AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Karnataka Update: ಕರ್ನಾಟಕದಲ್ಲಿ 933 ಮಂದಿಗೆ ಕೊವಿಡ್ ಸೋಂಕು, 14 ಸಾವು

ರಾಜ್ಯದಲ್ಲಿ ಪ್ರಸ್ತುತ 12,780 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 0.81 ಇದೆ. ಸೋಂಕಿತರ ಸಾವಿನ ಪ್ರಮಾಣ ಶೇ 1.50.

Covid 19 Karnataka Update: ಕರ್ನಾಟಕದಲ್ಲಿ 933 ಮಂದಿಗೆ ಕೊವಿಡ್ ಸೋಂಕು, 14 ಸಾವು
ಪ್ರಾತಿನಿಧಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Sep 30, 2021 | 7:26 PM

Share

ಬೆಂಗಳೂರು: ಕರ್ನಾಟಕದಲ್ಲಿ ಗುರುವಾರ ಒಟ್ಟು 933 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 14 ಜನರು ಸಾವನ್ನಪ್ಪಿದ್ದಾರೆ. 704 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 12,780 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 0.81 ಇದೆ. ಸೋಂಕಿತರ ಸಾವಿನ ಪ್ರಮಾಣ ಶೇ 1.50. ರಾಜ್ಯದಲ್ಲಿ ಈವರೆಗೆ ಒಟ್ಟು 29,76,000 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,25,397 ಮಂದಿ ಚೇತರಿಸಿಕೊಂಡಿದ್ದರು. ಒಟ್ಟು 37,794 ಮಂದಿ ಸಾವನ್ನಪ್ಪಿದ್ದಾರೆ.

ಬೆಂಗಳೂರು ನಗರದಲ್ಲಿ ಗುರುವಾರ 291 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಐವರು ಮೃತಪಟ್ಟಿದ್ದಾರೆ. 172 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಈವರೆಗೆ ಒಟ್ಟು 12,46,430 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,22,651 ಮಂದಿ ಚೇತರಿಸಿಕೊಂಡಿದ್ದಾರೆ. ಒಟ್ಟು 16,155 ಮಂದಿ ಸಾವನ್ನಪ್ಪಿದ್ದಾರೆ. ನಗರದಲ್ಲಿ ಪ್ರಸ್ತುತ 7623 ಸಕ್ರಿಯ ಪ್ರಕರಣಗಳಿವೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ 291, ದಕ್ಷಿಣ ಕನ್ನಡ 94, ಉಡುಪಿ 77, ಮೈಸೂರು 76, ಚಿಕ್ಕಮಗಳೂರು 63, ಹಾಸನ 57, ತುಮಕೂರು 54, ಕೊಡಗು 48, ಮಂಡ್ಯ 42, ಉತ್ತರ ಕನ್ನಡ 40, ಶಿವಮೊಗ್ಗ 25, ಬೆಳಗಾವಿ 12, ಬೆಂಗಳೂರು ಗ್ರಾಮಾಂತರ 9, ಧಾರವಾಡ, ಕೋಲಾರ 7, ಬಳ್ಳಾರಿ 6, ದಾವಣಗೆರೆ 5, ಚಾಮರಾಜನಗರ, ಚಿತ್ರದುರ್ಗ 4, ಚಿಕ್ಕಬಳ್ಳಾಪುರ, ಕಲಬುರಗಿ, ಯಾದಗಿರಿ, ಕೊಪ್ಪಳ 2, ಹಾವೇರಿ, ಗದಗ, ವಿಜಯಪುರ, ರಾಮನಗರ 1.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು?ಬೆಂಗಳೂರು 5, ದಕ್ಷಿಣ ಕನ್ನಡ 3, ಹಾಸನ 2, ಬೆಳಗಾವಿ, ಮೈಸೂರು, ತುಮಕೂರು, ಉತ್ತರ ಕನ್ನಡ 1.

(Karnataka Coronavirus Numbers 933 Infected 14 Deaths Due to Covid on September 30)

ಇದನ್ನೂ ಓದಿ: ಕೊರೊನಾ ವಾರಿಯರ್ಸ್​ಗೆ ಊಟ ಪೂರೈಸಿದ್ದ ಹೋಟೆಲ್ ಮಹಿಳೆಗೆ ಕಿರುಕುಳ; ಅಧಿಕಾರಿಗಳ ವಿರುದ್ಧ ಆರೋಪ

ಇದನ್ನೂ ಓದಿ: Coronavirus cases in India: ದೇಶದಲ್ಲಿ 23,529 ಹೊಸ ಕೊವಿಡ್ ಪ್ರಕರಣ ಪತ್ತೆ, 311 ಸಾವು

Published On - 7:26 pm, Thu, 30 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ