AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ತ್ರಿಶತಕ ಬಾರಿಸಿದ ಕೊರೊನಾ.. ರಾಜ್ಯದಲ್ಲಿ 10 ಸಾವಿರದ ಗಡಿ ದಾಟಿಯೇಬಿಟ್ಟಿತು

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿಯ ಆರ್ಭಟ ದಿನೇ ದಿನೆ ಹೆಚ್ಚುತ್ತಲೇ ಇದೆ. ಇದಕ್ಕೆ ಪೂರಕವಾಗಿ ರಾಜ್ಯದಲ್ಲಿ ಇಂದು ಸೋಂಕಿತರ ಸಂಖ್ಯೆ 10 ಸಾವಿರದ ಗಡಿ ದಾಟಿದ್ದು ಹೊಸದಾಗಿ 397 ಕೇಸ್​ಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,118ಕ್ಕೆ ಏರಿದೆ. ಇಂದು ಬೆಂಗಳೂರಲ್ಲಿ ಅತ್ಯಂತ ಹೆಚ್ಚು ಅಂದರೆ 173ಪ್ರಕರಣಗಳು ಪತ್ತೆಯಾಗಿದೆ. ಇಂದು ಬಳ್ಳಾರಿಯಲ್ಲಿ 34, ಕಲಬುರಗಿಯಲ್ಲಿ 22 ಕೇಸ್​ಗಳು, ರಾಮನಗರದಲ್ಲಿ 22, ಉಡುಪಿಯಲ್ಲಿ 14 ಪ್ರಕರಣಗಳು ಪತ್ತೆಯಾಗಿದೆ. ಜೊತೆಗೆ ಯಾದಗಿರಿಯಲ್ಲಿ 13, ದಕ್ಷಿಣ ಕನ್ನಡ ಮತ್ತು ಧಾರವಾಡದಲ್ಲಿ ತಲಾ […]

ಇಂದು ತ್ರಿಶತಕ ಬಾರಿಸಿದ ಕೊರೊನಾ.. ರಾಜ್ಯದಲ್ಲಿ 10 ಸಾವಿರದ ಗಡಿ ದಾಟಿಯೇಬಿಟ್ಟಿತು
KUSHAL V
| Edited By: |

Updated on:Jun 25, 2020 | 2:10 AM

Share

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿಯ ಆರ್ಭಟ ದಿನೇ ದಿನೆ ಹೆಚ್ಚುತ್ತಲೇ ಇದೆ. ಇದಕ್ಕೆ ಪೂರಕವಾಗಿ ರಾಜ್ಯದಲ್ಲಿ ಇಂದು ಸೋಂಕಿತರ ಸಂಖ್ಯೆ 10 ಸಾವಿರದ ಗಡಿ ದಾಟಿದ್ದು ಹೊಸದಾಗಿ 397 ಕೇಸ್​ಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,118ಕ್ಕೆ ಏರಿದೆ. ಇಂದು ಬೆಂಗಳೂರಲ್ಲಿ ಅತ್ಯಂತ ಹೆಚ್ಚು ಅಂದರೆ 173ಪ್ರಕರಣಗಳು ಪತ್ತೆಯಾಗಿದೆ.

ಇಂದು ಬಳ್ಳಾರಿಯಲ್ಲಿ 34, ಕಲಬುರಗಿಯಲ್ಲಿ 22 ಕೇಸ್​ಗಳು, ರಾಮನಗರದಲ್ಲಿ 22, ಉಡುಪಿಯಲ್ಲಿ 14 ಪ್ರಕರಣಗಳು ಪತ್ತೆಯಾಗಿದೆ. ಜೊತೆಗೆ ಯಾದಗಿರಿಯಲ್ಲಿ 13, ದಕ್ಷಿಣ ಕನ್ನಡ ಮತ್ತು ಧಾರವಾಡದಲ್ಲಿ ತಲಾ 12 ಕೇಸ್​ಗಳು ಹಾಗೂ ಕೊಪ್ಪಳದಲ್ಲಿ 11 ಪ್ರಕರಣಗಳು ವರದಿಯಾಗಿದೆ. ರಾಯಚೂರು ಮತ್ತು ಉತ್ತರ ಕನ್ನಡದಲ್ಲಿ 9 ಪ್ರಕರಣಗಳು ವರದಿಯಾಗಿದ್ದರೆ ಇನ್ನು ದಾವಣಗೆರೆಯಲ್ಲಿ 8 ಕೇಸ್​ಗಳು ಬೆಳಕಿಗೆ ಬಂದಿದೆ.

ಕೊರೊನಾ ಸೋಂಕು ಇಂದು 14 ಜನರನ್ನು ಬಲಿಪಡೆದಿದೆ. ಬೆಂಗಳೂರಿನಲ್ಲಿ ಇಂದು 5 ಸೋಂಕಿತರು ಮೃತಪಟ್ಟಿದ್ದಾರೆ. ಜೊತೆಗೆ ಸೋಂಕಿತರ ಪೈಕಿ 6,151 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಅಂತಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ  ಮಾಹಿತಿ ನೀಡಿದೆ.

Published On - 7:39 pm, Wed, 24 June 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!