AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid 19 Update: ಕರ್ನಾಟಕದಲ್ಲಿ 539 ಜನರಿಗೆ ಕೊವಿಡ್ ದೃಢ; 591 ಜನರು ಗುಣಮುಖ

ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 591 ಜನರು ಕೊವಿಡ್​ನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.

Karnataka Covid 19 Update: ಕರ್ನಾಟಕದಲ್ಲಿ 539 ಜನರಿಗೆ ಕೊವಿಡ್ ದೃಢ; 591 ಜನರು ಗುಣಮುಖ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 29, 2021 | 7:48 PM

Share

ಬೆಂಗಳೂರು: ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 539 ಜನರಿಗೆ ಹೊಸದಾಗಿ ಕೊರೊನಾ ಸೋಂಕು ಖಚಿತಪಟ್ಟಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ 17 ಜನರು ನಿಧನರಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 239 ಜನರಿಗೆ ಕೊರೊನಾ ದೃಢಪಟ್ಟಿದೆ. 7 ಜನರು ನಿಧನರಾಗಿದ್ದಾರೆ.

ಪ್ರಸ್ತುತ ಕರ್ನಾಟಕದಲ್ಲಿ 12,565 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 591 ಜನರು ಕೊವಿಡ್​ನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಬುಧವಾರ ಕೊವಿಡ್ ಪಾಸಿಟಿವಿಟಿ ದರ ಶೇಕಡಾ 0.48ರಷ್ಟಿದೆ.

ಈವರೆಗೆ ಕರ್ನಾಟಕದಲ್ಲಿ 29,24,693 ಜನರು ಕೊವಿಡ್​ನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಮನೆಗೆ ಹಿಂತಿರುಗಿದ್ದಾರೆ. ಒಟ್ಟು 37,780 ಜನರು ಕೊವಿಡ್​ ಸೋಂಕಿನಿಂದ ಮೃತಪಟ್ಟಿದ್ದಾರೆ.

ಬೆಂಗಳೂರು ನಗರದಲ್ಲಿ 239, ದಕ್ಷಿಣ ಕನ್ನಡ 75, ಕೊಡಗು 36, ಮೈಸೂರು 31, ತುಮಕೂರು 22, ಹಾಸನ 21, ಉತ್ತರ ಕನ್ನಡ 19 ಜನರಿಗೆ ಕೊವಿಡ್ ದೃಢಪಟ್ಟಿದೆ.

Umesh Reddy Profile: ಯಾರೀತ ಉಮೇಶ್ ರೆಡ್ಡಿ? ಈತನ ಹೆಸರು ಕೇಳಿದರೆ ಜನರೇಕೆ ಭಯ ಪಡುತ್ತಿದ್ದರು?

ZyCov-D Vaccine: ಅ.2ರಂದು ಭಾರತಕ್ಕೆ ಮತ್ತೊಂದು ಕೊವಿಡ್ ಲಸಿಕೆ ಲಭ್ಯ; ಜೈಕೋವ್-ಡಿ ಬೆಲೆ ನಿಗದಿ ಬಗ್ಗೆ ಚರ್ಚೆ

Published On - 7:47 pm, Wed, 29 September 21

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು