AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid Update: ಕರ್ನಾಟಕದಲ್ಲಿ ಇಂದು 1,213 ಜನರಿಗೆ ಕೊವಿಡ್ ದೃಢ, 25 ಜನರು ನಿಧನ

ಇಂದು ಖಚಿತಪಟ್ಟ ಕೊವಿಡ್ ಸೋಂಕು ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಇಳಿಯುತ್ತಿದೆ ಎಂಬ ಭಾವನೆ ಮೂಡಿಸುವಂತಿದೆ. ಆದರೆ ಯಾವುದೇ ಕಾರಣಕ್ಕೂ ಕೊವಿಡ್ ತಡೆ ನಿಯಮಗಳನ್ನು ಮರೆಯುವಂತಿಲ್ಲ.

Karnataka Covid Update: ಕರ್ನಾಟಕದಲ್ಲಿ ಇಂದು 1,213 ಜನರಿಗೆ ಕೊವಿಡ್ ದೃಢ, 25 ಜನರು ನಿಧನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 26, 2021 | 10:53 PM

Share

ಬೆಂಗಳೂರು: ಕರ್ನಾಟಕದಲ್ಲಿ ಇಂದು 1,213 ಹೊಸ ಕೊವಿಡ್ ಪ್ರಕರಣಗಳು ದೃಢಪಟ್ಟಿದ್ದು, 25 ಜನರು ನಿಧನರಾಗಿದ್ದಾರೆ. ಇಂದು ರಾಜ್ಯದ ವಿವಿಧ ಕೊವಿಡ್ ಆಸ್ಪತ್ರೆಗಳಿಂದ 1,206 ಜನರು ಕೊವಿಡ್ ಸೋಂಕುಮುಕ್ತರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸದ್ಯ 19,300 ಕೊವಿಡ್ ಪ್ರಕರಣಗಳು ಸಕ್ರಿಯವಾಗಿವೆ. ಅಂದಹಾಗೆ ಇಂದಿನ ಕೊವಿಡ್ ಪಾಸಿಟಿವಿಟಿ ದರ ಶೇಕಡಾ 0.64. ಇಂದು ಖಚಿತಪಟ್ಟ ಸೋಂಕಿತರ ಸಂಖ್ಯೆಯೊಂದಿಗೆ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 29,43,463ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 319 ಜನರಿಗೆ ಕೊವಿಡ್ ಸೋಂಕು ಖಚಿತಪಟ್ಟಿದೆ. ಇಬ್ಬರು ನಿಧನರಾಗಿದ್ದಾರೆ.  ಕಳೆದ ಕೆಲವು ದಿನಗಳಿಂದ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದ ದಕ್ಷಿಣ ಕನ್ನಡದಲ್ಲಿಯೂ ಇಂದು ಕೊಂಚ ಇಳಿಮುಖ ಕಂಡುಬಂದಿದೆ. ಇಂದು ದಕ್ಷಿಣ ಕನ್ನಡದಲ್ಲಿ 269 ಪ್ರಕರಣಗಳು ಖಚಿತಗೊಂಡಿದ್ದರೆ, ಉಡುಪಿಯಲ್ಲಿ 113 ಜನರಿಗೆ ಕೊವಿಡ್ ದೃಢಪಟ್ಟಿದೆ.  ಮೈಸೂರಿನಲ್ಲಿ 98,  ಹಾಸನದಲ್ಲಿ 90 ಜನರಿಗೆ ಕೊವಿಡ್ ಖಚಿತಗೊಂಡಿದೆ.

ರಾಜ್ಯದಾದ್ಯಂತ ಇಂದು 1,18,187 ಜನರಿಗೆ ಕೊವಿಡ್ ಪರೀಕ್ಷೆ ನಡೆಸಲಾಗಿದೆ. ಇಂದು ಖಚಿತಪಟ್ಟ ಕೊವಿಡ್ ಸೋಂಕು ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಇಳಿಯುತ್ತಿದೆ ಎಂಬ ಭಾವನೆ ಮೂಡಿಸುವಂತಿದೆ. ಆದರೆ ಯಾವುದೇ ಕಾರಣಕ್ಕೂ ಕೊವಿಡ್ ತಡೆ ನಿಯಮಗಳನ್ನು ಮರೆಯುವಂತಿಲ್ಲ.

ಇದನ್ನೂ ಓದಿ: 

ರಾಜ್ಯಕ್ಕೆ ಪ್ರತಿದಿನ 5 ಲಕ್ಷ ಡೋಸ್ ಕೊವಿಡ್ ಲಸಿಕೆ ನೀಡಲು ಕೇಂದ್ರ ಒಪ್ಪಿದೆ: ಸಿಎಂ ಬೊಮ್ಮಾಯಿ

ಆಗಸ್ಟ್ 30ರಂದು 1ರಿಂದ 8 ನೇ ತರಗತಿವರೆಗಿನ ಶಾಲೆ ಆರಂಭದ ಕುರಿತು ಅಂತಿಮ ತೀರ್ಮಾನ: ಶಿಕ್ಷಣ ಸಚಿವ ಬಿ ಸಿ ನಾಗೇಶ್

(Karnataka Covid 19 update 1213 new cases and 25 death in state)

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು