AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ತ್ರಿಶತಕ ಬಾರಿಸಿದ ಕೊರೊನಾ.. ರಾಜ್ಯದಲ್ಲಿ 10 ಸಾವಿರದ ಗಡಿ ದಾಟಿಯೇಬಿಟ್ಟಿತು

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿಯ ಆರ್ಭಟ ದಿನೇ ದಿನೆ ಹೆಚ್ಚುತ್ತಲೇ ಇದೆ. ಇದಕ್ಕೆ ಪೂರಕವಾಗಿ ರಾಜ್ಯದಲ್ಲಿ ಇಂದು ಸೋಂಕಿತರ ಸಂಖ್ಯೆ 10 ಸಾವಿರದ ಗಡಿ ದಾಟಿದ್ದು ಹೊಸದಾಗಿ 397 ಕೇಸ್​ಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,118ಕ್ಕೆ ಏರಿದೆ. ಇಂದು ಬೆಂಗಳೂರಲ್ಲಿ ಅತ್ಯಂತ ಹೆಚ್ಚು ಅಂದರೆ 173ಪ್ರಕರಣಗಳು ಪತ್ತೆಯಾಗಿದೆ. ಇಂದು ಬಳ್ಳಾರಿಯಲ್ಲಿ 34, ಕಲಬುರಗಿಯಲ್ಲಿ 22 ಕೇಸ್​ಗಳು, ರಾಮನಗರದಲ್ಲಿ 22, ಉಡುಪಿಯಲ್ಲಿ 14 ಪ್ರಕರಣಗಳು ಪತ್ತೆಯಾಗಿದೆ. ಜೊತೆಗೆ ಯಾದಗಿರಿಯಲ್ಲಿ 13, ದಕ್ಷಿಣ ಕನ್ನಡ ಮತ್ತು ಧಾರವಾಡದಲ್ಲಿ ತಲಾ […]

ಇಂದು ತ್ರಿಶತಕ ಬಾರಿಸಿದ ಕೊರೊನಾ.. ರಾಜ್ಯದಲ್ಲಿ 10 ಸಾವಿರದ ಗಡಿ ದಾಟಿಯೇಬಿಟ್ಟಿತು
KUSHAL V
| Edited By: |

Updated on:Jun 25, 2020 | 2:10 AM

Share

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿಯ ಆರ್ಭಟ ದಿನೇ ದಿನೆ ಹೆಚ್ಚುತ್ತಲೇ ಇದೆ. ಇದಕ್ಕೆ ಪೂರಕವಾಗಿ ರಾಜ್ಯದಲ್ಲಿ ಇಂದು ಸೋಂಕಿತರ ಸಂಖ್ಯೆ 10 ಸಾವಿರದ ಗಡಿ ದಾಟಿದ್ದು ಹೊಸದಾಗಿ 397 ಕೇಸ್​ಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,118ಕ್ಕೆ ಏರಿದೆ. ಇಂದು ಬೆಂಗಳೂರಲ್ಲಿ ಅತ್ಯಂತ ಹೆಚ್ಚು ಅಂದರೆ 173ಪ್ರಕರಣಗಳು ಪತ್ತೆಯಾಗಿದೆ.

ಇಂದು ಬಳ್ಳಾರಿಯಲ್ಲಿ 34, ಕಲಬುರಗಿಯಲ್ಲಿ 22 ಕೇಸ್​ಗಳು, ರಾಮನಗರದಲ್ಲಿ 22, ಉಡುಪಿಯಲ್ಲಿ 14 ಪ್ರಕರಣಗಳು ಪತ್ತೆಯಾಗಿದೆ. ಜೊತೆಗೆ ಯಾದಗಿರಿಯಲ್ಲಿ 13, ದಕ್ಷಿಣ ಕನ್ನಡ ಮತ್ತು ಧಾರವಾಡದಲ್ಲಿ ತಲಾ 12 ಕೇಸ್​ಗಳು ಹಾಗೂ ಕೊಪ್ಪಳದಲ್ಲಿ 11 ಪ್ರಕರಣಗಳು ವರದಿಯಾಗಿದೆ. ರಾಯಚೂರು ಮತ್ತು ಉತ್ತರ ಕನ್ನಡದಲ್ಲಿ 9 ಪ್ರಕರಣಗಳು ವರದಿಯಾಗಿದ್ದರೆ ಇನ್ನು ದಾವಣಗೆರೆಯಲ್ಲಿ 8 ಕೇಸ್​ಗಳು ಬೆಳಕಿಗೆ ಬಂದಿದೆ.

ಕೊರೊನಾ ಸೋಂಕು ಇಂದು 14 ಜನರನ್ನು ಬಲಿಪಡೆದಿದೆ. ಬೆಂಗಳೂರಿನಲ್ಲಿ ಇಂದು 5 ಸೋಂಕಿತರು ಮೃತಪಟ್ಟಿದ್ದಾರೆ. ಜೊತೆಗೆ ಸೋಂಕಿತರ ಪೈಕಿ 6,151 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಅಂತಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ  ಮಾಹಿತಿ ನೀಡಿದೆ.

Published On - 7:39 pm, Wed, 24 June 20

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’