Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Crime ಅಜ್ಜಿಯನ್ನೇ ಕೊಂದ ಮೊಮ್ಮಗ ಅರೆಸ್ಟ್, ಮತ್ತೊಂದೆಡೆ ಹಳೇ ವೈಷಮ್ಯಕ್ಕೆ ಯುವಕನ ಕೊಲೆ

ಹಣಕಾಸು ವಿಚಾರವಾಗಿ ವೃದ್ಧೆ ಗೌರಮ್ಮ ಜತೆ ಮೊಮ್ಮಗ ಮಂಜುನಾಥ್ನಿಗೆ ಭಿನ್ನಾಭಿಪ್ರಾಯವಾಗಿತ್ತು. ಮಂಜುನಾಥ್ ಕತ್ತು ಹಿಸುಕಿ ಗೌರಮ್ಮ(77) ಕೊಲೆ ಮಾಡಿದ್ದಾನೆ.

Karnataka Crime ಅಜ್ಜಿಯನ್ನೇ ಕೊಂದ ಮೊಮ್ಮಗ ಅರೆಸ್ಟ್, ಮತ್ತೊಂದೆಡೆ ಹಳೇ ವೈಷಮ್ಯಕ್ಕೆ ಯುವಕನ ಕೊಲೆ
ಅಜ್ಜಿಯನ್ನೇ ಕೊಂದ ಮೊಮ್ಮಗ ಅರೆಸ್ಟ್
Follow us
TV9 Web
| Updated By: ಆಯೇಷಾ ಬಾನು

Updated on: Jul 12, 2021 | 9:46 AM

ಮಡಿಕೇರಿ: ಮಣಜೂರಿನಲ್ಲಿ ಕೊಳೆತ ಸ್ಥಿತಿಯಲ್ಲಿ ವೃದ್ಧೆ ಶವ ಪತ್ತೆಯಾದ ಕೇಸ್ಗೆ ಸಂಬಂಧಿಸಿ ವೃದ್ಧೆ ನಿಗೂಢ ಸಾವಿನ ಕಾರಣ ಬಯಲಾಗಿದೆ. ಮೊಮ್ಮಗನೇ ಅಜ್ಜಿಯನ್ನು ಕೊಂದಿದ್ದು ವೃದ್ಧೆ ಹತ್ಯೆಗೈದಿದ್ದ ಮೊಮ್ಮಗ ಮಂಜುನಾಥ್(40) ಅರೆಸ್ಟ್ ಆಗಿದ್ದಾರೆ. ಕೊಡಗಿನ ಕುಶಾಲನಗರ ತಾಲ್ಲೂಕಿನ ಮಣಜೂರಿನಲ್ಲಿ ಈ ಘಟನೆ ನಡೆದಿದೆ.

ಹಣಕಾಸು ವಿಚಾರವಾಗಿ ವೃದ್ಧೆ ಗೌರಮ್ಮ ಜತೆ ಮೊಮ್ಮಗ ಮಂಜುನಾಥ್ನಿಗೆ ಭಿನ್ನಾಭಿಪ್ರಾಯವಾಗಿತ್ತು. ಮಂಜುನಾಥ್ ಕತ್ತು ಹಿಸುಕಿ ಗೌರಮ್ಮ(77) ಕೊಲೆ ಮಾಡಿದ್ದಾನೆ. ಮಣಜೂರಿನಲ್ಲಿ ಜು.3ರಂದು ಗೌರಮ್ಮ ಶವ ಪತ್ತೆಯಾಗಿತ್ತು. ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪೊಲೀಸ್ ತನಿಖೆಯಲ್ಲಿ ಕೊಲೆ ಬಹಿರಂಗವಾಗಿದೆ. ಸದ್ಯ ಆರೋಪಿ ಮಂಜುನಾಥ್ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಹಳೇ ವೈಷಮ್ಯಕ್ಕೆ ಕೊಲೆ ಇನ್ನು ಹುಬ್ಬಳ್ಳಿಯಲ್ಲಿ ಚಾಕು ಇರಿದು ಯುವಕನ ಬರ್ಬರ ಹತ್ಯೆ ಮಾಡಲಾಗಿದೆ. ಗೋಪನಕೊಪ್ಪ ಅಮರ ಕಾಲೋನಿ ಕ್ರಾಸ್‌ ಬಳಿ ತಡ ರಾತ್ರಿ ಹಳೇ ವೈಷಮ್ಯ ಹಿನ್ನೆಲೆ ಅಭಿಷೇಕ್ ಗೌಡ ಪಾಟೀಲ್(22) ಹತ್ಯೆ ಮಾಡಲಾಗಿದೆ. ಅಭಿಷೇಕ್, ಬಿಜೆಪಿ ಮುಖಂಡ ಈಶ್ವರ ಗೌಡ ಅಣ್ಣನ ಮಗ. ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

karnataka crime

ಹಳೇ ವೈಷಮ್ಯಕ್ಕೆ ಕೊಲೆಯಾದ ಅಭಿಷೇಕ್ ಗೌಡ ಪಾಟೀಲ್

ರೈಲಿಗೆ ಸಿಲುಕಿ ಸಾವು ತುಮಕೂರಿನ ಕ್ಯಾತ್ಸಂದ್ರ ರೈಲ್ವೆ ನಿಲ್ದಾಣದ ಬಳಿ ದುರ್ಘಟನೆಯೊಂದು ಸಂಭವಿಸಿದೆ. ರೈಲಿಗೆ ಸಿಲುಕಿ ಸುಮಾರು 25 ವರ್ಷದ ಯುವಕ ಮೃತಪಟ್ಟಿದ್ದಾನೆ. ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತುಮಕೂರು ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

(Karnataka Crime man killed her granny and miscreants murdered youth )

ಇದನ್ನೂ ಓದಿ: ಪತ್ನಿ ಶೀಲ ಶಂಕಿಸಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪತಿ; ಎರಡು ಮುಗ್ಧ ಕಂದಮ್ಮಗಳು ಅನಾಥ

ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​