AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಆರೋಪಿಗೆ ನಿಜಕ್ಕೂ ಅನಾರೋಗ್ಯವೋ ಅಥವಾ ತಲೆಮರೆಸಿಕೊಳ್ಳುವ ತಂತ್ರವೋ? ಟ್ವಿಟರ್​ನಲ್ಲಿ ಕಾಂಗ್ರೆಸ್ ಪ್ರಶ್ನೆ

ಈ ಪ್ರಕರಣದಿಂದ ಚಳಿ ಜ್ವರ ಬಂದಿರುವ ಅತ್ಯಾಚಾರ ಆರೋಪಿಗೆ ನಿಜಕ್ಕೂ ಅನಾರೋಗ್ಯವೋ ಅಥವಾ ತಲೆಮರೆಸಿಕೊಳ್ಳುವ ತಂತ್ರವೋ? ಪೊಲೀಸರೂ ಆರೋಪಿ ತಲೆಮರೆಸಿಕೊಳ್ಳುವ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಆರೋಪಿಯ ಮೊಬೈಲ್​ನೂ ಹಲವು ದಿನಗಳವರೆಗೆ ಪೊಲೀಸರು ವಶಪಡಿಸಿಕೊಂಡಿಲ್ಲ.

ಅತ್ಯಾಚಾರ ಆರೋಪಿಗೆ ನಿಜಕ್ಕೂ ಅನಾರೋಗ್ಯವೋ ಅಥವಾ ತಲೆಮರೆಸಿಕೊಳ್ಳುವ ತಂತ್ರವೋ? ಟ್ವಿಟರ್​ನಲ್ಲಿ ಕಾಂಗ್ರೆಸ್ ಪ್ರಶ್ನೆ
ಸಾಂದರ್ಭಿಕ ಚಿತ್ರ
sandhya thejappa
| Edited By: |

Updated on: Apr 05, 2021 | 11:45 AM

Share

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್​ಗೆ ಸಂಬಂಧಿಸಿ ರಾಜ್ಯ ಸರ್ಕಾರದ ಕ್ರಮಕ್ಕೆ ಟ್ವಿಟರ್​ನಲ್ಲಿ ಕರ್ನಾಟಕ ಕಾಂಗ್ರೆಸ್ ವ್ಯಂಗ್ಯ ಮಾಡಿದೆ. ರಮೇಶ್ ಜಾರಕಿಹೊಳಿ ಅತ್ಯಾಚಾರ ಪ್ರಕರಣವೊಂದೇ ಸಾಕು ಬಿಜೆಪಿ ಆಡಳಿತದ ನಿಜಬಣ್ಣ ತಿಳಿಯಲು. ದೂರು ನೀಡಿದ ಸಂತ್ರಸ್ತೆಯನ್ನು ಆರೋಪಿಯಂತೆ ಸತತವಾಗಿ ವಿಚಾರಣೆ ನಡೆಸಲಾಗುತ್ತಿದೆ. ಅತ್ಯಾಚಾರ ಆರೋಪಿಯನ್ನು ರಾಜಮರ್ಯಾದೆಯಲ್ಲಿ ನೆಪಮಾತ್ರದ ವಿಚಾರಣೆ ನಡೆಸಲಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಅಧಿಕೃತ ಟ್ವಿಟರ್ ಪೇಜ್​ನಲ್ಲಿ ಬರೆದುಕೊಂಡಿದೆ.

ಈ ಪ್ರಕರಣದಿಂದ ಚಳಿ ಜ್ವರ ಬಂದಿರುವ ಅತ್ಯಾಚಾರ ಆರೋಪಿಗೆ ನಿಜಕ್ಕೂ ಅನಾರೋಗ್ಯವೋ ಅಥವಾ ತಲೆಮರೆಸಿಕೊಳ್ಳುವ ತಂತ್ರವೋ? ಪೊಲೀಸರೂ ಆರೋಪಿ ತಲೆಮರೆಸಿಕೊಳ್ಳುವ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಆರೋಪಿಯ ಮೊಬೈಲ್​ನೂ ಹಲವು ದಿನಗಳವರೆಗೆ ಪೊಲೀಸರು ವಶಪಡಿಸಿಕೊಂಡಿಲ್ಲ. ಸಾಕ್ಷ್ಯ ನಾಶಕ್ಕೆ ಸಾಕಷ್ಟು ಸಮಯ ಬೇಕಿತ್ತೋ ಏನೋ? ಎಂದು ಟ್ವಿಟರ್​ನಲ್ಲಿ ಪ್ರಶ್ನೆಮಾಡಿದೆ.

ಆರೋಪಿ ಮಾಜಿ ಮಂತ್ರಿಯನ್ನು ವಿಚಾರಣೆಗೆ ಕರೆಸುತ್ತಾರೆ. ಬಳಿಕ ಹಿಂಬಾಗಿಲ ಮೂಲಕ ಪೊಲೀಸರು ಕಳಿಸಿಕೊಡುತ್ತಾರೆ. ಸಂತ್ರಸ್ತೆಗೆ ವಿಶ್ರಾಂತಿ ನೀಡದಂತೆ ಸತತ ವಿಚಾರಣೆ ನಡೆಸುತ್ತಾರೆ. ಆರೋಪಿಯನ್ನು ಕರೆದುಕೊಂಡು ಹೋಗಿ ಮಹಜರು ಬದಲಿಗೆ ಸಂತ್ರಸ್ತೆಯನ್ನು ಕಾಡಿಸಿ ಮಹಜರು ನಡೆಸಲಾಗುತ್ತಿದೆ ಎಂದು ಎಸ್ಐಟಿ ನಡೆ ಬಗ್ಗೆ ಕಾಂಗ್ರೆಸ್ ಪಕ್ಷ ಟ್ವಿಟರ್​ನಲ್ಲಿ ಆಕ್ರೋಶ ವ್ಯಕ್ತಪಡಿಸಿದೆ.

(Karnataka Congress Tweets and taunts at CD Case accused Ramesh Jarkiholi)

ಇದನ್ನೂ ಓದಿ

ಯಾರು ಸಿಎಂ ಆಗಬೇಕು ಅಂತಾ ಸಿದ್ದರಾಮಯ್ಯ, ಡಿಕೆಶಿ ನಡುವೆ ಫೈಟ್ ಶುರುವಾಗಿದೆ: ಸಚಿವ ಜಗದೀಶ್ ಶೆಟ್ಟರ್

ವಿಚಾರಣೆಗೆ 15 ದಿನ ಕ್ವಾರಂಟೈನ್?: ‘ರಮೇಶ್ ಜಾರಕಿಹೊಳಿಗೆ ಕೊರೊನಾ ಇದೆ’ ಎಂದ ಸಚಿವ ಭೈರತಿ ಬಸವರಾಜು

Follow Us
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ