AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಸಿಸಿ ಪಿಆರ್ ಸಂಸ್ಥೆ ವಿವಾದ: ಡಿಕೆ ಶಿವಕುಮಾರ್ ಬಿಟ್ರೆ ಇನ್ನಾರ ಫೋಟೋನೂ ಇಲ್ಲ; ಸಿದ್ದರಾಮಯ್ಯ ಚಿತ್ರವೂ ಬಳಸದ ಪಿಆರ್ ಸಂಸ್ಥೆ

KPCC PR agency: ನರೇಶ್ ಅರೋರಾ ಎಂಬುವವರ ಮಾಲಿಕತ್ವದ ಪಿಆರ್ ಸಂಸ್ಥೆ ಇದಾಗಿದ್ದು, ಡಿ ಕೆ ಶಿವಕುಮಾರ್ ಮುಂದಿನ‌ ಮುಖ್ಯಮಂತ್ರಿ ಎಂದು ಬಿಂಬಿಸುತ್ತಿದೆ ಎಂಬ ಆರೋಪ ಬಲವಾಗಿ ಕೇಳಿಬಂದಿದೆ. ರಾಜ್ಯದ ಹಿರಿಯ ನಾಯಕರು ಪಕ್ಷದ ವೇದಿಕೆಯಲ್ಲೇ ಸುದ್ದಿಗೋಷ್ಠಿ ನಡೆಸಿದರೂ ಪ್ರಚಾರ ಮಾಡದ ಹಿನ್ನೆಲೆ ಕಾಂಗ್ರೆಸ್ ಪಕ್ಷದಲ್ಲಿ ಈ ಅಸಮಾಧಾನ ಹೆಚ್ಚಾಗಿದೆ.

ಕೆಪಿಸಿಸಿ ಪಿಆರ್ ಸಂಸ್ಥೆ ವಿವಾದ: ಡಿಕೆ ಶಿವಕುಮಾರ್ ಬಿಟ್ರೆ ಇನ್ನಾರ ಫೋಟೋನೂ ಇಲ್ಲ; ಸಿದ್ದರಾಮಯ್ಯ ಚಿತ್ರವೂ ಬಳಸದ ಪಿಆರ್ ಸಂಸ್ಥೆ
ಡಿ.ಕೆ.ಶಿವಕುಮಾರ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 02, 2021 | 11:12 AM

Share

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಪಿಆರ್ ಸಂಸ್ಥೆ ವಿಚಾರವಾಗಿ ವಿವಾದ ಎದ್ದಿದೆ. ಡಿಸೈನ್ ಬಾಕ್ಸ್ ಎಂಬ ನೂತನ ಪ್ರಚಾರ ಸಂಸ್ಥೆಯೊಂದನ್ನ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇಮಿಸಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಇಮೇಜ್ ಮ್ಯಾನೇಜ್ ಮೆಂಟ್ ಹೊಣೆ ಹೊತ್ತಿರುವ ಈ ಪಿ ಆರ್ ಸಂಸ್ಥೆಯು ಕೇವಲ ಡಿ ಕೆ ಶಿವಕುಮಾರ್ ಗೆ ಮಾತ್ರ ಪ್ರಚಾರ ನೀಡುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಡಿಕೆಶಿ ಹೊರತು ಪಡಿಸಿ ಇನ್ನಾರ ಫೋಟೋ ಸಹ ಹಾಕಿಲ್ಲ. ಸಿದ್ದರಾಮಯ್ಯರ ಭಾವಚಿತ್ರವೂ ಬಳಸದ ಪಿ ಆರ್ ಸಂಸ್ಥೆ. ಎಲ್ಲಾ ಪೋಸ್ಟರ್ ಮತ್ತು ಕಂಟೆಂಟ್ ಗಳು ಡಿ ಕೆ ಶಿ ಕೇಂದ್ರಿಕೃತವಾಗಿವೆ ಎಂಬ ಆರೋಪ ಡಿ ಕೆ ಶಿವಕುಮಾರ್ ವಿರೋಧಿ ಬಣದಿಂದ ಕೇಳಿಬಂದಿದೆ.

ಡಿ ಕೆ ಶಿವಕುಮಾರ್ ಮುಂದಿನ‌ ಮುಖ್ಯಮಂತ್ರಿ: ಈಗಾಗಲೇ ಪಕ್ಷದ ವೇದಿಕೆಯಲ್ಲಿ ಕೆಲ ನಾಯಕರು ಪಿಆರ್ ಸಂಸ್ಥೆ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ದೆಹಲಿ ನಾಯಕರ ಒತ್ತಡಕ್ಕೆ ಮಣಿದು ಪಿ ಆರ್ ಸಂಸ್ಥೆ ನೇಮಕವಾಗಿದೆ ಎಂದು ಆರೋಪಿಸಲಾಗಿದೆ. ನರೇಶ್ ಅರೋರಾ ಎಂಬುವವರ ಮಾಲಿಕತ್ವದ ಪಿಆರ್ ಸಂಸ್ಥೆ ಇದಾಗಿದೆ. ಡಿ ಕೆ ಶಿವಕುಮಾರ್ ಮುಂದಿನ‌ ಮುಖ್ಯಮಂತ್ರಿ ಎಂದು ಬಿಂಬಿಸುತ್ತಿದೆ ಎಂಬ ಆರೋಪ ಬಲವಾಗಿ ಕೇಳಿಬಂದಿದೆ. ರಾಜ್ಯದ ಹಿರಿಯ ನಾಯಕರು ಪಕ್ಷದ ವೇದಿಕೆಯಲ್ಲೇ ಸುದ್ದಿಗೋಷ್ಠಿ ನಡೆಸಿದರೂ ಪ್ರಚಾರ ಮಾಡದ ಹಿನ್ನೆಲೆ ಕಾಂಗ್ರೆಸ್ ಪಕ್ಷದಲ್ಲಿ ಈ ಅಸಮಾಧಾನ ಹೆಚ್ಚಾಗಿದೆ.

(karnataka congress leaders oppose KPCC PR agency design box as its only pro dk shivakumar)

ಡಿಕೆ ಶಿವಕುಮಾರ್ ರಾಜೀನಾಮೆ ಕೊಡಬೇಕು: ಹೈಕಮಾಂಡ್ ಇದರ ಬಗ್ಗೆ ಗಂಭೀರ ಯೋಚನೆ ಮಾಡಬೇಕು- ಲಖನ್ ಜಾರಕಿಹೊಳಿ

Published On - 11:07 am, Wed, 2 June 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ