AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದೂ ದ್ವಿಶತಕ! ಕೊರೊನಾ ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆ: ಡಿಸ್ಚಾರ್ಜ್​ 3 ಸಾವಿರದತ್ತ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 204 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ಪೈಕಿ ಯಾದಗಿರಿಯಲ್ಲಿ ಅತಿ ಹೆಚ್ಚು ಅಂದ್ರೆ 66 ಕೇಸ್​ ಪತ್ತೆಯಾಗಿದೆ. ಯಾದಗಿರಿಯಲ್ಲಿ 66, ಬೆಂಗಳೂರಲ್ಲಿ 17, ಕಲಬುರಗಿಯಲ್ಲಿ 16, ರಾಯಚೂರಿನಲ್ಲಿ 14, ಬೀದರ್​ನಲ್ಲಿ​ 14, ಶಿವಮೊಗ್ಗದಲ್ಲಿ 10, ದಾವಣಗೆರೆಯಲ್ಲಿ 9 ಕೇಸ್​ ಪತ್ತೆಯಾಗಿದ್ರೆ ಕೋಲಾರದಲ್ಲಿ 6, ಮೈಸೂರು ಮತ್ತು ರಾಮನಗರದಲ್ಲಿ ತಲಾ 5 ಪ್ರಕರಣ, ವಿಜಯಪುರದಲ್ಲಿ 4, ಬಾಗಲಕೋಟೆ ಹಾಗೂ ಉತ್ತರ ಕನ್ನಡದಲ್ಲಿ ತಲಾ […]

ಇಂದೂ ದ್ವಿಶತಕ! ಕೊರೊನಾ ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆ: ಡಿಸ್ಚಾರ್ಜ್​ 3 ಸಾವಿರದತ್ತ
ಸಾಧು ಶ್ರೀನಾಥ್​
|

Updated on:Jun 11, 2020 | 6:29 PM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 204 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ಪೈಕಿ ಯಾದಗಿರಿಯಲ್ಲಿ ಅತಿ ಹೆಚ್ಚು ಅಂದ್ರೆ 66 ಕೇಸ್​ ಪತ್ತೆಯಾಗಿದೆ.

ಯಾದಗಿರಿಯಲ್ಲಿ 66, ಬೆಂಗಳೂರಲ್ಲಿ 17, ಕಲಬುರಗಿಯಲ್ಲಿ 16, ರಾಯಚೂರಿನಲ್ಲಿ 14, ಬೀದರ್​ನಲ್ಲಿ​ 14, ಶಿವಮೊಗ್ಗದಲ್ಲಿ 10, ದಾವಣಗೆರೆಯಲ್ಲಿ 9 ಕೇಸ್​ ಪತ್ತೆಯಾಗಿದ್ರೆ ಕೋಲಾರದಲ್ಲಿ 6, ಮೈಸೂರು ಮತ್ತು ರಾಮನಗರದಲ್ಲಿ ತಲಾ 5 ಪ್ರಕರಣ, ವಿಜಯಪುರದಲ್ಲಿ 4, ಬಾಗಲಕೋಟೆ ಹಾಗೂ ಉತ್ತರ ಕನ್ನಡದಲ್ಲಿ ತಲಾ 3 ಕೇಸ್ ಪತ್ತೆಯಾಗಿದೆ. ಜೊತೆಗೆ ದಕ್ಷಿಣ ಕನ್ನಡ, ಹಾಸನ, ಧಾರವಾಡ ತಲಾ 2 ಪ್ರಕರಣಗಳು ಪತ್ತೆಯಾಗಿದೆ. ಇದರೊಟ್ಟಿಗೆ ಬೆಂಗಳೂರು ಗ್ರಾಮಾಂತರ, ಕೊಪ್ಪಳ ಮತ್ತು ಚಿಕ್ಕಮಗಳೂರಿನಲ್ಲಿ ತಲಾ 1 ಕೇಸ್​ ವರದಿಯಾಗಿದೆ.

ಸೋಂಕಿನಿಂದ ಇವತ್ತು ಮೂವರು ಮೃತಪಟ್ಟಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲೇ ಇಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದೆ. ರಾಜ್ಯದಲ್ಲಿ ಇದುವರೆಗೆ ಕೊರೊನಾ ಮಹಾಮಾರಿ 72 ಜನರ ಬಲಿಪಡೆದಿದೆ. ಜೊತೆಗೆ ಒಟ್ಟು 6,245 ಸೋಂಕಿತರ ಪೈಕಿ 2,976 ಜನರು ಗುಣಮುಖರಾಗಿದ್ದು ಡಿಸ್ಚಾರ್ಜ್​ ಕೂಡ ಆಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 5:57 pm, Thu, 11 June 20

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!