AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರದ ಕೇಸ್ ದಾಖಲಿಸಿಕೊಂಡು ಆರೋಪಿ ರಮೇಶ್ ಜಾರಕಿಹೊಳಿಯವರನ್ನು ಬಂಧಿಸಿ: ರಾಜ್ಯ ಕಾಂಗ್ರೆಸ್​ ಘಟಕ ಟ್ವೀಟ್

ಪ್ರಕರಣದ ಮೇಲೆ ಯಾವ ಮಟ್ಟಿನ ಪ್ರಭಾವ ಬೀರಬಲ್ಲರು. ದಿಕ್ಕು ತಪ್ಪಿಸಲು ಏನನ್ನೂ ಮಾಡಬಲ್ಲರು ಎನ್ನುವುದಕ್ಕೆ ರಮೇಶ್ ಜಾರಕಿಹೊಳಿಯವರ ಇವತ್ತಿನ ಹೇಳಿಕೆಗಳೇ ಸಾಕ್ಷಿ. ಇದಕ್ಕೆ ಅವಕಾಶ ನೀಡದಂತೆ ಕೂಡಲೇ ಬಂಧಿಸಲು ಆಗ್ರಹ ಮಾಡಿದ್ದು, ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೆ ಆಗ್ರಹಿಸಿ ಎಂದು ರಾಜ್ಯ ಕಾಂಗ್ರೆಸ್​ ಘಟಕ ಟ್ವೀಟ್ ಮಾಡಿದೆ.

ಅತ್ಯಾಚಾರದ ಕೇಸ್ ದಾಖಲಿಸಿಕೊಂಡು ಆರೋಪಿ ರಮೇಶ್ ಜಾರಕಿಹೊಳಿಯವರನ್ನು ಬಂಧಿಸಿ: ರಾಜ್ಯ ಕಾಂಗ್ರೆಸ್​ ಘಟಕ ಟ್ವೀಟ್
ರಮೇಶ್​ ಜಾರಕಿಹೊಳಿ
preethi shettigar
| Edited By: |

Updated on: Mar 26, 2021 | 4:38 PM

Share

ಬೆಂಗಳೂರು: ಯುವತಿ ನೀಡಿರುವ ದೂರಿನ ಬಗ್ಗೆ ರಮೇಶ್​ ಜಾರಕಿಹೊಳಿ ನೀಡಿರುವ ಹೇಳಿಕೆಗೆ ರಾಜ್ಯ ಕಾಂಗ್ರೆಸ್​ ಘಟಕ ಟ್ವೀಟ್ ಮಾಡುವ ಖಾರವಾಗಿ ಪ್ರತಿಕ್ರಿಯಿಸಿದೆ. ಗೃಹ ಖಾತೆ ಸಚಿವ ಬಸವರಾಜ ಬೊಮ್ಮಾಯಿಯವರೇ, ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರೇ, ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರೇ ದೂರು ಬರುವವರೆಗೂ, ಬರಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಿರಿ ಈಗ ದೂರು ಬಂದಿದೆ ಇನ್ನೂ ಏಕೆ ತಡ ಮಾಡುತ್ತಿದ್ದೀರಿ? ಯುವತಿಯ ದೂರಿನ ಪ್ರಕಾರ ಕ್ರಮ ಕೈಗೊಂಡು ಅತ್ಯಾಚಾರದ ಕೇಸ್ ದಾಖಲಿಸಿ ಆರೋಪಿ ರಮೇಶ್ ಜಾರಕಿಹೊಳಿ ಅವರನ್ನು ಕೂಡಲೇ ಬಂಧಿಸಿ ಎಂದು ಒತ್ತಾಯಿಸಿದ್ದಾರೆ.

ಅಂತಹ ಸರ್ಕಾರವನ್ನೇ ಬೀಳಿಸಿದ್ದೇನೆ ಇದ್ಯಾವ ಲೆಕ್ಕ, ನಾಳೆಯಿಂದ ನನ್ನ ಆಟ ಶುರು ಮಾಡುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಕಾಂಗ್ರೆಸ್​ ಘಟಕ ಅಂತಹ ಸರ್ಕಾರವನ್ನೇ ಬೀಳಿಸಿದ್ದೇನೆ ಇದ್ಯಾವ ಲೆಕ್ಕ, ನಾಳೆಯಿಂದ ನನ್ನ ಆಟ ಶುರು ಮಾಡುತ್ತೇನೆ. ಇದು ರಮೇಶ್ ಜಾರಕಿಹೊಳಿಯವರ ಇವತ್ತಿನ ಹೇಳಿಕೆಗಳು. ಪ್ರಕರಣದ ಮೇಲೆ ಯಾವ ಮಟ್ಟಿನ ಪ್ರಭಾವ ಬೀರಬಲ್ಲರು. ದಿಕ್ಕು ತಪ್ಪಿಸಲು ಏನನ್ನೂ ಮಾಡಬಲ್ಲರು ಎನ್ನುವುದಕ್ಕೆ ರಮೇಶ್ ಜಾರಕಿಹೊಳಿಯವರ ಇವತ್ತಿನ ಹೇಳಿಕೆಗಳೇ ಸಾಕ್ಷಿ. ಇದಕ್ಕೆ ಅವಕಾಶ ನೀಡದಂತೆ ಕೂಡಲೇ ಬಂಧಿಸಲು ಆಗ್ರಹ ಮಾಡಿದ್ದು, ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೆ ಆಗ್ರಹಿಸಿ ಎಂದು ರಾಜ್ಯ ಕಾಂಗ್ರೆಸ್​ ಘಟಕ ಟ್ವೀಟ್ ಮಾಡಿದೆ.

ಇದನ್ನೂ ಓದಿ:

ಅಜ್ಞಾತ ಸ್ಥಳದಲ್ಲಿದ್ದು ಬೆತ್ತಲೆ ಪ್ರದರ್ಶನಕ್ಕೆ ಸಿದ್ಧವಾಗಿರುವ ಯುವತಿ ಬಗ್ಗೆ ನಾನೇಕೆ ಹೆದರಬೇಕು? ಎದುರಿಸ್ತೇನೆ- ರಮೇಶ್ ಜಾರಕಿಹೊಳಿ

ನಾಳೆಯಿಂದ ನಮ್ಮ ಆಟ ಶುರು; ಸರ್ಕಾರವನ್ನೇ ತೆಗೆದಿದ್ದೇವೆ, ಇದ್ಯಾವ ಲೆಕ್ಕ? ರಮೇಶ್ ಜಾರಕಿಹೊಳಿ ಸವಾಲ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!