Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid Update: ಕರ್ನಾಟಕದಲ್ಲಿ ಇಂದು 4,272 ಜನರಿಗೆ ಕೊರೊನಾ ದೃಢ, 115 ಜನರು ನಿಧನ

ಈವರೆಗೆ ರಾಜ್ಯದ ಸೋಂಕಿತರ ಪೈಕಿ 26,91,123 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,05,226 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Karnataka Covid Update: ಕರ್ನಾಟಕದಲ್ಲಿ ಇಂದು 4,272 ಜನರಿಗೆ ಕೊರೊನಾ ದೃಢ, 115 ಜನರು ನಿಧನ
ಭಾರತದಲ್ಲಿ ಕೊವಿಡ್ ಟೆಸ್ಟಿಂಗ್
Follow us
TV9 Web
| Updated By: guruganesh bhat

Updated on: Jun 26, 2021 | 8:17 PM

ಬೆಂಗಳೂರು: ಕರ್ನಾಟಕದಲ್ಲಿ ಇಂದು 4,272 ಜನರಿಗೆ ಕೊರೊನಾ ದೃಢಪಟ್ಟಿದ್ದು, ಸೋಂಕಿನಿಂದ 115 ಜನರು ನಿಧನರಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು ಒಂದೇ ದಿನ 955 ಜನರಿಗೆ ಸೋಂಕು ಖಚಿತಪಟ್ಟಿದ್ದು 16 ಜನರು ನಿಧನರಾಗಿದ್ದಾರೆ ಎಂದು ಟ್ವಿಟರ್​ನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಇಂದಿನ ಕೊರೊನಾ ಸೋಂಕಿತರ ಸಂಖ್ಯೆಯನ್ನೂ ಸೇರಿಸಿ ಒಟ್ಟು ಸೋಂಕಿತರ ಸಂಖ್ಯೆ 28,31,026ಕ್ಕೇ ಏರಿಕೆಯಾಗಿದೆ. ಈವರೆಗೆ ರಾಜ್ಯದ ಸೋಂಕಿತರ ಪೈಕಿ 26,91,123 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,05,226 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಒಂದೇ ದಿನ 6,126 ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. (Karnataka Covid Update 4272 new cases and 115 death today)

ಬಾಗಲಕೋಟೆ 3, ಬಳ್ಳಾರಿ 61, ಬೆಳಗಾವಿ 115, ಬೆಂಗಳೂರು ಗ್ರಾಮಾಂತರ 89, ಬೆಂಗಳೂರು ನಗರ 955, ಉಡುಪಿ 139, ಚಾಮರಾಜನಗರ 71, ಚಿಕ್ಕಬಳ್ಳಾಪುರ 52, ಚಿಕ್ಕಮಗಳೂರು 200, ಚಿತ್ರದುರ್ಗ 75, ದಕ್ಷಿಣಕನ್ನಡ 375, ದಾವಣಗೆರೆ 80, ಧಾರವಾಡ 60, ಗದಗ 30, ಹಾಸನ 320, ಹಾವೇರಿ 27, ಕಲಬುರಗಿ 22, ಕೊಡಗು 160, ಮಂಡ್ಯ 134, ಕೋಲಾರ 134, ಕೊಪ್ಪಳ 26, ಮೈಸೂರು 647, ಬೀದರ್ 1, ರಾಯಚೂರು 19, ರಾಮನಗರ 13, ಶಿವಮೊಗ್ಗ 217 , ತುಮಕೂರು 159, ಉತ್ತರ ಕನ್ನಡ 62, ವಿಜಯಪುರ 12, ಯಾದಗಿರಿ ಜಿಲ್ಲೆಯಲ್ಲಿ ಇಂದು 14 ಜನರಿಗೆ ಕೊರೊನಾ ದೃಢಪಟ್ಟಿದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಮೈಸೂರು ಜಿಲ್ಲೆ 22 , ಬೆಂಗಳೂರು 16, ದಕ್ಷಿಣ ಕನ್ನಡ ಜಿಲ್ಲೆ 14, ಬೆಳಗಾವಿ ಜಿಲ್ಲೆ 10, ಬಳ್ಳಾರಿ ಜಿಲ್ಲೆ 8, ದಾವಣಗೆರೆ, ಹಾಸನ ಜಿಲ್ಲೆ 5, ಶಿವಮೊಗ್ಗ ಜಿಲ್ಲೆ 4, ಬೆಂಗಳೂರು ಗ್ರಾಮಾಂತರ,ಚಾಮರಾಜನಗರ, ತುಮಕೂರು ಜಿಲ್ಲೆ 3, ವಿಜಯಪುರ, ಉಡುಪಿ, ಗದಗ ಜಿಲ್ಲೆ 2, ಬಾಗಲಕೋಟೆ, ಹಾವೇರಿ, ಕಲಬುರಗಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ರಾಯಚೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ 1 ಸಾವು ಸಂಭವಿಸಿದೆ.

ಇದನ್ನೂ ಓದಿ: 

Income Tax Exemptions: ಕೊವಿಡ್​ ವೆಚ್ಚಕ್ಕೆ ಆದಾಯ ತೆರಿಗೆ ವಿನಾಯಿತಿ ಅಂದರೇನು? ಇಲ್ಲಿದೆ ಮಾಹಿತಿ

ಆಟೋ ಚಾಲಕರಿಗೆ ಇನ್ನೂ ಬಾರದ ಕೊವಿಡ್​ ಪರಿಹಾರ ಪ್ಯಾಕೇಜ್​; ಧಾರವಾಡ ಆಟೋ ಚಾಲಕರ ಆಕ್ರೋಶ

(Karnataka Covid Update 4272 new cases and 115 death today)

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ