ಸರ್ಕಾರದ ಕೊನೆಯ ದಿನಗಳಿವು.. ಎಲ್ರ ಪರ ಧ್ವನಿ ಆಗಿ ಕಾಂಗ್ರೆಸ್ ಪಕ್ಷ ಇರುತ್ತೆ: ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್
ಬಿಜೆಪಿ ಯುದ್ಧಕಾಂಡ ಜನಸಾಮಾನ್ಯರ ಕರ್ಮಕಾಂಡವಾಗಿದೆ, ನರಕಯಾತನೆಗೆ ಕೊನೆಯೇ ಇಲ್ಲ- ಡಿಕೆ ಶಿವಕುಮಾರ್ ವ್ಯಥೆ

ಸರ್ಕಾರದ ಕೊನೆಯ ದಿನಗಳಿವು.. ಎಲ್ರ ಪರ ಧ್ವನಿ ಆಗಿ ಕಾಂಗ್ರೆಸ್ ಪಕ್ಷ ಇರುತ್ತೆ: ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್

ಸಾಧು ಶ್ರೀನಾಥ್​

Updated on: Apr 26, 2021 | 3:23 PM

ಸರ್ಕಾರದ ಕೊನೆಯ ದಿನಗಳಿವು.. ಎಲ್ರ ಪರ ಧ್ವನಿ ಆಗಿ ಕಾಂಗ್ರೆಸ್ ಪಕ್ಷ ಇರುತ್ತೆ: ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್

ರೈತರು, ಕಾರ್ಮಿಕರ ಪರ ಅಷ್ಟೇ ಅಲ್ಲಾ, ಎಲ್ರ ಪರ ಧ್ವನಿ ಆಗಿ ಕಾಂಗ್ರೆಸ್ ಪಕ್ಷ ಇರುತ್ತೆ. ನಾನು ಘೋಷಣೆ ಮಾಡ್ತೀನಿ: ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ. 140 ಕ್ಕೂ ಹೆಚ್ಚು ವರ್ತಕರ ಸಂಘದ ಪದಾಧಿಕಾರಿಗಳ ಜೊತೆ ಸಭೆ ಮಾಡಲಾಗಿದೆ. ಸಹಾಯ ಮಾಡೋಕೆ ಆಗದಿದ್ರು ಪರವಾಗಿಲ್ಲ. ತೊಂದರೆ ಕೊಡಬೇಡಿ ಅಂತ ಹೇಳ್ತಿದ್ದಾರೆ. ಸಣ್ಣ ವ್ಯಾಪಾರಿ, ದೊಡ್ಡ ವ್ಯಾಪಾರಿಗಳಿಗೆ ಸಿಕ್ಕಾಪಟ್ಟೆ ಬೇಸರ ಆಗಿದೆ. ಸರ್ಕಾರದ ಕೊನೆಯ ದಿನಗಳಿವು. ಈ ನೋವು ಹೇಳ್ತಿರೋ ಎಲ್ಲ ವರ್ಗದ ಜನ್ರ ಜೊತೆ ಕಾಂಗ್ರೆಸ್ ಪಕ್ಷ ಇರುತ್ತೆ.
(Karnataka congress will work for all in the covid crisis times says kpcc president dk shivakumar)

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು