AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Karnataka Update: ಕರ್ನಾಟಕದಲ್ಲಿ 1150 ಮಂದಿಗೆ ಕೊರೊನಾ ಸೋಂಕು, 21 ಸಾವು

1112 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದ ಪಾಸಿಟಿವಿಟಿ ಪ್ರಮಾಣ ಶೇ 0.66 ಇದ್ದು, ಸೋಂಕಿನಿಂದ ಸಾವನ್ನಪ್ಪುವವರ ಪ್ರಮಾಣ ಶೇ 1.81 ಇದೆ.

Covid 19 Karnataka Update: ಕರ್ನಾಟಕದಲ್ಲಿ 1150 ಮಂದಿಗೆ ಕೊರೊನಾ ಸೋಂಕು, 21 ಸಾವು
ಪ್ರಾತಿನಿಧಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Sep 01, 2021 | 8:27 PM

Share

ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ ಒಟ್ಟು 1159 ಮಂದಿಯಲ್ಲಿ ಕೊವಿಡ್ ಸೋಂಕು ಕಾಣಿಸಿಕೊಂಡಿದ್ದು, 21 ಜನರು ಸಾವನ್ನಪ್ಪಿದ್ದಾರೆ. 1112 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದ ಪಾಸಿಟಿವಿಟಿ ಪ್ರಮಾಣ ಶೇ 0.66 ಇದ್ದು, ಸೋಂಕಿನಿಂದ ಸಾವನ್ನಪ್ಪುವವರ ಪ್ರಮಾಣ ಶೇ 1.81 ಇದೆ.

ರಾಜ್ಯದಲ್ಲಿ ಈವರೆಗೆ ಒಟ್ಟು 29,50,604 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 28,94,827 ಮಂದಿ ಚೇತರಿಸಿಕೊಂಡಿದ್ದಾರೆ. ಒಟ್ಟು 37,339 ಮಂದಿ ಸಾವಪ್ಪಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 18,412 ಮಂದಿಯಲ್ಲಿ ಸೋಂಕು ಸಕ್ರಿಯವಾಗಿದೆ.

ಬೆಂಗಳೂರು ನಗರದಲ್ಲಿ 359 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 232 ಮಂದಿ ಚೇತರಿಸಿಕೊಂಡಿದ್ದಾರೆ. ಇಂದು 7 ಮಂದಿ ಸಾವನ್ನಪ್ಪಿದ್ದಾರೆ. ನಗರದ 7558 ಮಂದಿಯಲ್ಲಿ ಸೋಂಕು ಸಕ್ರಿಯವಾಗಿದೆ. ನಗರದಲ್ಲಿ ಈವರೆಗೆ ಒಟ್ಟು 12,38,196 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,14,637 ಮಂದಿ ಚೇತರಿಸಿಕೊಂಡಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ 359, ದಕ್ಷಿಣ ಕನ್ನಡ 191, ಕೊಡಗು 95, ಮೈಸೂರು, ಉಡುಪಿ 91, ಹಾಸನ 81, ಚಿಕ್ಕಮಗಳೂರು 48, ಉತ್ತರ ಕನ್ನಡ 37, ತುಮಕೂರು 34, ಕೋಲಾರ 32, ಮಂಡ್ಯ 20, ಶಿವಮೊಗ್ಗ 11, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ 9, ಧಾರವಾಡ 8, ಚಿತ್ರದುರ್ಗ 7, ಕಲಬುರಗಿ 5, ದಾವಣಗೆರೆ, ಗದಗ, ವಿಜಯಪುರ 4, ಬಳ್ಳಾರಿ 6, ಕೊಪ್ಪಳ 3, ಚಿಕ್ಕಬಳ್ಳಾಪುರ, ಬಾಗಲಕೋಟೆ 2, ಬೆಳಗಾವಿ, ರಾಮನಗರ 1.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಬೆಂಗಳೂರು ನಗರ 7, ದಕ್ಷಿಣ ಕನ್ನಡ 5, ಉಡುಪಿ 3, ಹಾಸನ 2, ಚಾಮರಾನಗರ, ಚಿಕ್ಕಮಗಳೂರು, ದಾವಣಗೆರೆ, ತುಮಕೂರು 1.

(Karnataka Covid Update 1150 infected 21 deaths on September 1)

ಇದನ್ನೂ ಓದಿ: Afghanistan Crisis: ಅಫ್ಘಾನಿಸ್ತಾನದಲ್ಲಿ ಇಂದು ಅಥವಾ ನಾಳೆ ತಾಲಿಬಾನ್ ಸರ್ಕಾರ ರಚನೆ ಸಾಧ್ಯತೆ

ಇದನ್ನೂ ಓದಿ: Fact Check: ಹೆಲಿಕಾಪ್ಟರ್​ನಲ್ಲಿ ನೇತಾಡಿದ್ದು ಹೆಣವಲ್ಲ; ಸಂಭ್ರಮಾಚರಣೆ ಸಂದರ್ಭದಲ್ಲಿ ತಾಲಿಬಾನ್​ ಉಗ್ರನೇ ಜೋತುಬಿದ್ದಿದ್ದ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ