AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Karnataka Update: ಕರ್ನಾಟಕದಲ್ಲಿ 1150 ಮಂದಿಗೆ ಕೊರೊನಾ ಸೋಂಕು, 21 ಸಾವು

1112 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದ ಪಾಸಿಟಿವಿಟಿ ಪ್ರಮಾಣ ಶೇ 0.66 ಇದ್ದು, ಸೋಂಕಿನಿಂದ ಸಾವನ್ನಪ್ಪುವವರ ಪ್ರಮಾಣ ಶೇ 1.81 ಇದೆ.

Covid 19 Karnataka Update: ಕರ್ನಾಟಕದಲ್ಲಿ 1150 ಮಂದಿಗೆ ಕೊರೊನಾ ಸೋಂಕು, 21 ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 01, 2021 | 8:27 PM

Share

ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ ಒಟ್ಟು 1159 ಮಂದಿಯಲ್ಲಿ ಕೊವಿಡ್ ಸೋಂಕು ಕಾಣಿಸಿಕೊಂಡಿದ್ದು, 21 ಜನರು ಸಾವನ್ನಪ್ಪಿದ್ದಾರೆ. 1112 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದ ಪಾಸಿಟಿವಿಟಿ ಪ್ರಮಾಣ ಶೇ 0.66 ಇದ್ದು, ಸೋಂಕಿನಿಂದ ಸಾವನ್ನಪ್ಪುವವರ ಪ್ರಮಾಣ ಶೇ 1.81 ಇದೆ.

ರಾಜ್ಯದಲ್ಲಿ ಈವರೆಗೆ ಒಟ್ಟು 29,50,604 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 28,94,827 ಮಂದಿ ಚೇತರಿಸಿಕೊಂಡಿದ್ದಾರೆ. ಒಟ್ಟು 37,339 ಮಂದಿ ಸಾವಪ್ಪಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 18,412 ಮಂದಿಯಲ್ಲಿ ಸೋಂಕು ಸಕ್ರಿಯವಾಗಿದೆ.

ಬೆಂಗಳೂರು ನಗರದಲ್ಲಿ 359 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 232 ಮಂದಿ ಚೇತರಿಸಿಕೊಂಡಿದ್ದಾರೆ. ಇಂದು 7 ಮಂದಿ ಸಾವನ್ನಪ್ಪಿದ್ದಾರೆ. ನಗರದ 7558 ಮಂದಿಯಲ್ಲಿ ಸೋಂಕು ಸಕ್ರಿಯವಾಗಿದೆ. ನಗರದಲ್ಲಿ ಈವರೆಗೆ ಒಟ್ಟು 12,38,196 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,14,637 ಮಂದಿ ಚೇತರಿಸಿಕೊಂಡಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ 359, ದಕ್ಷಿಣ ಕನ್ನಡ 191, ಕೊಡಗು 95, ಮೈಸೂರು, ಉಡುಪಿ 91, ಹಾಸನ 81, ಚಿಕ್ಕಮಗಳೂರು 48, ಉತ್ತರ ಕನ್ನಡ 37, ತುಮಕೂರು 34, ಕೋಲಾರ 32, ಮಂಡ್ಯ 20, ಶಿವಮೊಗ್ಗ 11, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ 9, ಧಾರವಾಡ 8, ಚಿತ್ರದುರ್ಗ 7, ಕಲಬುರಗಿ 5, ದಾವಣಗೆರೆ, ಗದಗ, ವಿಜಯಪುರ 4, ಬಳ್ಳಾರಿ 6, ಕೊಪ್ಪಳ 3, ಚಿಕ್ಕಬಳ್ಳಾಪುರ, ಬಾಗಲಕೋಟೆ 2, ಬೆಳಗಾವಿ, ರಾಮನಗರ 1.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಬೆಂಗಳೂರು ನಗರ 7, ದಕ್ಷಿಣ ಕನ್ನಡ 5, ಉಡುಪಿ 3, ಹಾಸನ 2, ಚಾಮರಾನಗರ, ಚಿಕ್ಕಮಗಳೂರು, ದಾವಣಗೆರೆ, ತುಮಕೂರು 1.

(Karnataka Covid Update 1150 infected 21 deaths on September 1)

ಇದನ್ನೂ ಓದಿ: Afghanistan Crisis: ಅಫ್ಘಾನಿಸ್ತಾನದಲ್ಲಿ ಇಂದು ಅಥವಾ ನಾಳೆ ತಾಲಿಬಾನ್ ಸರ್ಕಾರ ರಚನೆ ಸಾಧ್ಯತೆ

ಇದನ್ನೂ ಓದಿ: Fact Check: ಹೆಲಿಕಾಪ್ಟರ್​ನಲ್ಲಿ ನೇತಾಡಿದ್ದು ಹೆಣವಲ್ಲ; ಸಂಭ್ರಮಾಚರಣೆ ಸಂದರ್ಭದಲ್ಲಿ ತಾಲಿಬಾನ್​ ಉಗ್ರನೇ ಜೋತುಬಿದ್ದಿದ್ದ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ