳಿ

Published On - 11:07 am, Wed, 2 June 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?